AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾವುತನಾಗಲು ಬಂದ ಅವಿನಾಶ್​ಗೆ ಎಂಥಹಾ ಗತಿ ಬಂತು

Bigg Boss: ವೈಲ್ಡ್ ಕಾರ್ಡ್ ಎಂಟ್ರಿ ಪಡೆದು ಬಂದ ಅವಿನಾಶ್, ನಾನು ಮಾವುತ ಎನ್ನುವ ಮೂಲಕ ಗಟ್ಟಿ ಸ್ಪರ್ಧಿ ವಿನಯ್​ಗೆ ಎದುರಾಳಿ ಎಂದಿದ್ದರು. ಆದರೆ ಅವಿನಾಶ್ ಅನ್ನು ಮನೆಯ ಸದಸ್ಯರು ಸರಿಯಾಗಿ ಆಡಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Dec 07, 2023 | 7:52 PM

Share
ವೈಲ್ಡ್ ಕಾರ್ಡ್ ಎಂಟ್ರಿ ಪಡೆದು ಬಂದ ಅವಿನಾಶ್, ಬಂದ ದಿನ ತಾವು ವಿನಯ್​ಗೆ ಶಕ್ತ ಎದುರಾಳಿ ಎಂದು ಹೇಳಿದ್ದರು.

ವೈಲ್ಡ್ ಕಾರ್ಡ್ ಎಂಟ್ರಿ ಪಡೆದು ಬಂದ ಅವಿನಾಶ್, ಬಂದ ದಿನ ತಾವು ವಿನಯ್​ಗೆ ಶಕ್ತ ಎದುರಾಳಿ ಎಂದು ಹೇಳಿದ್ದರು.

1 / 7
ವಿನಯ್​ ಅನ್ನು ಬಿಗ್​ಬಾಸ್ ಮನೆಯ ಆನೆ ಎನ್ನಲಾಗುತ್ತದೆ. ಆನೆಯನ್ನು ಪಳಗಿಸುವ ಮಾವುತ ನಾನು ಎಂದು ಖಡಕ್ ಆಗಿ ಅವಿನಾಶ್ ಹೇಳಿದ್ದರು.

ವಿನಯ್​ ಅನ್ನು ಬಿಗ್​ಬಾಸ್ ಮನೆಯ ಆನೆ ಎನ್ನಲಾಗುತ್ತದೆ. ಆನೆಯನ್ನು ಪಳಗಿಸುವ ಮಾವುತ ನಾನು ಎಂದು ಖಡಕ್ ಆಗಿ ಅವಿನಾಶ್ ಹೇಳಿದ್ದರು.

2 / 7
ಆದರೆ ಈಗ ಬಿಗ್​ಬಾಸ್ ಮನೆಯಲ್ಲಿ ಅವಿನಾಶ್ ಮೇಕೆಯಾಗಿ, ಒಮ್ಮೆ ಹುಚ್ಚು ಕುದುರೆಯಾಗಿ, ಒಮ್ಮೆ ಕಾಮಿಡಿ ಪೀಸ್ ಆಗಿ ಹೀಗೆ ಹಲವು ಪಾತ್ರಗಳನ್ನು ವಹಿಸುತ್ತಿದ್ದಾರೆ.

ಆದರೆ ಈಗ ಬಿಗ್​ಬಾಸ್ ಮನೆಯಲ್ಲಿ ಅವಿನಾಶ್ ಮೇಕೆಯಾಗಿ, ಒಮ್ಮೆ ಹುಚ್ಚು ಕುದುರೆಯಾಗಿ, ಒಮ್ಮೆ ಕಾಮಿಡಿ ಪೀಸ್ ಆಗಿ ಹೀಗೆ ಹಲವು ಪಾತ್ರಗಳನ್ನು ವಹಿಸುತ್ತಿದ್ದಾರೆ.

