AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿವ್ಯಾ ಸುರೇಶ್​ಗೆ ಹೆಚ್ಚಿತು ಬೇಡಿಕೆ; ಮತ್ತೊಂದು ಕನ್ನಡ ಸಿನಿಮಾ ಒಪ್ಪಿಕೊಂಡ ‘ಬಿಗ್ ಬಾಸ್’ ಬೆಡಗಿ

ಕನ್ನಡದ ಹಾಸ್ಯ ನಟ ಡಿಂಗ್ರಿ ನಾಗರಾಜ್ ಮಗ ರಾಜವರ್ಧನ್ ‘ಹಿರಣ್ಯ’ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ದಿವ್ಯಾ ಸುರೇಶ್ ಬಣ್ಣ ಹಚ್ಚಲಿದ್ದಾರೆ.

TV9 Web
| Edited By: |

Updated on:Mar 05, 2022 | 6:39 PM

Share
‘ಕನ್ನಡ ಬಿಗ್ ಬಾಸ್ 8’ರ ಮೂಲಕ ನಟಿ ದಿವ್ಯಾ ಸುರೇಶ್​ ಖ್ಯಾತಿ ಹೆಚ್ಚಿಸಿಕೊಂಡರು. ‘ರೌಡಿ ಬೇಬಿ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು ದಿವ್ಯಾ. ಅವರಿಗೆ ‘ಬಿಗ್​ ಬಾಸ್​’ ಮೂಲಕ ಬೇಡಿಕೆ ಹೆಚ್ಚಿದೆ. ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಈಗ ಅವರು ಕನ್ನಡದಲ್ಲಿ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ.

‘ಕನ್ನಡ ಬಿಗ್ ಬಾಸ್ 8’ರ ಮೂಲಕ ನಟಿ ದಿವ್ಯಾ ಸುರೇಶ್​ ಖ್ಯಾತಿ ಹೆಚ್ಚಿಸಿಕೊಂಡರು. ‘ರೌಡಿ ಬೇಬಿ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು ದಿವ್ಯಾ. ಅವರಿಗೆ ‘ಬಿಗ್​ ಬಾಸ್​’ ಮೂಲಕ ಬೇಡಿಕೆ ಹೆಚ್ಚಿದೆ. ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಈಗ ಅವರು ಕನ್ನಡದಲ್ಲಿ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ.

1 / 5
ಕನ್ನಡದ ಹಾಸ್ಯ ನಟ ಡಿಂಗ್ರಿ ನಾಗರಾಜ್ ಮಗ ರಾಜವರ್ಧನ್ ‘ಹಿರಣ್ಯ’ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ದಿವ್ಯಾ ಸುರೇಶ್ ಬಣ್ಣ ಹಚ್ಚಲಿದ್ದಾರೆ. ಈ ವಿಚಾರ ಕೇಳಿ ದಿವ್ಯಾ ಸುರೇಶ್​ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಕನ್ನಡದ ಹಾಸ್ಯ ನಟ ಡಿಂಗ್ರಿ ನಾಗರಾಜ್ ಮಗ ರಾಜವರ್ಧನ್ ‘ಹಿರಣ್ಯ’ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ದಿವ್ಯಾ ಸುರೇಶ್ ಬಣ್ಣ ಹಚ್ಚಲಿದ್ದಾರೆ. ಈ ವಿಚಾರ ಕೇಳಿ ದಿವ್ಯಾ ಸುರೇಶ್​ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

2 / 5
ಪ್ರವೀಣ್ ಅವ್ಯುಕ್ತ್ ನಿರ್ದೇಶನದಲ್ಲಿ ‘ಹಿರಣ್ಯ’ ಸಿನಿಮಾ ಮೂಡಿ ಬರುತ್ತಿದೆ. ದಿವ್ಯಾ ಸುರೇಶ್ ಈ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಲಿದ್ದಾರೆ. ರಾಜವರ್ಧನ್ ಹಾಗೂ ದಿವ್ಯಾ ಸುರೇಶ್ ಇಬ್ಬರೂ ಆತ್ಮೀಯ ಸ್ನೇಹಿತರು. ಈಗ ‘ಹಿರಣ್ಯ’ ಸಿನಿಮಾದಲ್ಲಿ ಒಟ್ಟಿಗೆ ನಟಿಸುತ್ತಿದ್ದಾರೆ.

ಪ್ರವೀಣ್ ಅವ್ಯುಕ್ತ್ ನಿರ್ದೇಶನದಲ್ಲಿ ‘ಹಿರಣ್ಯ’ ಸಿನಿಮಾ ಮೂಡಿ ಬರುತ್ತಿದೆ. ದಿವ್ಯಾ ಸುರೇಶ್ ಈ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಲಿದ್ದಾರೆ. ರಾಜವರ್ಧನ್ ಹಾಗೂ ದಿವ್ಯಾ ಸುರೇಶ್ ಇಬ್ಬರೂ ಆತ್ಮೀಯ ಸ್ನೇಹಿತರು. ಈಗ ‘ಹಿರಣ್ಯ’ ಸಿನಿಮಾದಲ್ಲಿ ಒಟ್ಟಿಗೆ ನಟಿಸುತ್ತಿದ್ದಾರೆ.

3 / 5
ಮಾರ್ಚ್​ 9ರಿಂದ ದಿವ್ಯಾ ಸುರೇಶ್​ ಅವರ ಭಾಗದ ಶೂಟಿಂಗ್​ ಶುರುವಾಗಲಿದೆ. ಹಿರಣ್ಯ ಸಿನಿಮಾದಲ್ಲಿ ರಾಜವರ್ಧನ್​​ಗೆ ನಾಯಕಿಯಾಗಿ ಮಾಡೆಲ್ ರಿಹಾನಾ ಅವರು ಕನ್ನಡಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.

ಮಾರ್ಚ್​ 9ರಿಂದ ದಿವ್ಯಾ ಸುರೇಶ್​ ಅವರ ಭಾಗದ ಶೂಟಿಂಗ್​ ಶುರುವಾಗಲಿದೆ. ಹಿರಣ್ಯ ಸಿನಿಮಾದಲ್ಲಿ ರಾಜವರ್ಧನ್​​ಗೆ ನಾಯಕಿಯಾಗಿ ಮಾಡೆಲ್ ರಿಹಾನಾ ಅವರು ಕನ್ನಡಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.

4 / 5
ವಿಘ್ನೇಶ್ವರ ಯು. ಮತ್ತು ವಿಜಯ್ ಕುಮಾರ್ ಬಿ.ವಿ. ‘ಹಿರಣ್ಯ’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಯೋಗೇಶ್ವರನ್‌ ಆರ್‌. ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ.

ವಿಘ್ನೇಶ್ವರ ಯು. ಮತ್ತು ವಿಜಯ್ ಕುಮಾರ್ ಬಿ.ವಿ. ‘ಹಿರಣ್ಯ’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಯೋಗೇಶ್ವರನ್‌ ಆರ್‌. ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ.

5 / 5

Published On - 6:39 pm, Sat, 5 March 22

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!