AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp Data Backup: ಹೊಸ ನಿಯಮ: ವಾಟ್ಸ್​ಆ್ಯಪ್ ಡಾಟಾ ಬ್ಯಾಕಪ್ ಮಾಡುವವರಿಗೆ ಶಾಕಿಂಗ್ ನ್ಯೂಸ್

WhatsApp Latest News: ಇನ್ನು ಮುಂದೆ ವಾಟ್ಸ್​ಆ್ಯಪ್​ ಬ್ಯಾಕ್‌ಅಪ್‌ಗಳು ಸೀಮಿತ ಸಂಗ್ರಹಣೆ ಕೋಟಾವನ್ನು ಮಾತ್ರ ಪಡೆಯುತ್ತವೆ. ಗೂಗಲ್ ಡ್ರೈವ್‌ನಲ್ಲಿ ಒದಗಿಸಲಾದ 15GB ಸಂಗ್ರಹದ ಮಿತಿಯನ್ನು ಮಾತ್ರ ಉಚಿತವಾಗಿ ನೀಡಲಾಗುತ್ತದೆ. ಇನ್ನಷ್ಟು ಸ್ಟೋರೇಜ್ ಹೆಚ್ಚಿಸಬೇಕಾದರೆ ಹಣ ಕೊಡಬೇಕು.

Vinay Bhat
|

Updated on: Feb 04, 2024 | 12:45 PM

Share
ಮೆಟಾ ಮಾಲೀಕತ್ವದ ನಂಬರ್ ಒನ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ ಇಂದು ಬಳಕೆದಾರರಿಗೆ ಅಗತ್ಯ ಫೀಚರ್​ಗಳನ್ನು ಪರಿಚಯಿಸಿ ಮೆಚ್ಚಿನ ಆ್ಯಪ್ ಆಗಿ ಬಿಟ್ಟಿದೆ. ಕೋಟಿಗಟ್ಟಲೆ ಜನರು ಇದನ್ನು ಉಪಯೋಗಿಸುತ್ತಿದ್ದಾರೆ. ಹೀಗಿರುವಾಗ ವಾಟ್ಸ್​ಆ್ಯಪ್​ ಇದೀಗ ಶಾಕಿಂಗ್ ಸುದ್ದಿಯೊಂದನ್ನು ನೀಡಿದೆ.

ಮೆಟಾ ಮಾಲೀಕತ್ವದ ನಂಬರ್ ಒನ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ ಇಂದು ಬಳಕೆದಾರರಿಗೆ ಅಗತ್ಯ ಫೀಚರ್​ಗಳನ್ನು ಪರಿಚಯಿಸಿ ಮೆಚ್ಚಿನ ಆ್ಯಪ್ ಆಗಿ ಬಿಟ್ಟಿದೆ. ಕೋಟಿಗಟ್ಟಲೆ ಜನರು ಇದನ್ನು ಉಪಯೋಗಿಸುತ್ತಿದ್ದಾರೆ. ಹೀಗಿರುವಾಗ ವಾಟ್ಸ್​ಆ್ಯಪ್​ ಇದೀಗ ಶಾಕಿಂಗ್ ಸುದ್ದಿಯೊಂದನ್ನು ನೀಡಿದೆ.

1 / 5
ಪ್ರಸ್ತುತ, ಆಂಡ್ರಾಯ್ಡ್ ವಾಟ್ಸ್​ಆ್ಯಪ್​ ಬಳಕೆದಾರರು ತಮ್ಮ ಚಾಟ್ ಬ್ಯಾಕಪ್ ಡೇಟಾವನ್ನು ಗೂಗಲ್ ಡ್ರೈವ್‌ನಲ್ಲಿ ಸೇವ್ ಮಾಡಿಕೊಟ್ಟುಕೊಳ್ಳುತ್ತಿದ್ದಾರೆ. ಈ ಸೇವೆಗಳು ಸದ್ಯಕ್ಕೆ ಉಚಿತವಾಗಿದೆ. ಆದರೆ, ಕಂಪನಿಯು ಇನ್ನು ಮುಂದೆ 2024 ರಿಂದ ಗೂಗಲ್ ಡ್ರೈವ್‌ನಲ್ಲಿ ಉಚಿತ ಅನಿಯಮಿತ ಬ್ಯಾಕಪ್‌ಗಳನ್ನು ನೀಡುವುದಿಲ್ಲ ಎಂದು ಹೇಳಿದೆ.

