AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp Data Backup: ಹೊಸ ನಿಯಮ: ವಾಟ್ಸ್​ಆ್ಯಪ್ ಡಾಟಾ ಬ್ಯಾಕಪ್ ಮಾಡುವವರಿಗೆ ಶಾಕಿಂಗ್ ನ್ಯೂಸ್

WhatsApp Latest News: ಇನ್ನು ಮುಂದೆ ವಾಟ್ಸ್​ಆ್ಯಪ್​ ಬ್ಯಾಕ್‌ಅಪ್‌ಗಳು ಸೀಮಿತ ಸಂಗ್ರಹಣೆ ಕೋಟಾವನ್ನು ಮಾತ್ರ ಪಡೆಯುತ್ತವೆ. ಗೂಗಲ್ ಡ್ರೈವ್‌ನಲ್ಲಿ ಒದಗಿಸಲಾದ 15GB ಸಂಗ್ರಹದ ಮಿತಿಯನ್ನು ಮಾತ್ರ ಉಚಿತವಾಗಿ ನೀಡಲಾಗುತ್ತದೆ. ಇನ್ನಷ್ಟು ಸ್ಟೋರೇಜ್ ಹೆಚ್ಚಿಸಬೇಕಾದರೆ ಹಣ ಕೊಡಬೇಕು.

Vinay Bhat
|

Updated on: Feb 04, 2024 | 12:45 PM

Share
ಮೆಟಾ ಮಾಲೀಕತ್ವದ ನಂಬರ್ ಒನ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ ಇಂದು ಬಳಕೆದಾರರಿಗೆ ಅಗತ್ಯ ಫೀಚರ್​ಗಳನ್ನು ಪರಿಚಯಿಸಿ ಮೆಚ್ಚಿನ ಆ್ಯಪ್ ಆಗಿ ಬಿಟ್ಟಿದೆ. ಕೋಟಿಗಟ್ಟಲೆ ಜನರು ಇದನ್ನು ಉಪಯೋಗಿಸುತ್ತಿದ್ದಾರೆ. ಹೀಗಿರುವಾಗ ವಾಟ್ಸ್​ಆ್ಯಪ್​ ಇದೀಗ ಶಾಕಿಂಗ್ ಸುದ್ದಿಯೊಂದನ್ನು ನೀಡಿದೆ.

ಮೆಟಾ ಮಾಲೀಕತ್ವದ ನಂಬರ್ ಒನ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ ಇಂದು ಬಳಕೆದಾರರಿಗೆ ಅಗತ್ಯ ಫೀಚರ್​ಗಳನ್ನು ಪರಿಚಯಿಸಿ ಮೆಚ್ಚಿನ ಆ್ಯಪ್ ಆಗಿ ಬಿಟ್ಟಿದೆ. ಕೋಟಿಗಟ್ಟಲೆ ಜನರು ಇದನ್ನು ಉಪಯೋಗಿಸುತ್ತಿದ್ದಾರೆ. ಹೀಗಿರುವಾಗ ವಾಟ್ಸ್​ಆ್ಯಪ್​ ಇದೀಗ ಶಾಕಿಂಗ್ ಸುದ್ದಿಯೊಂದನ್ನು ನೀಡಿದೆ.

1 / 5
ಪ್ರಸ್ತುತ, ಆಂಡ್ರಾಯ್ಡ್ ವಾಟ್ಸ್​ಆ್ಯಪ್​ ಬಳಕೆದಾರರು ತಮ್ಮ ಚಾಟ್ ಬ್ಯಾಕಪ್ ಡೇಟಾವನ್ನು ಗೂಗಲ್ ಡ್ರೈವ್‌ನಲ್ಲಿ ಸೇವ್ ಮಾಡಿಕೊಟ್ಟುಕೊಳ್ಳುತ್ತಿದ್ದಾರೆ. ಈ ಸೇವೆಗಳು ಸದ್ಯಕ್ಕೆ ಉಚಿತವಾಗಿದೆ. ಆದರೆ, ಕಂಪನಿಯು ಇನ್ನು ಮುಂದೆ 2024 ರಿಂದ ಗೂಗಲ್ ಡ್ರೈವ್‌ನಲ್ಲಿ ಉಚಿತ ಅನಿಯಮಿತ ಬ್ಯಾಕಪ್‌ಗಳನ್ನು ನೀಡುವುದಿಲ್ಲ ಎಂದು ಹೇಳಿದೆ.

