Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್​ ಬಾಸ್​ 15’ ಗೆದ್ದ ಸುಂದರಿ ತೇಜಸ್ವಿ ಪ್ರಕಾಶ್; ಇಲ್ಲಿವೆ ಖ್ಯಾತ ನಟಿಯ ಮನಮೋಹಕ ಫೋಟೋಗಳು

‘ಹಿಂದಿ ಬಿಗ್​ ಬಾಸ್​’ 15ನೇ ಸೀಸನ್​ಗೆ ತೆರೆಬಿದ್ದಿದೆ. ಕಿರುತೆರೆಯ ಜನಪ್ರಿಯ ಕಲಾವಿದೆ ತೇಜಸ್ವಿ ಪ್ರಕಾಶ್​ ಈ ಬಾರಿ ವಿನ್ನರ್​ ಆಗಿದ್ದಾರೆ. ಅವರ ಕೆಲವು ಆಕರ್ಷಕ ಫೋಟೋಗಳು ವೈರಲ್​ ಆಗುತ್ತಿವೆ..

TV9 Web
| Updated By: ಮದನ್​ ಕುಮಾರ್​

Updated on: Jan 31, 2022 | 12:36 PM

ಹಲವು ರೀತಿಯಲ್ಲಿ ಗಮನ ಸೆಳೆದ ನಟಿ ತೇಜಸ್ವಿ ಪ್ರಕಾಶ್​ ಅವರು ‘ಹಿಂದಿ ಬಿಗ್​ ಬಾಸ್​ 15’ರ ವಿನ್ನರ್​ ಆಗಿ ಹೊರಹೊಮ್ಮಿದ್ದಾರೆ. ಅವರು ವಿನ್ ಆಗುತ್ತಾರೆ ಎಂದು ಬಹುತೇಕರು ಊಹಿಸಿರಲಿಲ್ಲ.

Bigg Boss 15 Winner and Naagin 6 serial actress Tejasswi Prakash Photos

1 / 7
ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ ಅವರೇ ಈ ಬಾರಿ ಬಿಗ್​ ಬಾಸ್​ ಗೆಲ್ಲಬಹುದು ಎಂದು ಅನೇಕರು ಅಂದಾಜಿಸಿದ್ದರು. ಆದರೆ ಅಂತಿಮವಾಗಿ ತೇಜಸ್ವಿ ಪ್ರಕಾಶ್​ ಅವರಿಗೆ ವಿಜಯಲಕ್ಷ್ಮಿ ಒಲಿದಿದ್ದಾಳೆ.

Bigg Boss 15 Winner and Naagin 6 serial actress Tejasswi Prakash Photos

2 / 7
ಸಲ್ಮಾನ್​ ಖಾನ್​ ಅವರು ತೇಜಸ್ವಿ ಪ್ರಕಾಶ್​ ಅವರ ಕೈ ಎತ್ತುವ ಮೂಲಕ ಅವರೇ ವಿನ್ನರ್​ ಎಂಬುದನ್ನು ಘೋಷಿಸಿದರು. ಬರೋಬ್ಬರಿ 40 ಲಕ್ಷ ರೂಪಾಯಿ ಬಹುಮಾನದ ಮೊತ್ತವನ್ನು ತೇಜಸ್ವಿ ಪ್ರಕಾಶ್​ ಪಡೆದಿದ್ದಾರೆ.

ಸಲ್ಮಾನ್​ ಖಾನ್​ ಅವರು ತೇಜಸ್ವಿ ಪ್ರಕಾಶ್​ ಅವರ ಕೈ ಎತ್ತುವ ಮೂಲಕ ಅವರೇ ವಿನ್ನರ್​ ಎಂಬುದನ್ನು ಘೋಷಿಸಿದರು. ಬರೋಬ್ಬರಿ 40 ಲಕ್ಷ ರೂಪಾಯಿ ಬಹುಮಾನದ ಮೊತ್ತವನ್ನು ತೇಜಸ್ವಿ ಪ್ರಕಾಶ್​ ಪಡೆದಿದ್ದಾರೆ.

3 / 7
ಭಾನುವಾರ (ಜ.30) ರಾತ್ರಿ ಅದ್ದೂರಿಯಾಗಿ ಬಿಗ್​ ಬಾಸ್​ 15ನೇ ಸೀಸನ್​ ಫಿನಾಲೆ ಕಾರ್ಯಕ್ರಮ ನಡೆಯಿತು. ಹಲವು ಘಟನೆಗಳಿಗೆ ಈ ವೇದಿಕೆ ಸಾಕ್ಷಿ ಆಯಿತು.

