AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾತು ಕಡಿಮೆ, ಕೆಲಸ ಜಾಸ್ತಿ; ಸ್ವಿಚ್ ಆಫ್ ಆಗೋದು ಕಡಿಮೆ ಆದ್ರೆ ಕಪ್ ಇವರದ್ದೇ

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದವರು ಹನುಮಂತ. ಅವರು ಬಿಗ್ ಬಾಸ್ ಆರಂಭ ಆದ ಕೆಲವೇ ವಾರಗಳಲ್ಲಿ ದೊಡ್ಮನೆಗೆ ಎಂಟ್ರಿ ಪಡೆದರು. ಅವರ ಪ್ಲಸ್ ಹಾಗೂ ಮೈನಸ್ ಬಗ್ಗೆ ಈ ಸ್ಟೋರಿಯಲ್ಲಿ ವಿವರ ಇದೆ.

ರಾಜೇಶ್ ದುಗ್ಗುಮನೆ
|

Updated on:Jan 21, 2025 | 11:43 AM

Share
ಬಿಗ್ ಬಾಸ್​ನಲ್ಲಿ ಹಾಡಿನ ಮೂಲಕ, ಆಟದ ಮೂಲಕ ಎಲ್ಲರ ಗಮನ ಸೆಳೆದವರು ಹನುಮಂತ. ಅವರು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದಿದ್ದಾರೆ. ಅವರಿಗೆ ಕಪ್ ಗೆಲ್ಲಬೇಕು ಎನ್ನುವ ಆಸೆ ಇದೆ. ಅವರು ಹಲವು ಪ್ಲಸ್ ಹಾಗೂ ಮೈನಸ್​ಗಳನ್ನು ಹೊಂದಿದ್ದಾರೆ.

ಬಿಗ್ ಬಾಸ್​ನಲ್ಲಿ ಹಾಡಿನ ಮೂಲಕ, ಆಟದ ಮೂಲಕ ಎಲ್ಲರ ಗಮನ ಸೆಳೆದವರು ಹನುಮಂತ. ಅವರು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದಿದ್ದಾರೆ. ಅವರಿಗೆ ಕಪ್ ಗೆಲ್ಲಬೇಕು ಎನ್ನುವ ಆಸೆ ಇದೆ. ಅವರು ಹಲವು ಪ್ಲಸ್ ಹಾಗೂ ಮೈನಸ್​ಗಳನ್ನು ಹೊಂದಿದ್ದಾರೆ.

1 / 5
ಹನುಮಂತ ಅವರಲ್ಲಿ ಇಷ್ಟ ಆಗುವ ಗುಣ ಎಂದರೆ ಮಾತು ಕಡಿಮೆ, ಕೆಲಸ ಹೆಚ್ಚು. ಅವರ ಜೊತೆ ಯಾರಾದರೂ ವಾದಕ್ಕೆ ಇಳಿದರೂ ಅಷ್ಟಾಗಿ ಮಾತನಾಡುವುದಿಲ್ಲ. ಬದಲಿಗೆ ಸೈಲೆಂಟ್ ಆಗಿ ಇರುತ್ತಾರೆ. ಅವರದ್ದು ಕೆಲಸ ಹೆಚ್ಚು. ಟಾಸ್ಕ್ ಮೂಲಕ ತಮ್ಮ ತಾಕತ್ತನ್ನು ತೋರಿಸಿದ್ದಾರೆ.

ಹನುಮಂತ ಅವರಲ್ಲಿ ಇಷ್ಟ ಆಗುವ ಗುಣ ಎಂದರೆ ಮಾತು ಕಡಿಮೆ, ಕೆಲಸ ಹೆಚ್ಚು. ಅವರ ಜೊತೆ ಯಾರಾದರೂ ವಾದಕ್ಕೆ ಇಳಿದರೂ ಅಷ್ಟಾಗಿ ಮಾತನಾಡುವುದಿಲ್ಲ. ಬದಲಿಗೆ ಸೈಲೆಂಟ್ ಆಗಿ ಇರುತ್ತಾರೆ. ಅವರದ್ದು ಕೆಲಸ ಹೆಚ್ಚು. ಟಾಸ್ಕ್ ಮೂಲಕ ತಮ್ಮ ತಾಕತ್ತನ್ನು ತೋರಿಸಿದ್ದಾರೆ.

