AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿವ್ಯಾ ಸುರೇಶ್​ಗೆ ಹೆಚ್ಚಿತು ಬೇಡಿಕೆ; ಮತ್ತೊಂದು ಕನ್ನಡ ಸಿನಿಮಾ ಒಪ್ಪಿಕೊಂಡ ‘ಬಿಗ್ ಬಾಸ್’ ಬೆಡಗಿ

ಕನ್ನಡದ ಹಾಸ್ಯ ನಟ ಡಿಂಗ್ರಿ ನಾಗರಾಜ್ ಮಗ ರಾಜವರ್ಧನ್ ‘ಹಿರಣ್ಯ’ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ದಿವ್ಯಾ ಸುರೇಶ್ ಬಣ್ಣ ಹಚ್ಚಲಿದ್ದಾರೆ.

TV9 Web
| Edited By: |

Updated on:Mar 05, 2022 | 6:39 PM

Share
‘ಕನ್ನಡ ಬಿಗ್ ಬಾಸ್ 8’ರ ಮೂಲಕ ನಟಿ ದಿವ್ಯಾ ಸುರೇಶ್​ ಖ್ಯಾತಿ ಹೆಚ್ಚಿಸಿಕೊಂಡರು. ‘ರೌಡಿ ಬೇಬಿ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು ದಿವ್ಯಾ. ಅವರಿಗೆ ‘ಬಿಗ್​ ಬಾಸ್​’ ಮೂಲಕ ಬೇಡಿಕೆ ಹೆಚ್ಚಿದೆ. ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಈಗ ಅವರು ಕನ್ನಡದಲ್ಲಿ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ.

‘ಕನ್ನಡ ಬಿಗ್ ಬಾಸ್ 8’ರ ಮೂಲಕ ನಟಿ ದಿವ್ಯಾ ಸುರೇಶ್​ ಖ್ಯಾತಿ ಹೆಚ್ಚಿಸಿಕೊಂಡರು. ‘ರೌಡಿ ಬೇಬಿ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು ದಿವ್ಯಾ. ಅವರಿಗೆ ‘ಬಿಗ್​ ಬಾಸ್​’ ಮೂಲಕ ಬೇಡಿಕೆ ಹೆಚ್ಚಿದೆ. ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಈಗ ಅವರು ಕನ್ನಡದಲ್ಲಿ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ.

1 / 5
ಕನ್ನಡದ ಹಾಸ್ಯ ನಟ ಡಿಂಗ್ರಿ ನಾಗರಾಜ್ ಮಗ ರಾಜವರ್ಧನ್ ‘ಹಿರಣ್ಯ’ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ದಿವ್ಯಾ ಸುರೇಶ್ ಬಣ್ಣ ಹಚ್ಚಲಿದ್ದಾರೆ. ಈ ವಿಚಾರ ಕೇಳಿ ದಿವ್ಯಾ ಸುರೇಶ್​ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಕನ್ನಡದ ಹಾಸ್ಯ ನಟ ಡಿಂಗ್ರಿ ನಾಗರಾಜ್ ಮಗ ರಾಜವರ್ಧನ್ ‘ಹಿರಣ್ಯ’ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ದಿವ್ಯಾ ಸುರೇಶ್ ಬಣ್ಣ ಹಚ್ಚಲಿದ್ದಾರೆ. ಈ ವಿಚಾರ ಕೇಳಿ ದಿವ್ಯಾ ಸುರೇಶ್​ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

2 / 5
ಪ್ರವೀಣ್ ಅವ್ಯುಕ್ತ್ ನಿರ್ದೇಶನದಲ್ಲಿ ‘ಹಿರಣ್ಯ’ ಸಿನಿಮಾ ಮೂಡಿ ಬರುತ್ತಿದೆ. ದಿವ್ಯಾ ಸುರೇಶ್ ಈ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಲಿದ್ದಾರೆ. ರಾಜವರ್ಧನ್ ಹಾಗೂ ದಿವ್ಯಾ ಸುರೇಶ್ ಇಬ್ಬರೂ ಆತ್ಮೀಯ ಸ್ನೇಹಿತರು. ಈಗ ‘ಹಿರಣ್ಯ’ ಸಿನಿಮಾದಲ್ಲಿ ಒಟ್ಟಿಗೆ ನಟಿಸುತ್ತಿದ್ದಾರೆ.

ಪ್ರವೀಣ್ ಅವ್ಯುಕ್ತ್ ನಿರ್ದೇಶನದಲ್ಲಿ ‘ಹಿರಣ್ಯ’ ಸಿನಿಮಾ ಮೂಡಿ ಬರುತ್ತಿದೆ. ದಿವ್ಯಾ ಸುರೇಶ್ ಈ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಲಿದ್ದಾರೆ. ರಾಜವರ್ಧನ್ ಹಾಗೂ ದಿವ್ಯಾ ಸುರೇಶ್ ಇಬ್ಬರೂ ಆತ್ಮೀಯ ಸ್ನೇಹಿತರು. ಈಗ ‘ಹಿರಣ್ಯ’ ಸಿನಿಮಾದಲ್ಲಿ ಒಟ್ಟಿಗೆ ನಟಿಸುತ್ತಿದ್ದಾರೆ.

3 / 5
ಮಾರ್ಚ್​ 9ರಿಂದ ದಿವ್ಯಾ ಸುರೇಶ್​ ಅವರ ಭಾಗದ ಶೂಟಿಂಗ್​ ಶುರುವಾಗಲಿದೆ. ಹಿರಣ್ಯ ಸಿನಿಮಾದಲ್ಲಿ ರಾಜವರ್ಧನ್​​ಗೆ ನಾಯಕಿಯಾಗಿ ಮಾಡೆಲ್ ರಿಹಾನಾ ಅವರು ಕನ್ನಡಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.

ಮಾರ್ಚ್​ 9ರಿಂದ ದಿವ್ಯಾ ಸುರೇಶ್​ ಅವರ ಭಾಗದ ಶೂಟಿಂಗ್​ ಶುರುವಾಗಲಿದೆ. ಹಿರಣ್ಯ ಸಿನಿಮಾದಲ್ಲಿ ರಾಜವರ್ಧನ್​​ಗೆ ನಾಯಕಿಯಾಗಿ ಮಾಡೆಲ್ ರಿಹಾನಾ ಅವರು ಕನ್ನಡಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.

4 / 5
ವಿಘ್ನೇಶ್ವರ ಯು. ಮತ್ತು ವಿಜಯ್ ಕುಮಾರ್ ಬಿ.ವಿ. ‘ಹಿರಣ್ಯ’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಯೋಗೇಶ್ವರನ್‌ ಆರ್‌. ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ.

ವಿಘ್ನೇಶ್ವರ ಯು. ಮತ್ತು ವಿಜಯ್ ಕುಮಾರ್ ಬಿ.ವಿ. ‘ಹಿರಣ್ಯ’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಯೋಗೇಶ್ವರನ್‌ ಆರ್‌. ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ.

5 / 5

Published On - 6:39 pm, Sat, 5 March 22

Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