3 / 7
ರಕ್ಕಸ-ಗಂಧರ್ವರ ನಡುವಿನ ಗುದ್ದಾಟದಲ್ಲಿ ಗಂಧರ್ವನಾದ ಅವಿನಾಶ್ ಅನ್ನು ವಿನಯ್ ತಂಡ ಸರಿಯಾಗಿ ಆಡಿಕೊಂಡಿದೆ.

ರಕ್ಕಸ-ಗಂಧರ್ವರ ನಡುವಿನ ಗುದ್ದಾಟದಲ್ಲಿ ಗಂಧರ್ವನಾದ ಅವಿನಾಶ್ ಅನ್ನು ವಿನಯ್ ತಂಡ ಸರಿಯಾಗಿ ಆಡಿಕೊಂಡಿದೆ.

4 / 7
ಮಾವುತನಾಗಲು ಬಂದ ಅವಿನಾಶ್ ಅನ್ನು ಮೇಕೆ ಮಾಡಿದ್ದಾರೆ ರಾಕ್ಷಸರ ವೇಷದಲ್ಲಿರುವ ವಿನಯ್ ಮತ್ತು ತಂಡ. ವರ್ತೂರು ಹಾಗೂ ತುಕಾಲಿ ಸಂತು ಸಹ ಅವಿನಾಶ್ ಅನ್ನು ಆಡಿಕೊಂಡಿದ್ದಾರೆ.

ಮಾವುತನಾಗಲು ಬಂದ ಅವಿನಾಶ್ ಅನ್ನು ಮೇಕೆ ಮಾಡಿದ್ದಾರೆ ರಾಕ್ಷಸರ ವೇಷದಲ್ಲಿರುವ ವಿನಯ್ ಮತ್ತು ತಂಡ. ವರ್ತೂರು ಹಾಗೂ ತುಕಾಲಿ ಸಂತು ಸಹ ಅವಿನಾಶ್ ಅನ್ನು ಆಡಿಕೊಂಡಿದ್ದಾರೆ.

5 / 7
ವರ್ತೂರು ಸಂತೋಷ್, ಅವಿನಾಶ್ ಒಳಗಡೆ ರೋಷದ ಕಿಚ್ಚನ್ನು ಹೊತ್ತಿಸಲು ಇನ್ನಿಲ್ಲದಂತೆ ಪ್ರಯತ್ನಿಸುತ್ತಿದ್ದಾರೆ. ‘ನೀವು ವೀರನಾಗಬೇಕು’ ಎಂದಿದ್ದಾರೆ.

ವರ್ತೂರು ಸಂತೋಷ್, ಅವಿನಾಶ್ ಒಳಗಡೆ ರೋಷದ ಕಿಚ್ಚನ್ನು ಹೊತ್ತಿಸಲು ಇನ್ನಿಲ್ಲದಂತೆ ಪ್ರಯತ್ನಿಸುತ್ತಿದ್ದಾರೆ. ‘ನೀವು ವೀರನಾಗಬೇಕು’ ಎಂದಿದ್ದಾರೆ.

6 / 7
ಇದರಿಂದ ಸ್ಫೂರ್ತಿಗೊಂಡ ಅವಿನಾಶ್‌, ‘ವೀರನಾ… ಧೀರನಾ…’ ಎಂದು ಹೇಳುತ್ತ ಎದ್ದುನಿಂತಿದ್ದಾರೆ. ಆದರೆ ಅದೂ ಸಹ ಹಾಸ್ಯದಂತೆಯೇ ಕಾಣುತ್ತಿದೆ.

ಇದರಿಂದ ಸ್ಫೂರ್ತಿಗೊಂಡ ಅವಿನಾಶ್‌, ‘ವೀರನಾ… ಧೀರನಾ…’ ಎಂದು ಹೇಳುತ್ತ ಎದ್ದುನಿಂತಿದ್ದಾರೆ. ಆದರೆ ಅದೂ ಸಹ ಹಾಸ್ಯದಂತೆಯೇ ಕಾಣುತ್ತಿದೆ.

7 / 7
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್