AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾವುತನಾಗಲು ಬಂದ ಅವಿನಾಶ್​ಗೆ ಎಂಥಹಾ ಗತಿ ಬಂತು

Bigg Boss: ವೈಲ್ಡ್ ಕಾರ್ಡ್ ಎಂಟ್ರಿ ಪಡೆದು ಬಂದ ಅವಿನಾಶ್, ನಾನು ಮಾವುತ ಎನ್ನುವ ಮೂಲಕ ಗಟ್ಟಿ ಸ್ಪರ್ಧಿ ವಿನಯ್​ಗೆ ಎದುರಾಳಿ ಎಂದಿದ್ದರು. ಆದರೆ ಅವಿನಾಶ್ ಅನ್ನು ಮನೆಯ ಸದಸ್ಯರು ಸರಿಯಾಗಿ ಆಡಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Dec 07, 2023 | 7:52 PM

Share
ವೈಲ್ಡ್ ಕಾರ್ಡ್ ಎಂಟ್ರಿ ಪಡೆದು ಬಂದ ಅವಿನಾಶ್, ಬಂದ ದಿನ ತಾವು ವಿನಯ್​ಗೆ ಶಕ್ತ ಎದುರಾಳಿ ಎಂದು ಹೇಳಿದ್ದರು.

ವೈಲ್ಡ್ ಕಾರ್ಡ್ ಎಂಟ್ರಿ ಪಡೆದು ಬಂದ ಅವಿನಾಶ್, ಬಂದ ದಿನ ತಾವು ವಿನಯ್​ಗೆ ಶಕ್ತ ಎದುರಾಳಿ ಎಂದು ಹೇಳಿದ್ದರು.

1 / 7
ವಿನಯ್​ ಅನ್ನು ಬಿಗ್​ಬಾಸ್ ಮನೆಯ ಆನೆ ಎನ್ನಲಾಗುತ್ತದೆ. ಆನೆಯನ್ನು ಪಳಗಿಸುವ ಮಾವುತ ನಾನು ಎಂದು ಖಡಕ್ ಆಗಿ ಅವಿನಾಶ್ ಹೇಳಿದ್ದರು.

ವಿನಯ್​ ಅನ್ನು ಬಿಗ್​ಬಾಸ್ ಮನೆಯ ಆನೆ ಎನ್ನಲಾಗುತ್ತದೆ. ಆನೆಯನ್ನು ಪಳಗಿಸುವ ಮಾವುತ ನಾನು ಎಂದು ಖಡಕ್ ಆಗಿ ಅವಿನಾಶ್ ಹೇಳಿದ್ದರು.

2 / 7
ಆದರೆ ಈಗ ಬಿಗ್​ಬಾಸ್ ಮನೆಯಲ್ಲಿ ಅವಿನಾಶ್ ಮೇಕೆಯಾಗಿ, ಒಮ್ಮೆ ಹುಚ್ಚು ಕುದುರೆಯಾಗಿ, ಒಮ್ಮೆ ಕಾಮಿಡಿ ಪೀಸ್ ಆಗಿ ಹೀಗೆ ಹಲವು ಪಾತ್ರಗಳನ್ನು ವಹಿಸುತ್ತಿದ್ದಾರೆ.

ಆದರೆ ಈಗ ಬಿಗ್​ಬಾಸ್ ಮನೆಯಲ್ಲಿ ಅವಿನಾಶ್ ಮೇಕೆಯಾಗಿ, ಒಮ್ಮೆ ಹುಚ್ಚು ಕುದುರೆಯಾಗಿ, ಒಮ್ಮೆ ಕಾಮಿಡಿ ಪೀಸ್ ಆಗಿ ಹೀಗೆ ಹಲವು ಪಾತ್ರಗಳನ್ನು ವಹಿಸುತ್ತಿದ್ದಾರೆ.

3 / 7
ರಕ್ಕಸ-ಗಂಧರ್ವರ ನಡುವಿನ ಗುದ್ದಾಟದಲ್ಲಿ ಗಂಧರ್ವನಾದ ಅವಿನಾಶ್ ಅನ್ನು ವಿನಯ್ ತಂಡ ಸರಿಯಾಗಿ ಆಡಿಕೊಂಡಿದೆ.

ರಕ್ಕಸ-ಗಂಧರ್ವರ ನಡುವಿನ ಗುದ್ದಾಟದಲ್ಲಿ ಗಂಧರ್ವನಾದ ಅವಿನಾಶ್ ಅನ್ನು ವಿನಯ್ ತಂಡ ಸರಿಯಾಗಿ ಆಡಿಕೊಂಡಿದೆ.

4 / 7
ಮಾವುತನಾಗಲು ಬಂದ ಅವಿನಾಶ್ ಅನ್ನು ಮೇಕೆ ಮಾಡಿದ್ದಾರೆ ರಾಕ್ಷಸರ ವೇಷದಲ್ಲಿರುವ ವಿನಯ್ ಮತ್ತು ತಂಡ. ವರ್ತೂರು ಹಾಗೂ ತುಕಾಲಿ ಸಂತು ಸಹ ಅವಿನಾಶ್ ಅನ್ನು ಆಡಿಕೊಂಡಿದ್ದಾರೆ.

ಮಾವುತನಾಗಲು ಬಂದ ಅವಿನಾಶ್ ಅನ್ನು ಮೇಕೆ ಮಾಡಿದ್ದಾರೆ ರಾಕ್ಷಸರ ವೇಷದಲ್ಲಿರುವ ವಿನಯ್ ಮತ್ತು ತಂಡ. ವರ್ತೂರು ಹಾಗೂ ತುಕಾಲಿ ಸಂತು ಸಹ ಅವಿನಾಶ್ ಅನ್ನು ಆಡಿಕೊಂಡಿದ್ದಾರೆ.

5 / 7
ವರ್ತೂರು ಸಂತೋಷ್, ಅವಿನಾಶ್ ಒಳಗಡೆ ರೋಷದ ಕಿಚ್ಚನ್ನು ಹೊತ್ತಿಸಲು ಇನ್ನಿಲ್ಲದಂತೆ ಪ್ರಯತ್ನಿಸುತ್ತಿದ್ದಾರೆ. ‘ನೀವು ವೀರನಾಗಬೇಕು’ ಎಂದಿದ್ದಾರೆ.

ವರ್ತೂರು ಸಂತೋಷ್, ಅವಿನಾಶ್ ಒಳಗಡೆ ರೋಷದ ಕಿಚ್ಚನ್ನು ಹೊತ್ತಿಸಲು ಇನ್ನಿಲ್ಲದಂತೆ ಪ್ರಯತ್ನಿಸುತ್ತಿದ್ದಾರೆ. ‘ನೀವು ವೀರನಾಗಬೇಕು’ ಎಂದಿದ್ದಾರೆ.

6 / 7
ಇದರಿಂದ ಸ್ಫೂರ್ತಿಗೊಂಡ ಅವಿನಾಶ್‌, ‘ವೀರನಾ… ಧೀರನಾ…’ ಎಂದು ಹೇಳುತ್ತ ಎದ್ದುನಿಂತಿದ್ದಾರೆ. ಆದರೆ ಅದೂ ಸಹ ಹಾಸ್ಯದಂತೆಯೇ ಕಾಣುತ್ತಿದೆ.

ಇದರಿಂದ ಸ್ಫೂರ್ತಿಗೊಂಡ ಅವಿನಾಶ್‌, ‘ವೀರನಾ… ಧೀರನಾ…’ ಎಂದು ಹೇಳುತ್ತ ಎದ್ದುನಿಂತಿದ್ದಾರೆ. ಆದರೆ ಅದೂ ಸಹ ಹಾಸ್ಯದಂತೆಯೇ ಕಾಣುತ್ತಿದೆ.

7 / 7
Follow Us
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