AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bidar Utsav 2023: ಜನವರಿ 7 ರಿಂದ 9 ರವರೆಗೆ ಬೀದರ್ ಉತ್ಸವ

ಒಂದು ದಶಕದ ಬಳಿಕ ಬೀದರ್ ಉತ್ಸವವನ್ನ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಜನವರಿ 7 ರಿಂದ 9 ರವರೆಗೆ ನಡೆಯಲಿದೆ.

TV9 Web
| Edited By: ಆಯೇಷಾ ಬಾನು|

Updated on:Dec 31, 2022 | 7:32 AM

Share
ಒಂದು ದಶಕದ ಬಳಿಕ ಬೀದರ್ ಉತ್ಸವವನ್ನ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಜನವರಿ 7 ರಿಂದ 9 ರವರೆಗೆ ನಡೆಯಲಿದೆ. ಹೀಗಾಗಿ ಬೀದರ್ ಓಲ್ಡ್ ಸಿಟಿಯಲ್ಲಿರುವ ಸರಕಾರಿ ಪ್ರೌಢ ಶಾಲೆಯ ಗೋಡೆಗಳ ಮೇಲೆ ಚಿತ್ರಕಲಾ ಶಿಕ್ಷಕರಿಂದ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಚಿತ್ರಗಳನ್ನ ಬಿಡಿಸಲಾಗುತ್ತಿದೆ.

ಒಂದು ದಶಕದ ಬಳಿಕ ಬೀದರ್ ಉತ್ಸವವನ್ನ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಜನವರಿ 7 ರಿಂದ 9 ರವರೆಗೆ ನಡೆಯಲಿದೆ. ಹೀಗಾಗಿ ಬೀದರ್ ಓಲ್ಡ್ ಸಿಟಿಯಲ್ಲಿರುವ ಸರಕಾರಿ ಪ್ರೌಢ ಶಾಲೆಯ ಗೋಡೆಗಳ ಮೇಲೆ ಚಿತ್ರಕಲಾ ಶಿಕ್ಷಕರಿಂದ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಚಿತ್ರಗಳನ್ನ ಬಿಡಿಸಲಾಗುತ್ತಿದೆ.

1 / 5
ಬೀದರ್ ನಗರದಲ್ಲಿರುವ ಐತಿಹಾಸಿಕ ಬೀದರ್ ಕೋಟೆ, ಮಹಮ್ಮದ್ ಗವಾನ್ ಮದರಸಾ, ಉಘ್ರನರಸಿಂಹ, ಗುರುದ್ವಾರ ಹೀಗೆ ಜಿಲ್ಲೆಯ ಬಹುತೇಕ ಐತಿಹಾಸಿಕ ಸ್ಥಳದ ಚಿತ್ರಗಳನ್ನ ಶಾಲೆಯ ಗೋಡೆಯ ಮೇಲೆ ಚಿತ್ರಿಸಲಾಗುತ್ತಿದೆ.

ಬೀದರ್ ನಗರದಲ್ಲಿರುವ ಐತಿಹಾಸಿಕ ಬೀದರ್ ಕೋಟೆ, ಮಹಮ್ಮದ್ ಗವಾನ್ ಮದರಸಾ, ಉಘ್ರನರಸಿಂಹ, ಗುರುದ್ವಾರ ಹೀಗೆ ಜಿಲ್ಲೆಯ ಬಹುತೇಕ ಐತಿಹಾಸಿಕ ಸ್ಥಳದ ಚಿತ್ರಗಳನ್ನ ಶಾಲೆಯ ಗೋಡೆಯ ಮೇಲೆ ಚಿತ್ರಿಸಲಾಗುತ್ತಿದೆ.

2 / 5
ಇಲ್ಲಿ ಬಿಡಿಸಲಾಗಿರುವ ಚಿತ್ರಗಳನ್ನ ವಿಕ್ಷಿಸಲು ಜನವರಿ 3 ಹಾಗೂ 4 ರಂದು ಎರಡು ದಿನಗಳ ಕಾಲ ಶಾಲಾ ಮಕ್ಕಳಿಗೆ, ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಈ ಮೂಲಕ ಜಿಲ್ಲೆಯ ಪ್ರವಾಸೋದ್ಯಮವನ್ನ ಬೆಳೆಸುವ ನಿಟ್ಟಿನಲ್ಲಿ ಚಿತ್ರಕಲಾತ್ಸೋವ ಸಹಕಾರಿಯಾಗಲಿದೆ.

ಇಲ್ಲಿ ಬಿಡಿಸಲಾಗಿರುವ ಚಿತ್ರಗಳನ್ನ ವಿಕ್ಷಿಸಲು ಜನವರಿ 3 ಹಾಗೂ 4 ರಂದು ಎರಡು ದಿನಗಳ ಕಾಲ ಶಾಲಾ ಮಕ್ಕಳಿಗೆ, ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಈ ಮೂಲಕ ಜಿಲ್ಲೆಯ ಪ್ರವಾಸೋದ್ಯಮವನ್ನ ಬೆಳೆಸುವ ನಿಟ್ಟಿನಲ್ಲಿ ಚಿತ್ರಕಲಾತ್ಸೋವ ಸಹಕಾರಿಯಾಗಲಿದೆ.

3 / 5
ಉತ್ಸವದ ಒಂದು ದಿನ ಮೊದಲು ಮ್ಯಾರಥಾನ್‌ ಓಟ ಇರುತ್ತದೆ. ಕಾರ್ಯಕ್ರಮದ ಮೊದಲ ದಿನ ಬೆಳಗ್ಗೆ ವಿವಿಧ ಕಲಾ ತಂಡಗಳೊಂದಿಗೆ ಮೆರವಣಿಗೆ ಆರಂಭವಾಗುತ್ತದೆ. ಪ್ರತಿ ದಿನ ಸಂಜೆ 6 ರಿಂದ 7.15 ರವರೆಗೆ ಸ್ಥಳೀಯ ಕಲಾವಿದರಿಗೆ ನಂತರ ರಾಜ್ಯದ ಕಲಾವಿದರು, ರಾಷ್ಟ್ರ ಮಟ್ಟದ ಕಲಾವಿದರಿಂದ ಕಾರ್ಯಕ್ರಮಗಳು ನಡೆಯಲಿವೆ.

ಉತ್ಸವದ ಒಂದು ದಿನ ಮೊದಲು ಮ್ಯಾರಥಾನ್‌ ಓಟ ಇರುತ್ತದೆ. ಕಾರ್ಯಕ್ರಮದ ಮೊದಲ ದಿನ ಬೆಳಗ್ಗೆ ವಿವಿಧ ಕಲಾ ತಂಡಗಳೊಂದಿಗೆ ಮೆರವಣಿಗೆ ಆರಂಭವಾಗುತ್ತದೆ. ಪ್ರತಿ ದಿನ ಸಂಜೆ 6 ರಿಂದ 7.15 ರವರೆಗೆ ಸ್ಥಳೀಯ ಕಲಾವಿದರಿಗೆ ನಂತರ ರಾಜ್ಯದ ಕಲಾವಿದರು, ರಾಷ್ಟ್ರ ಮಟ್ಟದ ಕಲಾವಿದರಿಂದ ಕಾರ್ಯಕ್ರಮಗಳು ನಡೆಯಲಿವೆ.

4 / 5
ಈ ಉತ್ಸವದಲ್ಲಿ ರೈತ ಮೇಳ, ಪಶು ಮೇಳ, ಪುಸ್ತಕ ಮೇಳ, ಸಂಗೀತ ಮೇಳ, ಮಹಿಳಾ ಉತ್ಸವ, ಗಾಳಿಪಟ ಉತ್ಸವ, ವಿವಿಧ ಕ್ರೀಡೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ಹಲವಾರು ಕಾರ್ಯಕ್ರಮಗಳು ನಡೆಯುತ್ತವೆ.

ಈ ಉತ್ಸವದಲ್ಲಿ ರೈತ ಮೇಳ, ಪಶು ಮೇಳ, ಪುಸ್ತಕ ಮೇಳ, ಸಂಗೀತ ಮೇಳ, ಮಹಿಳಾ ಉತ್ಸವ, ಗಾಳಿಪಟ ಉತ್ಸವ, ವಿವಿಧ ಕ್ರೀಡೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ಹಲವಾರು ಕಾರ್ಯಕ್ರಮಗಳು ನಡೆಯುತ್ತವೆ.

5 / 5

Published On - 7:32 am, Sat, 31 December 22

TV9 Web
TV9 Web

TV9 Kannada

Read More
Follow Us
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