AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bidar Fort: ಬೀದರ್ ಕೋಟೆ ಮೇಲೆ ಗಿಡ-ಗಂಟಿಗಳ ಆಕ್ರಮಣ; ಕೋಟೆ ಶಿಥಿಲಗೊಳ್ಳುವ ಆತಂಕದಲ್ಲಿ ಜನ

ಬೀದರ್ ಕೋಟೆಯ ಮೇಲ್ಭಾಗದಲ್ಲಿ ಗಿಡಗಳು ಸಮೃದ್ಧವಾಗಿ ಬೆಳೆದು ನಿಂತು, ಬೇರು ಬಿಟ್ಟಿವೆ. ಇದರಿಂದ ಗೋಡೆ ಬಿರುಕು ಬಿಡುವ ಸಾಧ್ಯತೆ ಹೆಚ್ಚಿದೆ. ಗೋಡೆ ಬಿರುಕು ಬಿಟ್ಟರೆ ಮತ್ತೆ ಅದರ ದುರಸ್ತಿ ಕಾರ್ಯ ಅಸಾಧ್ಯವಾಗಲಿದೆ. ಅಧಿಕಾರಿಗಳು ಎಚ್ಚೆತ್ತುಕೊಳ್ಳುವ ಅಗತ್ಯವಿದ್ದು ಕೂಡಲೆ ಗಿಡಗಳನ್ನ ಕಟ್ ಮಾಡಿ ಎಂದು ಇಲ್ಲಿನ ಜನರು ಮನವಿ ಮಾಡಿದ್ದಾರೆ.

ಸುರೇಶ್ ನಾಯಕ್
| Edited By: ಆಯೇಷಾ ಬಾನು|

Updated on: Aug 20, 2023 | 3:11 PM

Share
ಬೀದರ್ ಕೋಟೆಯನ್ನ ಪುರಾತತ್ವ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಐತಿಹಾಸಿಕ ಬೀದರ್‌ ಕೋಟೆಯ ಒಂದು ಕಡೆಯ ಬೃಹದಾಕಾರದ ಗೋಡೆಯ ಮೇಲೆ ಗಿಡ- ಗಂಟಿಗಳು ಬೆಳೆದು ನಿಂತಿದ್ದು, ಇಡೀ ಗೋಡೆಯೇ ಶಿಥಿಲಗೊಳ್ಳುವ ಆತಂಕ ಎದುರಾಗಿದೆ.

ಬೀದರ್ ಕೋಟೆಯನ್ನ ಪುರಾತತ್ವ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಐತಿಹಾಸಿಕ ಬೀದರ್‌ ಕೋಟೆಯ ಒಂದು ಕಡೆಯ ಬೃಹದಾಕಾರದ ಗೋಡೆಯ ಮೇಲೆ ಗಿಡ- ಗಂಟಿಗಳು ಬೆಳೆದು ನಿಂತಿದ್ದು, ಇಡೀ ಗೋಡೆಯೇ ಶಿಥಿಲಗೊಳ್ಳುವ ಆತಂಕ ಎದುರಾಗಿದೆ.

1 / 9
ಎತ್ತರದ ಗೋಡೆಯ ಮೇಲ್ಭಾಗದಲ್ಲಿ ಗಿಡಗಳು ಸಮೃದ್ಧವಾಗಿ ಬೆಳೆದು ನಿಂತು, ಬೇರು ಬಿಟ್ಟಿವೆ. ಇದರಿಂದ ಗೋಡೆ ಬಿರುಕು ಬಿಡುವ ಸಾಧ್ಯತೆ ಹೆಚ್ಚಿದೆ.

ಎತ್ತರದ ಗೋಡೆಯ ಮೇಲ್ಭಾಗದಲ್ಲಿ ಗಿಡಗಳು ಸಮೃದ್ಧವಾಗಿ ಬೆಳೆದು ನಿಂತು, ಬೇರು ಬಿಟ್ಟಿವೆ. ಇದರಿಂದ ಗೋಡೆ ಬಿರುಕು ಬಿಡುವ ಸಾಧ್ಯತೆ ಹೆಚ್ಚಿದೆ.

2 / 9
ಜಿಲ್ಲಾಧಿಕಾರಿ ನಿವಾಸದಿಂದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಕಡೆಗೆ ಸಾಗುವ ಮಾರ್ಗದ ಕೋಟೆಯ ಬೃಹತ್‌ ಗೋಡೆಯ ಮೇಲೆ ಗಿಡಗಳು ಹುಲುಸಾಗಿ ಪೊದೆಯಂತೆ ಬೆಳೆದಿದ್ದರಿಂದ ಇಡೀ ಗೋಡೆ ಹಸುರಿನಿಂದ ಕಂಗೊಳಿಸುವಂತಾಗಿದೆ.

ಜಿಲ್ಲಾಧಿಕಾರಿ ನಿವಾಸದಿಂದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಕಡೆಗೆ ಸಾಗುವ ಮಾರ್ಗದ ಕೋಟೆಯ ಬೃಹತ್‌ ಗೋಡೆಯ ಮೇಲೆ ಗಿಡಗಳು ಹುಲುಸಾಗಿ ಪೊದೆಯಂತೆ ಬೆಳೆದಿದ್ದರಿಂದ ಇಡೀ ಗೋಡೆ ಹಸುರಿನಿಂದ ಕಂಗೊಳಿಸುವಂತಾಗಿದೆ.

3 / 9
ಗಿಡ- ಗಂಟಿಗಳಿಂದ ಐತಿಹಾಸಿಕ ಸ್ಮಾರಕವಾದ ಕೋಟೆ ಸೌಂದರ್ಯಕ್ಕೆ ಧಕ್ಕೆ ಎದುರಾಗುವ ಅಪಾಯವೂ ಇದೆ.

