AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿವ್ಯಾ ಸುರೇಶ್​ಗೆ ಹೆಚ್ಚಿತು ಬೇಡಿಕೆ; ಮತ್ತೊಂದು ಕನ್ನಡ ಸಿನಿಮಾ ಒಪ್ಪಿಕೊಂಡ ‘ಬಿಗ್ ಬಾಸ್’ ಬೆಡಗಿ

ಕನ್ನಡದ ಹಾಸ್ಯ ನಟ ಡಿಂಗ್ರಿ ನಾಗರಾಜ್ ಮಗ ರಾಜವರ್ಧನ್ ‘ಹಿರಣ್ಯ’ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ದಿವ್ಯಾ ಸುರೇಶ್ ಬಣ್ಣ ಹಚ್ಚಲಿದ್ದಾರೆ.

TV9 Web
| Edited By: |

Updated on:Mar 05, 2022 | 6:39 PM

Share
‘ಕನ್ನಡ ಬಿಗ್ ಬಾಸ್ 8’ರ ಮೂಲಕ ನಟಿ ದಿವ್ಯಾ ಸುರೇಶ್​ ಖ್ಯಾತಿ ಹೆಚ್ಚಿಸಿಕೊಂಡರು. ‘ರೌಡಿ ಬೇಬಿ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು ದಿವ್ಯಾ. ಅವರಿಗೆ ‘ಬಿಗ್​ ಬಾಸ್​’ ಮೂಲಕ ಬೇಡಿಕೆ ಹೆಚ್ಚಿದೆ. ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಈಗ ಅವರು ಕನ್ನಡದಲ್ಲಿ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ.

‘ಕನ್ನಡ ಬಿಗ್ ಬಾಸ್ 8’ರ ಮೂಲಕ ನಟಿ ದಿವ್ಯಾ ಸುರೇಶ್​ ಖ್ಯಾತಿ ಹೆಚ್ಚಿಸಿಕೊಂಡರು. ‘ರೌಡಿ ಬೇಬಿ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು ದಿವ್ಯಾ. ಅವರಿಗೆ ‘ಬಿಗ್​ ಬಾಸ್​’ ಮೂಲಕ ಬೇಡಿಕೆ ಹೆಚ್ಚಿದೆ. ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಈಗ ಅವರು ಕನ್ನಡದಲ್ಲಿ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ.

1 / 5
ಕನ್ನಡದ ಹಾಸ್ಯ ನಟ ಡಿಂಗ್ರಿ ನಾಗರಾಜ್ ಮಗ ರಾಜವರ್ಧನ್ ‘ಹಿರಣ್ಯ’ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ದಿವ್ಯಾ ಸುರೇಶ್ ಬಣ್ಣ ಹಚ್ಚಲಿದ್ದಾರೆ. ಈ ವಿಚಾರ ಕೇಳಿ ದಿವ್ಯಾ ಸುರೇಶ್​ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಕನ್ನಡದ ಹಾಸ್ಯ ನಟ ಡಿಂಗ್ರಿ ನಾಗರಾಜ್ ಮಗ ರಾಜವರ್ಧನ್ ‘ಹಿರಣ್ಯ’ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ದಿವ್ಯಾ ಸುರೇಶ್ ಬಣ್ಣ ಹಚ್ಚಲಿದ್ದಾರೆ. ಈ ವಿಚಾರ ಕೇಳಿ ದಿವ್ಯಾ ಸುರೇಶ್​ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

2 / 5
ಪ್ರವೀಣ್ ಅವ್ಯುಕ್ತ್ ನಿರ್ದೇಶನದಲ್ಲಿ ‘ಹಿರಣ್ಯ’ ಸಿನಿಮಾ ಮೂಡಿ ಬರುತ್ತಿದೆ. ದಿವ್ಯಾ ಸುರೇಶ್ ಈ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಲಿದ್ದಾರೆ. ರಾಜವರ್ಧನ್ ಹಾಗೂ ದಿವ್ಯಾ ಸುರೇಶ್ ಇಬ್ಬರೂ ಆತ್ಮೀಯ ಸ್ನೇಹಿತರು. ಈಗ ‘ಹಿರಣ್ಯ’ ಸಿನಿಮಾದಲ್ಲಿ ಒಟ್ಟಿಗೆ ನಟಿಸುತ್ತಿದ್ದಾರೆ.

ಪ್ರವೀಣ್ ಅವ್ಯುಕ್ತ್ ನಿರ್ದೇಶನದಲ್ಲಿ ‘ಹಿರಣ್ಯ’ ಸಿನಿಮಾ ಮೂಡಿ ಬರುತ್ತಿದೆ. ದಿವ್ಯಾ ಸುರೇಶ್ ಈ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಲಿದ್ದಾರೆ. ರಾಜವರ್ಧನ್ ಹಾಗೂ ದಿವ್ಯಾ ಸುರೇಶ್ ಇಬ್ಬರೂ ಆತ್ಮೀಯ ಸ್ನೇಹಿತರು. ಈಗ ‘ಹಿರಣ್ಯ’ ಸಿನಿಮಾದಲ್ಲಿ ಒಟ್ಟಿಗೆ ನಟಿಸುತ್ತಿದ್ದಾರೆ.

3 / 5
ಮಾರ್ಚ್​ 9ರಿಂದ ದಿವ್ಯಾ ಸುರೇಶ್​ ಅವರ ಭಾಗದ ಶೂಟಿಂಗ್​ ಶುರುವಾಗಲಿದೆ. ಹಿರಣ್ಯ ಸಿನಿಮಾದಲ್ಲಿ ರಾಜವರ್ಧನ್​​ಗೆ ನಾಯಕಿಯಾಗಿ ಮಾಡೆಲ್ ರಿಹಾನಾ ಅವರು ಕನ್ನಡಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.

ಮಾರ್ಚ್​ 9ರಿಂದ ದಿವ್ಯಾ ಸುರೇಶ್​ ಅವರ ಭಾಗದ ಶೂಟಿಂಗ್​ ಶುರುವಾಗಲಿದೆ. ಹಿರಣ್ಯ ಸಿನಿಮಾದಲ್ಲಿ ರಾಜವರ್ಧನ್​​ಗೆ ನಾಯಕಿಯಾಗಿ ಮಾಡೆಲ್ ರಿಹಾನಾ ಅವರು ಕನ್ನಡಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.

4 / 5
ವಿಘ್ನೇಶ್ವರ ಯು. ಮತ್ತು ವಿಜಯ್ ಕುಮಾರ್ ಬಿ.ವಿ. ‘ಹಿರಣ್ಯ’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಯೋಗೇಶ್ವರನ್‌ ಆರ್‌. ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ.

ವಿಘ್ನೇಶ್ವರ ಯು. ಮತ್ತು ವಿಜಯ್ ಕುಮಾರ್ ಬಿ.ವಿ. ‘ಹಿರಣ್ಯ’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಯೋಗೇಶ್ವರನ್‌ ಆರ್‌. ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ.

5 / 5

Published On - 6:39 pm, Sat, 5 March 22

ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು