AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Das: ‘ಅಂತರಪಟ’ ಧಾರಾವಾಹಿಯಲ್ಲಿ ಸಮೀರಾ ಆಗಿ ಬಂದ ನಟಿ ದೀಪಿಕಾ ದಾಸ್

ದೀಪಿಕಾ ದಾಸ್ ಎರಡು ಬಾರಿ ದೊಡ್ಮನೆಗೆ ಬಂದಿದ್ದಾರೆ. ಆದರೆ, ಧಾರಾವಾಹಿಗಳಲ್ಲಿ ಕಾಣಿಸಿಕೊಳ್ಳದೆ ಬಹಳ ಸಮಯ ಆಗಿತ್ತು. ಈಗ ಅವರು ಮತ್ತೆ ಧಾರಾವಾಹಿಗೆ ಮರಳಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 27, 2023 | 10:27 AM

Share
ನಟಿ ದೀಪಿಕಾ ದಾಸ್ ಅವರು ‘ನಾಗಿಣಿ’ ಧಾರಾವಾಹಿ ಮೂಲಕ ಎಲ್ಲರಿಗೂ ಪರಿಚಯಗೊಂಡರು. ಬಳಿಕ ಅವರು ‘ಬಿಗ್ ಬಾಸ್​’ ಮನೆ ಒಳಗೆ ಪ್ರವೇಶ ಪಡೆದರು. ದೀಪಿಕಾ ದಾಸ್​ ಈಗ ಕಿರುತೆರೆಗೆ ಮರಳುತ್ತಿದ್ದಾರೆ.

ನಟಿ ದೀಪಿಕಾ ದಾಸ್ ಅವರು ‘ನಾಗಿಣಿ’ ಧಾರಾವಾಹಿ ಮೂಲಕ ಎಲ್ಲರಿಗೂ ಪರಿಚಯಗೊಂಡರು. ಬಳಿಕ ಅವರು ‘ಬಿಗ್ ಬಾಸ್​’ ಮನೆ ಒಳಗೆ ಪ್ರವೇಶ ಪಡೆದರು. ದೀಪಿಕಾ ದಾಸ್​ ಈಗ ಕಿರುತೆರೆಗೆ ಮರಳುತ್ತಿದ್ದಾರೆ.

1 / 5
ದೀಪಿಕಾ ದಾಸ್ ಎರಡು ಬಾರಿ ದೊಡ್ಮನೆಗೆ ಬಂದಿದ್ದಾರೆ. ಆದರೆ, ಧಾರಾವಾಹಿಗಳಲ್ಲಿ ಕಾಣಿಸಿಕೊಳ್ಳದೆ ಬಹಳ ಸಮಯ ಆಗಿತ್ತು. ಈಗ ಅವರು ಮತ್ತೆ ಧಾರಾವಾಹಿಗೆ ಮರಳಿದ್ದಾರೆ. ಈ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ದೀಪಿಕಾ ದಾಸ್ ಎರಡು ಬಾರಿ ದೊಡ್ಮನೆಗೆ ಬಂದಿದ್ದಾರೆ. ಆದರೆ, ಧಾರಾವಾಹಿಗಳಲ್ಲಿ ಕಾಣಿಸಿಕೊಳ್ಳದೆ ಬಹಳ ಸಮಯ ಆಗಿತ್ತು. ಈಗ ಅವರು ಮತ್ತೆ ಧಾರಾವಾಹಿಗೆ ಮರಳಿದ್ದಾರೆ. ಈ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

2 / 5
ಕಲರ್ಸ್ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಅಂತರಪಟ’ ಧಾರಾವಾಹಿಯಲ್ಲಿ ದೀಪಿಕಾ ದಾಸ್ ಅತಿಥಿ ಪಾತ್ರ ಮಾಡುತ್ತಿದ್ದಾರೆ. ಸಮೀರಾ ಹೆಸರಿನ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ.

ಕಲರ್ಸ್ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಅಂತರಪಟ’ ಧಾರಾವಾಹಿಯಲ್ಲಿ ದೀಪಿಕಾ ದಾಸ್ ಅತಿಥಿ ಪಾತ್ರ ಮಾಡುತ್ತಿದ್ದಾರೆ. ಸಮೀರಾ ಹೆಸರಿನ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ.

3 / 5
ಶೂಟಿಂಗ್ ಸಂದರ್ಭದಲ್ಲಿ ತೆಗೆದ ಫೋಟೋವನ್ನು ಅವರು ಶೇರ್ ಮಾಡಿಕೊಂಡಿದ್ದಾರೆ. ಧಾರಾವಾಹಿಯಲ್ಲಿ ಅವರ ಪಾತ್ರ ಯಾವ ರೀತಿಯಲ್ಲಿ ಇರಲಿದೆ ಎನ್ನುವ ಕುತೂಹಲ ಅಭಿಮಾನಿಗಳಿಗೆ ಮೂಡಿದೆ.

ಶೂಟಿಂಗ್ ಸಂದರ್ಭದಲ್ಲಿ ತೆಗೆದ ಫೋಟೋವನ್ನು ಅವರು ಶೇರ್ ಮಾಡಿಕೊಂಡಿದ್ದಾರೆ. ಧಾರಾವಾಹಿಯಲ್ಲಿ ಅವರ ಪಾತ್ರ ಯಾವ ರೀತಿಯಲ್ಲಿ ಇರಲಿದೆ ಎನ್ನುವ ಕುತೂಹಲ ಅಭಿಮಾನಿಗಳಿಗೆ ಮೂಡಿದೆ.

4 / 5
ದೀಪಿಕಾ ದಾಸ್ ಸಿನಿಮಾ ರಂಗದಲ್ಲೂ ಬ್ಯುಸಿ ಇದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ಕಾಣಿಸಿಕೊಂಡ ಬಳಿಕ ಅವರು ಸಿನಿಮಾ ಒಂದನ್ನು ಒಪ್ಪಿಕೊಂಡಿದ್ದಾರೆ.

ದೀಪಿಕಾ ದಾಸ್ ಸಿನಿಮಾ ರಂಗದಲ್ಲೂ ಬ್ಯುಸಿ ಇದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ಕಾಣಿಸಿಕೊಂಡ ಬಳಿಕ ಅವರು ಸಿನಿಮಾ ಒಂದನ್ನು ಒಪ್ಪಿಕೊಂಡಿದ್ದಾರೆ.

5 / 5
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್