ಪ್ರಸ್ತುತ, ಆಂಡ್ರಾಯ್ಡ್ ವಾಟ್ಸ್​ಆ್ಯಪ್​ ಬಳಕೆದಾರರು ತಮ್ಮ ಚಾಟ್ ಬ್ಯಾಕಪ್ ಡೇಟಾವನ್ನು ಗೂಗಲ್ ಡ್ರೈವ್‌ನಲ್ಲಿ ಸೇವ್ ಮಾಡಿಕೊಟ್ಟುಕೊಳ್ಳುತ್ತಿದ್ದಾರೆ. ಈ ಸೇವೆಗಳು ಸದ್ಯಕ್ಕೆ ಉಚಿತವಾಗಿದೆ. ಆದರೆ, ಕಂಪನಿಯು ಇನ್ನು ಮುಂದೆ 2024 ರಿಂದ ಗೂಗಲ್ ಡ್ರೈವ್‌ನಲ್ಲಿ ಉಚಿತ ಅನಿಯಮಿತ ಬ್ಯಾಕಪ್‌ಗಳನ್ನು ನೀಡುವುದಿಲ್ಲ ಎಂದು ಹೇಳಿದೆ.

2 / 5
ಇನ್ನು ಮುಂದೆ ವಾಟ್ಸ್​ಆ್ಯಪ್​ ಬ್ಯಾಕ್‌ಅಪ್‌ಗಳು ಸೀಮಿತ ಸಂಗ್ರಹಣೆ ಕೋಟಾವನ್ನು ಮಾತ್ರ ಪಡೆಯುತ್ತವೆ. ಗೂಗಲ್ ಡ್ರೈವ್‌ನಲ್ಲಿ ಒದಗಿಸಲಾದ 15GB ಸಂಗ್ರಹದ ಮಿತಿಯನ್ನು ಮಾತ್ರ ಉಚಿತವಾಗಿ ನೀಡಲಾಗುತ್ತದೆ. ಇನ್ನಷ್ಟು ಸ್ಟೋರೇಜ್ ಹೆಚ್ಚಿಸಬೇಕಾದರೆ ಹಣ ಕೊಡಬೇಕು. ಚಾಟ್ ಬ್ಯಾಕ್‌ಅಪ್‌ಗಳಿಗಾಗಿ ಗೂಗಲ್ ಡ್ರೈವ್‌ನಲ್ಲಿ ಜಾಗವನ್ನು ನಿಗದಿಪಡಿಸುವ ನಿಯಮವು 2024 ರ ಆರಂಭದಿಂದ ಜಾರಿಗೆ ಬರಲಿದೆ.

ಇನ್ನು ಮುಂದೆ ವಾಟ್ಸ್​ಆ್ಯಪ್​ ಬ್ಯಾಕ್‌ಅಪ್‌ಗಳು ಸೀಮಿತ ಸಂಗ್ರಹಣೆ ಕೋಟಾವನ್ನು ಮಾತ್ರ ಪಡೆಯುತ್ತವೆ. ಗೂಗಲ್ ಡ್ರೈವ್‌ನಲ್ಲಿ ಒದಗಿಸಲಾದ 15GB ಸಂಗ್ರಹದ ಮಿತಿಯನ್ನು ಮಾತ್ರ ಉಚಿತವಾಗಿ ನೀಡಲಾಗುತ್ತದೆ. ಇನ್ನಷ್ಟು ಸ್ಟೋರೇಜ್ ಹೆಚ್ಚಿಸಬೇಕಾದರೆ ಹಣ ಕೊಡಬೇಕು. ಚಾಟ್ ಬ್ಯಾಕ್‌ಅಪ್‌ಗಳಿಗಾಗಿ ಗೂಗಲ್ ಡ್ರೈವ್‌ನಲ್ಲಿ ಜಾಗವನ್ನು ನಿಗದಿಪಡಿಸುವ ನಿಯಮವು 2024 ರ ಆರಂಭದಿಂದ ಜಾರಿಗೆ ಬರಲಿದೆ.