2 / 5
ಬಿಗ್ ಬಾಸ್​ನಲ್ಲಿ ಟಾಸ್ಕ್​ಗಳನ್ನು ಹನುಮಂತ ಅವರು ಉತ್ತಮವಾಗಿ ಆಡಿದ್ದಾರೆ. ಇದು ಅವರಿಗೆ ಪ್ಲಸ್ ಕೂಡ ಹೌದು. ಇನ್ನು, ಮನರಂಜನೆ ನೀಡುವುದರಲ್ಲಿ ಅವರು ಹಿಂದೆ ಬಿದ್ದಿಲ್ಲ. ಅವರ ಆಟ, ಬುದ್ಧಿವಂತಿಕೆ ಕಿಚ್ಚ ಸುದೀಪ್ ಅವರಿಗೂ ಇಷ್ಟ ಆಗಿದೆ.

ಬಿಗ್ ಬಾಸ್​ನಲ್ಲಿ ಟಾಸ್ಕ್​ಗಳನ್ನು ಹನುಮಂತ ಅವರು ಉತ್ತಮವಾಗಿ ಆಡಿದ್ದಾರೆ. ಇದು ಅವರಿಗೆ ಪ್ಲಸ್ ಕೂಡ ಹೌದು. ಇನ್ನು, ಮನರಂಜನೆ ನೀಡುವುದರಲ್ಲಿ ಅವರು ಹಿಂದೆ ಬಿದ್ದಿಲ್ಲ. ಅವರ ಆಟ, ಬುದ್ಧಿವಂತಿಕೆ ಕಿಚ್ಚ ಸುದೀಪ್ ಅವರಿಗೂ ಇಷ್ಟ ಆಗಿದೆ.

3 / 5
ಹನುಮಂತ ಅವರು ಧನರಾಜ್ ಜೊತೆ ಒಳ್ಳೆಯ ಒಡನಾಟ ಹೊಂದಿದ್ದರು. ಈಗ ಧನರಾಜ್ ಅವರು ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಹನುಮಂತ ಅವರು ಎಲ್ಲಿ ಸ್ವಿಚ್​ ಆಫ್ ಆಗಿ ಬಿಡುತ್ತಾರೋ ಎನ್ನುವ ಭಯ ಅಭಿಮಾನಿಗಳಿಗೆ ಇದೆ.

Hanumantha (5)

4 / 5
ಸ್ವಿಚ್ ಆಫ್ ಆಗೋದು ಕಡಿಮೆ ಮಾಡಿದರೆ ಅವರಿಗೆ ಸಹಕಾರಿ ಆಗಲಿದೆ. ಅವರು ಮುಂಬರುವ ಅಷ್ಟೂ ದಿನ ಆ್ಯಕ್ಟೀವ್ ಆಗಿ ಇರಬೇಕಿದೆ. ಹಾಗಿದ್ದರೆ ಮಾತ್ರ ಹನುಮಂತ ಅವರಿಗೆ ಕಪ್ ಗೆಲ್ಲಲು ಸಾಧ್ಯವಾಗಲಿದೆ. ಕಪ್ ಗೆದ್ದರೆ ಅವರಿಗೆ 50 ಲಕ್ಷ ರೂಪಾಯಿ ಸಿಗಲಿದೆ.

ಸ್ವಿಚ್ ಆಫ್ ಆಗೋದು ಕಡಿಮೆ ಮಾಡಿದರೆ ಅವರಿಗೆ ಸಹಕಾರಿ ಆಗಲಿದೆ. ಅವರು ಮುಂಬರುವ ಅಷ್ಟೂ ದಿನ ಆ್ಯಕ್ಟೀವ್ ಆಗಿ ಇರಬೇಕಿದೆ. ಹಾಗಿದ್ದರೆ ಮಾತ್ರ ಹನುಮಂತ ಅವರಿಗೆ ಕಪ್ ಗೆಲ್ಲಲು ಸಾಧ್ಯವಾಗಲಿದೆ. ಕಪ್ ಗೆದ್ದರೆ ಅವರಿಗೆ 50 ಲಕ್ಷ ರೂಪಾಯಿ ಸಿಗಲಿದೆ.

5 / 5

Published On - 11:42 am, Tue, 21 January 25

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?