ಭಾನುವಾರ (ಜ.30) ರಾತ್ರಿ ಅದ್ದೂರಿಯಾಗಿ ಬಿಗ್​ ಬಾಸ್​ 15ನೇ ಸೀಸನ್​ ಫಿನಾಲೆ ಕಾರ್ಯಕ್ರಮ ನಡೆಯಿತು. ಹಲವು ಘಟನೆಗಳಿಗೆ ಈ ವೇದಿಕೆ ಸಾಕ್ಷಿ ಆಯಿತು.

4 / 7
ಈ ರಿಯಾಲಿಟಿ ಶೋ ಗೆದ್ದಿದ್ದರಿಂದ ತೇಜಸ್ವಿ ಪ್ರಕಾಶ್​ ಖ್ಯಾತಿ ಹೆಚ್ಚಿದೆ. ಅವರಿಗೆ ಹೊಸ ಹೊಸ ಅವಕಾಶಗಳು ಹರಿದುಬರಲು ಆರಂಭಿಸಿವೆ. ಅವರ ಅಭಿಮಾನಿ ಬಳಗ ಕೂಡ ದೊಡ್ಡದಾಗಿದೆ.

ಈ ರಿಯಾಲಿಟಿ ಶೋ ಗೆದ್ದಿದ್ದರಿಂದ ತೇಜಸ್ವಿ ಪ್ರಕಾಶ್​ ಖ್ಯಾತಿ ಹೆಚ್ಚಿದೆ. ಅವರಿಗೆ ಹೊಸ ಹೊಸ ಅವಕಾಶಗಳು ಹರಿದುಬರಲು ಆರಂಭಿಸಿವೆ. ಅವರ ಅಭಿಮಾನಿ ಬಳಗ ಕೂಡ ದೊಡ್ಡದಾಗಿದೆ.

5 / 7
‘ಹಿಂದಿ ಬಿಗ್​ ಬಾಸ್​ 15’ರ ವಿನ್ನರ್​ ಪಟ್ಟ ಪಡೆಯುತ್ತಿದ್ದಂತೆಯೇ ತೇಜಸ್ವಿ ಪ್ರಕಾಶ್​ ಅವರಿಗೆ ಅದೃಷ್ಟಲಕ್ಷ್ಮೀ ಒಲಿದಿದ್ದಾಳೆ. ‘ನಾಗಿನ್​ 6’ ಧಾರಾವಾಹಿಯಲ್ಲಿ ನಾಯಕಿಯಾಗಿ ನಟಿಸುವ ಅವಕಾಶ ಅವರಿಗೆ ಸಿಕ್ಕಿದೆ.

‘ಹಿಂದಿ ಬಿಗ್​ ಬಾಸ್​ 15’ರ ವಿನ್ನರ್​ ಪಟ್ಟ ಪಡೆಯುತ್ತಿದ್ದಂತೆಯೇ ತೇಜಸ್ವಿ ಪ್ರಕಾಶ್​ ಅವರಿಗೆ ಅದೃಷ್ಟಲಕ್ಷ್ಮೀ ಒಲಿದಿದ್ದಾಳೆ. ‘ನಾಗಿನ್​ 6’ ಧಾರಾವಾಹಿಯಲ್ಲಿ ನಾಯಕಿಯಾಗಿ ನಟಿಸುವ ಅವಕಾಶ ಅವರಿಗೆ ಸಿಕ್ಕಿದೆ.

6 / 7
ಈಗಾಗಲೇ ‘ನಾಗಿನ್​ 6’ ಧಾರಾವಾಹಿಯ ಪ್ರೋಮೋ ಶೂಟಿಂಗ್​ನಲ್ಲಿ ತೇಜಸ್ವಿ ಪ್ರಕಾಶ್​ ಭಾಗವಹಿಸಿದ್ದಾರೆ. ಶೀಘ್ರದಲ್ಲೇ ಈ ಸೀರಿಯಲ್​ ಪ್ರಸಾರ ಆರಂಭಿಸಲಿದೆ. ಎಲ್ಲರೂ ತೇಜಸ್ವಿ ಪ್ರಕಾಶ್​ಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಈಗಾಗಲೇ ‘ನಾಗಿನ್​ 6’ ಧಾರಾವಾಹಿಯ ಪ್ರೋಮೋ ಶೂಟಿಂಗ್​ನಲ್ಲಿ ತೇಜಸ್ವಿ ಪ್ರಕಾಶ್​ ಭಾಗವಹಿಸಿದ್ದಾರೆ. ಶೀಘ್ರದಲ್ಲೇ ಈ ಸೀರಿಯಲ್​ ಪ್ರಸಾರ ಆರಂಭಿಸಲಿದೆ. ಎಲ್ಲರೂ ತೇಜಸ್ವಿ ಪ್ರಕಾಶ್​ಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ.

7 / 7
Follow us
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