ಗಿಡ- ಗಂಟಿಗಳಿಂದ ಐತಿಹಾಸಿಕ ಸ್ಮಾರಕವಾದ ಕೋಟೆ ಸೌಂದರ್ಯಕ್ಕೆ ಧಕ್ಕೆ ಎದುರಾಗುವ ಅಪಾಯವೂ ಇದೆ.

4 / 9
ಗೋಡೆ ಬಿರುಕು ಬಿಟ್ಟರೆ ಮತ್ತೆ ಅದರ ದುರಸ್ತಿ ಕಾರ್ಯ ಅಸಾಧ್ಯವಾಗಲಿದೆ. ಅಧಿಕಾರಿಗಳು ಎಚ್ಚೆತ್ತುಕೊಳ್ಳುವ ಅಗತ್ಯವಿದ್ದು ಕೂಡಲೆ ಗಿಡಗಳನ್ನ ಕಟ್ ಮಾಡಿ ಎಂದು ಇಲ್ಲಿನ ಜನರು ಮನವಿ ಮಾಡುತ್ತಿದ್ದಾರೆ.

ಗೋಡೆ ಬಿರುಕು ಬಿಟ್ಟರೆ ಮತ್ತೆ ಅದರ ದುರಸ್ತಿ ಕಾರ್ಯ ಅಸಾಧ್ಯವಾಗಲಿದೆ. ಅಧಿಕಾರಿಗಳು ಎಚ್ಚೆತ್ತುಕೊಳ್ಳುವ ಅಗತ್ಯವಿದ್ದು ಕೂಡಲೆ ಗಿಡಗಳನ್ನ ಕಟ್ ಮಾಡಿ ಎಂದು ಇಲ್ಲಿನ ಜನರು ಮನವಿ ಮಾಡುತ್ತಿದ್ದಾರೆ.

5 / 9
ಬೀದರ್ ಕರ್ನಾಟಕದ ಉತ್ತರದ ತುದಿಯಲ್ಲಿರುವ ಕರ್ನಾಟಕದ ಕಿರೀಟ ಎಂದು ಕರೆಯಲ್ಪಡುವ  ಜಿಲ್ಲೆ. ಬೀದರ್, ಕೋಟೆ ಮತ್ತು ಗುರುದ್ವಾರಕ್ಕೆ ಹೆಸರುವಾಸಿಯಾಗಿದೆ.

ಬೀದರ್ ಕರ್ನಾಟಕದ ಉತ್ತರದ ತುದಿಯಲ್ಲಿರುವ ಕರ್ನಾಟಕದ ಕಿರೀಟ ಎಂದು ಕರೆಯಲ್ಪಡುವ ಜಿಲ್ಲೆ. ಬೀದರ್, ಕೋಟೆ ಮತ್ತು ಗುರುದ್ವಾರಕ್ಕೆ ಹೆಸರುವಾಸಿಯಾಗಿದೆ.

6 / 9
ಬೀದರ್ ಕೋಟೆಯಲ್ಲಿ ಇಸ್ಲಾಮಿಕ್ ಮತ್ತು ಪರ್ಷಿಯನ್ ವಾಸ್ತುಶಿಲ್ಪ, ಮಸೀದಿಗಳು ಮತ್ತು ಮಹಲ್‌ಗಳು, ಮೂವತ್ತಕ್ಕೂ ಹೆಚ್ಚು ಇಸ್ಲಾಮಿಕ್ ಸ್ಮಾರಕಗಳನ್ನು ನೋಡಬಹುದು.

ಬೀದರ್ ಕೋಟೆಯಲ್ಲಿ ಇಸ್ಲಾಮಿಕ್ ಮತ್ತು ಪರ್ಷಿಯನ್ ವಾಸ್ತುಶಿಲ್ಪ, ಮಸೀದಿಗಳು ಮತ್ತು ಮಹಲ್‌ಗಳು, ಮೂವತ್ತಕ್ಕೂ ಹೆಚ್ಚು ಇಸ್ಲಾಮಿಕ್ ಸ್ಮಾರಕಗಳನ್ನು ನೋಡಬಹುದು.

7 / 9
ಬೀದರ್​ಗೆ ರೈಲು, ರಸ್ತೆ ಹಾಗು ವಿಮಾನ ಮಾರ್ಗದ ಮೂಲಕ ಸುಲಭವಾಗಿ ಭೇಟಿ ಕೊಡಬಹುದು. ಬೆಂಗಳೂರಿನಿಂದ ಬೀದರ್​ 690 ಕಿ.ಮೀ ದೂರದಲ್ಲಿದೆ.

ಬೀದರ್​ಗೆ ರೈಲು, ರಸ್ತೆ ಹಾಗು ವಿಮಾನ ಮಾರ್ಗದ ಮೂಲಕ ಸುಲಭವಾಗಿ ಭೇಟಿ ಕೊಡಬಹುದು. ಬೆಂಗಳೂರಿನಿಂದ ಬೀದರ್​ 690 ಕಿ.ಮೀ ದೂರದಲ್ಲಿದೆ.

8 / 9
ಬೀದರ್​ಗೆ ಅತಿ ಸಮೀಪದ ವಿಮಾನ ನಿಲ್ದಾನವೆಂದರೆ ಹೈದ್ರಾಬಾದ್‍ನ ರಾಜೀವ್‍ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ.

ಬೀದರ್​ಗೆ ಅತಿ ಸಮೀಪದ ವಿಮಾನ ನಿಲ್ದಾನವೆಂದರೆ ಹೈದ್ರಾಬಾದ್‍ನ ರಾಜೀವ್‍ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ.

9 / 9
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು