AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವ್ಯಶ್ರೀ ಕ್ಯಾಪ್ಟನ್ಸಿಗೆ ಸಿಗಲಿಲ್ಲ ಬೆಲೆ; ಬಿಗ್ ಬಾಸ್ ಮನೆಯಲ್ಲಿ ವೈಲೆಂಟ್ ಆದ ನಟಿ

ಈ ವಾರ ಕಾವ್ಯಶ್ರೀ ಗೌಡ ಕ್ಯಾಪ್ಟನ್ ಆಗಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಅವರು ಟಾಸ್ಕ್ ಆಡುವುದಿಲ್ಲ ಎನ್ನುವ ಆರೋಪ ಇದೆ. ಅವರು ಕ್ಯಾಪ್ಟನ್ ಆಗುವ ಮೂಲಕ ಟೀಕೆ ಮಾಡುವವರು ಬಾಯಿ ಮುಚ್ಚಿಸಿದರು.

TV9 Web
| Edited By: |

Updated on: Nov 16, 2022 | 4:51 PM

Share
ಬಿಗ್ ಬಾಸ್ ಮನೆ ನಿತ್ಯ ಒಂದಿಲ್ಲೊಂದು ಜಗಳಕ್ಕೆ ಸಾಕ್ಷಿ ಆಗುತ್ತಿದೆ. ನವೆಂಬರ್ 16ರ ಎಪಿಸೋಡ್​ನಲ್ಲೂ ವಾಗ್ವಾದ ಏರ್ಪಟ್ಟಿದೆ. ಸದಾ ಸೈಲೆಂಟ್ ಆಗಿದ್ದ ಕಾವ್ಯಶ್ರೀ ಗೌಡ ಹಾಗೂ ಅರುಣ್ ಸಾಗರ್ ಮಧ್ಯೆ ಕಿತ್ತಾಟ ಏರ್ಪಟ್ಟಿದೆ.

ಬಿಗ್ ಬಾಸ್ ಮನೆ ನಿತ್ಯ ಒಂದಿಲ್ಲೊಂದು ಜಗಳಕ್ಕೆ ಸಾಕ್ಷಿ ಆಗುತ್ತಿದೆ. ನವೆಂಬರ್ 16ರ ಎಪಿಸೋಡ್​ನಲ್ಲೂ ವಾಗ್ವಾದ ಏರ್ಪಟ್ಟಿದೆ. ಸದಾ ಸೈಲೆಂಟ್ ಆಗಿದ್ದ ಕಾವ್ಯಶ್ರೀ ಗೌಡ ಹಾಗೂ ಅರುಣ್ ಸಾಗರ್ ಮಧ್ಯೆ ಕಿತ್ತಾಟ ಏರ್ಪಟ್ಟಿದೆ.

1 / 5
ಈ ವಾರ ಕಾವ್ಯಶ್ರೀ ಗೌಡ ಕ್ಯಾಪ್ಟನ್ ಆಗಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಅವರು ಟಾಸ್ಕ್ ಆಡುವುದಿಲ್ಲ ಎನ್ನುವ ಆರೋಪ ಇದೆ. ಅವರು ಕ್ಯಾಪ್ಟನ್ ಆಗುವ ಮೂಲಕ ಟೀಕೆ ಮಾಡುವವರು ಬಾಯಿ ಮುಚ್ಚಿಸಿದರು.

ಈ ವಾರ ಕಾವ್ಯಶ್ರೀ ಗೌಡ ಕ್ಯಾಪ್ಟನ್ ಆಗಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಅವರು ಟಾಸ್ಕ್ ಆಡುವುದಿಲ್ಲ ಎನ್ನುವ ಆರೋಪ ಇದೆ. ಅವರು ಕ್ಯಾಪ್ಟನ್ ಆಗುವ ಮೂಲಕ ಟೀಕೆ ಮಾಡುವವರು ಬಾಯಿ ಮುಚ್ಚಿಸಿದರು.

