AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Das: ‘ಅಂತರಪಟ’ ಧಾರಾವಾಹಿಯಲ್ಲಿ ಸಮೀರಾ ಆಗಿ ಬಂದ ನಟಿ ದೀಪಿಕಾ ದಾಸ್

ದೀಪಿಕಾ ದಾಸ್ ಎರಡು ಬಾರಿ ದೊಡ್ಮನೆಗೆ ಬಂದಿದ್ದಾರೆ. ಆದರೆ, ಧಾರಾವಾಹಿಗಳಲ್ಲಿ ಕಾಣಿಸಿಕೊಳ್ಳದೆ ಬಹಳ ಸಮಯ ಆಗಿತ್ತು. ಈಗ ಅವರು ಮತ್ತೆ ಧಾರಾವಾಹಿಗೆ ಮರಳಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 27, 2023 | 10:27 AM

Share
ನಟಿ ದೀಪಿಕಾ ದಾಸ್ ಅವರು ‘ನಾಗಿಣಿ’ ಧಾರಾವಾಹಿ ಮೂಲಕ ಎಲ್ಲರಿಗೂ ಪರಿಚಯಗೊಂಡರು. ಬಳಿಕ ಅವರು ‘ಬಿಗ್ ಬಾಸ್​’ ಮನೆ ಒಳಗೆ ಪ್ರವೇಶ ಪಡೆದರು. ದೀಪಿಕಾ ದಾಸ್​ ಈಗ ಕಿರುತೆರೆಗೆ ಮರಳುತ್ತಿದ್ದಾರೆ.

ನಟಿ ದೀಪಿಕಾ ದಾಸ್ ಅವರು ‘ನಾಗಿಣಿ’ ಧಾರಾವಾಹಿ ಮೂಲಕ ಎಲ್ಲರಿಗೂ ಪರಿಚಯಗೊಂಡರು. ಬಳಿಕ ಅವರು ‘ಬಿಗ್ ಬಾಸ್​’ ಮನೆ ಒಳಗೆ ಪ್ರವೇಶ ಪಡೆದರು. ದೀಪಿಕಾ ದಾಸ್​ ಈಗ ಕಿರುತೆರೆಗೆ ಮರಳುತ್ತಿದ್ದಾರೆ.

1 / 5
ದೀಪಿಕಾ ದಾಸ್ ಎರಡು ಬಾರಿ ದೊಡ್ಮನೆಗೆ ಬಂದಿದ್ದಾರೆ. ಆದರೆ, ಧಾರಾವಾಹಿಗಳಲ್ಲಿ ಕಾಣಿಸಿಕೊಳ್ಳದೆ ಬಹಳ ಸಮಯ ಆಗಿತ್ತು. ಈಗ ಅವರು ಮತ್ತೆ ಧಾರಾವಾಹಿಗೆ ಮರಳಿದ್ದಾರೆ. ಈ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ದೀಪಿಕಾ ದಾಸ್ ಎರಡು ಬಾರಿ ದೊಡ್ಮನೆಗೆ ಬಂದಿದ್ದಾರೆ. ಆದರೆ, ಧಾರಾವಾಹಿಗಳಲ್ಲಿ ಕಾಣಿಸಿಕೊಳ್ಳದೆ ಬಹಳ ಸಮಯ ಆಗಿತ್ತು. ಈಗ ಅವರು ಮತ್ತೆ ಧಾರಾವಾಹಿಗೆ ಮರಳಿದ್ದಾರೆ. ಈ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

2 / 5
ಕಲರ್ಸ್ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಅಂತರಪಟ’ ಧಾರಾವಾಹಿಯಲ್ಲಿ ದೀಪಿಕಾ ದಾಸ್ ಅತಿಥಿ ಪಾತ್ರ ಮಾಡುತ್ತಿದ್ದಾರೆ. ಸಮೀರಾ ಹೆಸರಿನ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ.

ಕಲರ್ಸ್ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಅಂತರಪಟ’ ಧಾರಾವಾಹಿಯಲ್ಲಿ ದೀಪಿಕಾ ದಾಸ್ ಅತಿಥಿ ಪಾತ್ರ ಮಾಡುತ್ತಿದ್ದಾರೆ. ಸಮೀರಾ ಹೆಸರಿನ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ.

3 / 5
ಶೂಟಿಂಗ್ ಸಂದರ್ಭದಲ್ಲಿ ತೆಗೆದ ಫೋಟೋವನ್ನು ಅವರು ಶೇರ್ ಮಾಡಿಕೊಂಡಿದ್ದಾರೆ. ಧಾರಾವಾಹಿಯಲ್ಲಿ ಅವರ ಪಾತ್ರ ಯಾವ ರೀತಿಯಲ್ಲಿ ಇರಲಿದೆ ಎನ್ನುವ ಕುತೂಹಲ ಅಭಿಮಾನಿಗಳಿಗೆ ಮೂಡಿದೆ.

ಶೂಟಿಂಗ್ ಸಂದರ್ಭದಲ್ಲಿ ತೆಗೆದ ಫೋಟೋವನ್ನು ಅವರು ಶೇರ್ ಮಾಡಿಕೊಂಡಿದ್ದಾರೆ. ಧಾರಾವಾಹಿಯಲ್ಲಿ ಅವರ ಪಾತ್ರ ಯಾವ ರೀತಿಯಲ್ಲಿ ಇರಲಿದೆ ಎನ್ನುವ ಕುತೂಹಲ ಅಭಿಮಾನಿಗಳಿಗೆ ಮೂಡಿದೆ.

4 / 5
ದೀಪಿಕಾ ದಾಸ್ ಸಿನಿಮಾ ರಂಗದಲ್ಲೂ ಬ್ಯುಸಿ ಇದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ಕಾಣಿಸಿಕೊಂಡ ಬಳಿಕ ಅವರು ಸಿನಿಮಾ ಒಂದನ್ನು ಒಪ್ಪಿಕೊಂಡಿದ್ದಾರೆ.

ದೀಪಿಕಾ ದಾಸ್ ಸಿನಿಮಾ ರಂಗದಲ್ಲೂ ಬ್ಯುಸಿ ಇದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ಕಾಣಿಸಿಕೊಂಡ ಬಳಿಕ ಅವರು ಸಿನಿಮಾ ಒಂದನ್ನು ಒಪ್ಪಿಕೊಂಡಿದ್ದಾರೆ.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