3 / 5
ಆಂಡ್ರಾಯ್ಡ್ ಬೀಟಾ ಆವೃತ್ತಿ 2.23.26.7 ರಲ್ಲಿ ಇದರ ಬಗ್ಗೆ ಮಾಹಿತಿ ನೀಡಲಾಗಿದೆ. ಗೂಗಲ್ ಡ್ರೈವ್‌ನಲ್ಲಿನ ವಾಟ್ಸ್​ಆ್ಯಪ್​ ಬ್ಯಾಕಪ್‌ಗಳು ಇನ್ನು ಮುಂದೆ ಅನಿಯಮಿತ ಸಂಗ್ರಹಣೆಯನ್ನು ಉಚಿತವಾಗಿ ನೀಡುವುದಿಲ್ಲ ಎಂದು ಹೇಳಿದೆ. ಹೆಚ್ಚುವರಿ ಸಂಗ್ರಹಣೆಗಾಗಿ ನೀವು ಪಾವತಿಸಬೇಕಾಗುತ್ತದೆ.

ಆಂಡ್ರಾಯ್ಡ್ ಬೀಟಾ ಆವೃತ್ತಿ 2.23.26.7 ರಲ್ಲಿ ಇದರ ಬಗ್ಗೆ ಮಾಹಿತಿ ನೀಡಲಾಗಿದೆ. ಗೂಗಲ್ ಡ್ರೈವ್‌ನಲ್ಲಿನ ವಾಟ್ಸ್​ಆ್ಯಪ್​ ಬ್ಯಾಕಪ್‌ಗಳು ಇನ್ನು ಮುಂದೆ ಅನಿಯಮಿತ ಸಂಗ್ರಹಣೆಯನ್ನು ಉಚಿತವಾಗಿ ನೀಡುವುದಿಲ್ಲ ಎಂದು ಹೇಳಿದೆ. ಹೆಚ್ಚುವರಿ ಸಂಗ್ರಹಣೆಗಾಗಿ ನೀವು ಪಾವತಿಸಬೇಕಾಗುತ್ತದೆ.

4 / 5
ಬಳಕೆದಾರರು ಎಷ್ಟು ಸ್ಟೋರೇಜ್ ಬಳಸಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ಬಯಸಿದರೆ, ನೀವು ವಾಟ್ಸ್​ಆ್ಯಪ್​ ಸೆಟ್ಟಿಂಗ್‌ಗಳಲ್ಲಿ ಸ್ಟೋರೇಜ್ ಆಯ್ಕೆಯನ್ನು ಪರಿಶೀಲಿಸಬಹುದು. ಚಾಟ್ ಬ್ಯಾಕಪ್ ಸಂಗ್ರಹಣೆಗೆ ಎಷ್ಟು ಶುಲ್ಕ ವಿಧಿಸಲಾಗುತ್ತದೆ ಎಂಬುದರ ಕುರಿತು ವಾಟ್ಸ್​ಆ್ಯಪ್​ ಇನ್ನೂ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ. ಈ ಬಗ್ಗೆ ಶೀಘ್ರದಲ್ಲೇ ಮಾಹಿತಿ ನೀಡಲಿದೆಯಂತೆ.

ಬಳಕೆದಾರರು ಎಷ್ಟು ಸ್ಟೋರೇಜ್ ಬಳಸಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ಬಯಸಿದರೆ, ನೀವು ವಾಟ್ಸ್​ಆ್ಯಪ್​ ಸೆಟ್ಟಿಂಗ್‌ಗಳಲ್ಲಿ ಸ್ಟೋರೇಜ್ ಆಯ್ಕೆಯನ್ನು ಪರಿಶೀಲಿಸಬಹುದು. ಚಾಟ್ ಬ್ಯಾಕಪ್ ಸಂಗ್ರಹಣೆಗೆ ಎಷ್ಟು ಶುಲ್ಕ ವಿಧಿಸಲಾಗುತ್ತದೆ ಎಂಬುದರ ಕುರಿತು ವಾಟ್ಸ್​ಆ್ಯಪ್​ ಇನ್ನೂ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ. ಈ ಬಗ್ಗೆ ಶೀಘ್ರದಲ್ಲೇ ಮಾಹಿತಿ ನೀಡಲಿದೆಯಂತೆ.

5 / 5
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