2 / 5
ಈಗ ಬಿಗ್ ಬಾಸ್ ಮನೆಯಲ್ಲಿ ವಾಗ್ವಾದ ಏರ್ಪಟ್ಟಿದೆ. ಕಾವ್ಯಶ್ರೀ ಕೆಲ ನಿಯಮ ತಂದರೂ ಅದನ್ನು ಕೇಳುವ ಸ್ಥಿತಿಯಲ್ಲಿ ಮನೆಯವರು ಇರಲಿಲ್ಲ.

ಈಗ ಬಿಗ್ ಬಾಸ್ ಮನೆಯಲ್ಲಿ ವಾಗ್ವಾದ ಏರ್ಪಟ್ಟಿದೆ. ಕಾವ್ಯಶ್ರೀ ಕೆಲ ನಿಯಮ ತಂದರೂ ಅದನ್ನು ಕೇಳುವ ಸ್ಥಿತಿಯಲ್ಲಿ ಮನೆಯವರು ಇರಲಿಲ್ಲ.

3 / 5
‘ಎಲ್ಲರೂ ಲಿವಿಂಗ್ ಏರಿಯಾದಲ್ಲಿರಿ’ ಎಂದು ಘೋಷಿಸಿದರು ಕಾವ್ಯಶ್ರೀ. ಇದಕ್ಕೆ ಅರುಣ್ ಸಾಗರ್ ಅವರು ‘ಎಲ್ಲಿರಬೇಕು ಎಂದು ಹೇಳುವ ಹಕ್ಕು ಕ್ಯಾಪ್ಟನ್​ಗೆ ಇಲ್ಲ’ ಎಂದು ನೇರವಾಗಿ ಹೇಳಿದರು. ಇದರಿಂದ ಕಾವ್ಯಶ್ರೀಗೆ ಕೋಪ ಬಂತು.

‘ಎಲ್ಲರೂ ಲಿವಿಂಗ್ ಏರಿಯಾದಲ್ಲಿರಿ’ ಎಂದು ಘೋಷಿಸಿದರು ಕಾವ್ಯಶ್ರೀ. ಇದಕ್ಕೆ ಅರುಣ್ ಸಾಗರ್ ಅವರು ‘ಎಲ್ಲಿರಬೇಕು ಎಂದು ಹೇಳುವ ಹಕ್ಕು ಕ್ಯಾಪ್ಟನ್​ಗೆ ಇಲ್ಲ’ ಎಂದು ನೇರವಾಗಿ ಹೇಳಿದರು. ಇದರಿಂದ ಕಾವ್ಯಶ್ರೀಗೆ ಕೋಪ ಬಂತು.

4 / 5
‘ಕ್ಯಾಪ್ಟನ್ ಆಗಿ ನಾನು ಏನನ್ನೂ ಹೇಳಬಾರದು ಎಂದಾದರೆ ನಾನು ಕ್ಯಾಪ್ಟನ್ ಆಗಿದ್ದೇಕೆ’ ಎಂದು ಅರುಣ್ ಸಾಗರ್ ಬಳಿ ಪ್ರಶ್ನೆ ಮಾಡಿದರು. ಸದ್ಯ ಈ ಪ್ರೋಮೋವನ್ನು ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ.

‘ಕ್ಯಾಪ್ಟನ್ ಆಗಿ ನಾನು ಏನನ್ನೂ ಹೇಳಬಾರದು ಎಂದಾದರೆ ನಾನು ಕ್ಯಾಪ್ಟನ್ ಆಗಿದ್ದೇಕೆ’ ಎಂದು ಅರುಣ್ ಸಾಗರ್ ಬಳಿ ಪ್ರಶ್ನೆ ಮಾಡಿದರು. ಸದ್ಯ ಈ ಪ್ರೋಮೋವನ್ನು ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ.

5 / 5
Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