ಪ್ರಸ್ತುತ, ಆಂಡ್ರಾಯ್ಡ್ ವಾಟ್ಸ್​ಆ್ಯಪ್​ ಬಳಕೆದಾರರು ತಮ್ಮ ಚಾಟ್ ಬ್ಯಾಕಪ್ ಡೇಟಾವನ್ನು ಗೂಗಲ್ ಡ್ರೈವ್‌ನಲ್ಲಿ ಸೇವ್ ಮಾಡಿಕೊಟ್ಟುಕೊಳ್ಳುತ್ತಿದ್ದಾರೆ. ಈ ಸೇವೆಗಳು ಸದ್ಯಕ್ಕೆ ಉಚಿತವಾಗಿದೆ. ಆದರೆ, ಕಂಪನಿಯು ಇನ್ನು ಮುಂದೆ 2024 ರಿಂದ ಗೂಗಲ್ ಡ್ರೈವ್‌ನಲ್ಲಿ ಉಚಿತ ಅನಿಯಮಿತ ಬ್ಯಾಕಪ್‌ಗಳನ್ನು ನೀಡುವುದಿಲ್ಲ ಎಂದು ಹೇಳಿದೆ.

2 / 5
ಇನ್ನು ಮುಂದೆ ವಾಟ್ಸ್​ಆ್ಯಪ್​ ಬ್ಯಾಕ್‌ಅಪ್‌ಗಳು ಸೀಮಿತ ಸಂಗ್ರಹಣೆ ಕೋಟಾವನ್ನು ಮಾತ್ರ ಪಡೆಯುತ್ತವೆ. ಗೂಗಲ್ ಡ್ರೈವ್‌ನಲ್ಲಿ ಒದಗಿಸಲಾದ 15GB ಸಂಗ್ರಹದ ಮಿತಿಯನ್ನು ಮಾತ್ರ ಉಚಿತವಾಗಿ ನೀಡಲಾಗುತ್ತದೆ. ಇನ್ನಷ್ಟು ಸ್ಟೋರೇಜ್ ಹೆಚ್ಚಿಸಬೇಕಾದರೆ ಹಣ ಕೊಡಬೇಕು. ಚಾಟ್ ಬ್ಯಾಕ್‌ಅಪ್‌ಗಳಿಗಾಗಿ ಗೂಗಲ್ ಡ್ರೈವ್‌ನಲ್ಲಿ ಜಾಗವನ್ನು ನಿಗದಿಪಡಿಸುವ ನಿಯಮವು 2024 ರ ಆರಂಭದಿಂದ ಜಾರಿಗೆ ಬರಲಿದೆ.

ಇನ್ನು ಮುಂದೆ ವಾಟ್ಸ್​ಆ್ಯಪ್​ ಬ್ಯಾಕ್‌ಅಪ್‌ಗಳು ಸೀಮಿತ ಸಂಗ್ರಹಣೆ ಕೋಟಾವನ್ನು ಮಾತ್ರ ಪಡೆಯುತ್ತವೆ. ಗೂಗಲ್ ಡ್ರೈವ್‌ನಲ್ಲಿ ಒದಗಿಸಲಾದ 15GB ಸಂಗ್ರಹದ ಮಿತಿಯನ್ನು ಮಾತ್ರ ಉಚಿತವಾಗಿ ನೀಡಲಾಗುತ್ತದೆ. ಇನ್ನಷ್ಟು ಸ್ಟೋರೇಜ್ ಹೆಚ್ಚಿಸಬೇಕಾದರೆ ಹಣ ಕೊಡಬೇಕು. ಚಾಟ್ ಬ್ಯಾಕ್‌ಅಪ್‌ಗಳಿಗಾಗಿ ಗೂಗಲ್ ಡ್ರೈವ್‌ನಲ್ಲಿ ಜಾಗವನ್ನು ನಿಗದಿಪಡಿಸುವ ನಿಯಮವು 2024 ರ ಆರಂಭದಿಂದ ಜಾರಿಗೆ ಬರಲಿದೆ.

