AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanya Iyer: ‘ಚಾರ್ಮಿಂಗ್ ಬ್ಯೂಟಿ’; ಸಾನ್ಯಾ ಐಯ್ಯರ್ ಹೊಸ ಫೋಟೋಗೆ ಫಿದಾ ಆದ ಫ್ಯಾನ್ಸ್

ಸಾನ್ಯಾ ಐಯ್ಯರ್ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ. ಅವರನ್ನು ಚಾರ್ಮಿಂಗ್ ಬ್ಯೂಟಿ ಎಂದು ಫ್ಯಾನ್ಸ್ ಕರೆದಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 15, 2023 | 9:03 AM

Share
ನಟಿ ಸಾನ್ಯಾ ಐಯ್ಯರ್ ಅವರು ಇತ್ತೀಚೆಗೆ ಹಲವು ರೀತಿಯ ಫೋಟೋಶೂಟ್ ಮಾಡಿಸುತ್ತಿದ್ದಾರೆ. ಹೊಸಹೊಸ ಫೋಟೋ ಹಂಚಿಕೊಂಡು ಅವರು ಗಮನ ಸೆಳೆಯುವ ಕೆಲಸ ಮಾಡುತ್ತಿದ್ದಾರೆ.

ನಟಿ ಸಾನ್ಯಾ ಐಯ್ಯರ್ ಅವರು ಇತ್ತೀಚೆಗೆ ಹಲವು ರೀತಿಯ ಫೋಟೋಶೂಟ್ ಮಾಡಿಸುತ್ತಿದ್ದಾರೆ. ಹೊಸಹೊಸ ಫೋಟೋ ಹಂಚಿಕೊಂಡು ಅವರು ಗಮನ ಸೆಳೆಯುವ ಕೆಲಸ ಮಾಡುತ್ತಿದ್ದಾರೆ.

1 / 5
ಈಗ ಸಾನ್ಯಾ ಐಯ್ಯರ್ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ. ಅವರನ್ನು ಚಾರ್ಮಿಂಗ್ ಬ್ಯೂಟಿ ಎಂದು ಫ್ಯಾನ್ಸ್ ಕರೆದಿದ್ದಾರೆ.

ಈಗ ಸಾನ್ಯಾ ಐಯ್ಯರ್ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ. ಅವರನ್ನು ಚಾರ್ಮಿಂಗ್ ಬ್ಯೂಟಿ ಎಂದು ಫ್ಯಾನ್ಸ್ ಕರೆದಿದ್ದಾರೆ.

2 / 5
ಸಾನ್ಯಾ ಐಯ್ಯರ್ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ‘ಬಿಗ್ ಬಾಸ್ ಒಟಿಟಿ’ ಹಾಗೂ ‘ಬಿಗ್ ಬಾಸ್​ ಸೀಸನ್ 9’ರ ಮೂಲಕ ಅವರ ಜನಪ್ರಿಯತೆ ಹೆಚ್ಚಿತು.

ಸಾನ್ಯಾ ಐಯ್ಯರ್ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ‘ಬಿಗ್ ಬಾಸ್ ಒಟಿಟಿ’ ಹಾಗೂ ‘ಬಿಗ್ ಬಾಸ್​ ಸೀಸನ್ 9’ರ ಮೂಲಕ ಅವರ ಜನಪ್ರಿಯತೆ ಹೆಚ್ಚಿತು.

3 / 5
ಸಾನ್ಯಾ ಐಯ್ಯರ್ ಅವರು ಸಿನಿಮಾ ರಂಗಕ್ಕೆ ಬರಬೇಕು ಎಂಬುದು ಫ್ಯಾನ್ಸ್ ಕೋರಿಕೆ. ಆದರೆ, ಸದ್ಯಕ್ಕಂತೂ ಈ ಬಗ್ಗೆ ಅವರ ಕಡೆಯಿಂದ ಯಾವುದೇ ಅಪ್​ಡೇಟ್​ ಸಿಕ್ಕಿಲ್ಲ.

ಸಾನ್ಯಾ ಐಯ್ಯರ್ ಅವರು ಸಿನಿಮಾ ರಂಗಕ್ಕೆ ಬರಬೇಕು ಎಂಬುದು ಫ್ಯಾನ್ಸ್ ಕೋರಿಕೆ. ಆದರೆ, ಸದ್ಯಕ್ಕಂತೂ ಈ ಬಗ್ಗೆ ಅವರ ಕಡೆಯಿಂದ ಯಾವುದೇ ಅಪ್​ಡೇಟ್​ ಸಿಕ್ಕಿಲ್ಲ.

4 / 5
ಬಾಲಿವುಡ್ ಫೋಟೋಗ್ರಾಫರ್ ಡಬೂ ರತ್ನಾನಿ ಜೊತೆ ಸಾನ್ಯಾ ಐಯ್ಯರ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ಫ್ಯಾನ್ಸ್​ಗೆ ಇಷ್ಟ ಆಗಿದೆ.

ಬಾಲಿವುಡ್ ಫೋಟೋಗ್ರಾಫರ್ ಡಬೂ ರತ್ನಾನಿ ಜೊತೆ ಸಾನ್ಯಾ ಐಯ್ಯರ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ಫ್ಯಾನ್ಸ್​ಗೆ ಇಷ್ಟ ಆಗಿದೆ.

5 / 5
Follow Us
ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಡಿಕೆಶಿ ದಿಟ್ಟ ಹೆಜ್ಜೆ
ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಡಿಕೆಶಿ ದಿಟ್ಟ ಹೆಜ್ಜೆ
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ
ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ
ಮಗಳ ಕೊನೆಯ ಕ್ಷಣ ನೆನೆದು ಕಣ್ಣೀರಿಟ್ಟ ತಂದೆ
ಮಗಳ ಕೊನೆಯ ಕ್ಷಣ ನೆನೆದು ಕಣ್ಣೀರಿಟ್ಟ ತಂದೆ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್