3 / 5
ಆಂಡ್ರಾಯ್ಡ್ ಬೀಟಾ ಆವೃತ್ತಿ 2.23.26.7 ರಲ್ಲಿ ಇದರ ಬಗ್ಗೆ ಮಾಹಿತಿ ನೀಡಲಾಗಿದೆ. ಗೂಗಲ್ ಡ್ರೈವ್‌ನಲ್ಲಿನ ವಾಟ್ಸ್​ಆ್ಯಪ್​ ಬ್ಯಾಕಪ್‌ಗಳು ಇನ್ನು ಮುಂದೆ ಅನಿಯಮಿತ ಸಂಗ್ರಹಣೆಯನ್ನು ಉಚಿತವಾಗಿ ನೀಡುವುದಿಲ್ಲ ಎಂದು ಹೇಳಿದೆ. ಹೆಚ್ಚುವರಿ ಸಂಗ್ರಹಣೆಗಾಗಿ ನೀವು ಪಾವತಿಸಬೇಕಾಗುತ್ತದೆ.

ಆಂಡ್ರಾಯ್ಡ್ ಬೀಟಾ ಆವೃತ್ತಿ 2.23.26.7 ರಲ್ಲಿ ಇದರ ಬಗ್ಗೆ ಮಾಹಿತಿ ನೀಡಲಾಗಿದೆ. ಗೂಗಲ್ ಡ್ರೈವ್‌ನಲ್ಲಿನ ವಾಟ್ಸ್​ಆ್ಯಪ್​ ಬ್ಯಾಕಪ್‌ಗಳು ಇನ್ನು ಮುಂದೆ ಅನಿಯಮಿತ ಸಂಗ್ರಹಣೆಯನ್ನು ಉಚಿತವಾಗಿ ನೀಡುವುದಿಲ್ಲ ಎಂದು ಹೇಳಿದೆ. ಹೆಚ್ಚುವರಿ ಸಂಗ್ರಹಣೆಗಾಗಿ ನೀವು ಪಾವತಿಸಬೇಕಾಗುತ್ತದೆ.

4 / 5
ಬಳಕೆದಾರರು ಎಷ್ಟು ಸ್ಟೋರೇಜ್ ಬಳಸಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ಬಯಸಿದರೆ, ನೀವು ವಾಟ್ಸ್​ಆ್ಯಪ್​ ಸೆಟ್ಟಿಂಗ್‌ಗಳಲ್ಲಿ ಸ್ಟೋರೇಜ್ ಆಯ್ಕೆಯನ್ನು ಪರಿಶೀಲಿಸಬಹುದು. ಚಾಟ್ ಬ್ಯಾಕಪ್ ಸಂಗ್ರಹಣೆಗೆ ಎಷ್ಟು ಶುಲ್ಕ ವಿಧಿಸಲಾಗುತ್ತದೆ ಎಂಬುದರ ಕುರಿತು ವಾಟ್ಸ್​ಆ್ಯಪ್​ ಇನ್ನೂ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ. ಈ ಬಗ್ಗೆ ಶೀಘ್ರದಲ್ಲೇ ಮಾಹಿತಿ ನೀಡಲಿದೆಯಂತೆ.

ಬಳಕೆದಾರರು ಎಷ್ಟು ಸ್ಟೋರೇಜ್ ಬಳಸಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ಬಯಸಿದರೆ, ನೀವು ವಾಟ್ಸ್​ಆ್ಯಪ್​ ಸೆಟ್ಟಿಂಗ್‌ಗಳಲ್ಲಿ ಸ್ಟೋರೇಜ್ ಆಯ್ಕೆಯನ್ನು ಪರಿಶೀಲಿಸಬಹುದು. ಚಾಟ್ ಬ್ಯಾಕಪ್ ಸಂಗ್ರಹಣೆಗೆ ಎಷ್ಟು ಶುಲ್ಕ ವಿಧಿಸಲಾಗುತ್ತದೆ ಎಂಬುದರ ಕುರಿತು ವಾಟ್ಸ್​ಆ್ಯಪ್​ ಇನ್ನೂ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ. ಈ ಬಗ್ಗೆ ಶೀಘ್ರದಲ್ಲೇ ಮಾಹಿತಿ ನೀಡಲಿದೆಯಂತೆ.

5 / 5
Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