AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Uruduga: ನೀಲಿ ಡ್ರೆಸ್ ಹಾಗೂ ಪ್ರಕೃತಿ; ಹೊಸ ಫೋಟೋಶೂಟ್​ನಲ್ಲಿ ಮಿಂಚಿದ ನಟಿ ದಿವ್ಯಾ ಉರುಡುಗ

ದಿವ್ಯಾ ಅವರು ಆಗಾಗ ಫೋಟೋಶೂಟ್ ಮಾಡಿಸುತ್ತಾ ಇರುತ್ತಾರೆ. ಕ್ಯೂಟ್ ಆಗಿ ಅವರು ಪೋಸ್ ಕೊಟ್ಟು ಎಲ್ಲರ ಗಮನ ಸೆಳೆಯುತ್ತಾರೆ. ದಿವ್ಯಾಗೆ ಬರೋಬ್ಬರಿ 9 ಲಕ್ಷ ಹಿಂಬಾಲಕರಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 13, 2023 | 9:40 AM

Share
ನಟಿ ದಿವ್ಯಾ ಉರುಡುಗ ಅವರು ಮಲೆನಾಡಿನವರು. ಅವರಿಗೆ ಪ್ರಕೃತಿ ಮೇಲೆ ಎಲ್ಲಿಲ್ಲದ ಪ್ರೀತಿ. ಈಗ ಅವರು ಬೆಟ್ಟದ ಮೇಲೆ ನಿಂತು ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ನಟಿ ದಿವ್ಯಾ ಉರುಡುಗ ಅವರು ಮಲೆನಾಡಿನವರು. ಅವರಿಗೆ ಪ್ರಕೃತಿ ಮೇಲೆ ಎಲ್ಲಿಲ್ಲದ ಪ್ರೀತಿ. ಈಗ ಅವರು ಬೆಟ್ಟದ ಮೇಲೆ ನಿಂತು ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

1 / 5
ದಿವ್ಯಾ ಅವರು ಆಗಾಗ ಫೋಟೋಶೂಟ್ ಮಾಡಿಸುತ್ತಾ ಇರುತ್ತಾರೆ. ಕ್ಯೂಟ್ ಆಗಿ ಅವರು ಪೋಸ್ ಕೊಟ್ಟು ಎಲ್ಲರ ಗಮನ ಸೆಳೆಯುತ್ತಾರೆ. ದಿವ್ಯಾಗೆ ಬರೋಬ್ಬರಿ 9 ಲಕ್ಷ ಹಿಂಬಾಲಕರಿದ್ದಾರೆ.

ದಿವ್ಯಾ ಅವರು ಆಗಾಗ ಫೋಟೋಶೂಟ್ ಮಾಡಿಸುತ್ತಾ ಇರುತ್ತಾರೆ. ಕ್ಯೂಟ್ ಆಗಿ ಅವರು ಪೋಸ್ ಕೊಟ್ಟು ಎಲ್ಲರ ಗಮನ ಸೆಳೆಯುತ್ತಾರೆ. ದಿವ್ಯಾಗೆ ಬರೋಬ್ಬರಿ 9 ಲಕ್ಷ ಹಿಂಬಾಲಕರಿದ್ದಾರೆ.

2 / 5
ದಿವ್ಯಾ ಉರುಡುಗ ಅವರು ಎರಡು ಬಾರಿ ಬಿಗ್ ಬಾಸ್​ ಮನೆಗೆ ಸ್ಪರ್ಧಿ ಆಗಿ ತೆರಳಿದ್ದಾರೆ. ಇದರಿಂದ ಅವರ ಜನಪ್ರಿಯತೆ ಹೆಚ್ಚಿದೆ. ಅವರ ಅಭಿಮಾನಿ ಬಳಗ ಮೊದಲಿಗಿಂತ ಹಿರಿದಾಗಿದೆ.

ದಿವ್ಯಾ ಉರುಡುಗ ಅವರು ಎರಡು ಬಾರಿ ಬಿಗ್ ಬಾಸ್​ ಮನೆಗೆ ಸ್ಪರ್ಧಿ ಆಗಿ ತೆರಳಿದ್ದಾರೆ. ಇದರಿಂದ ಅವರ ಜನಪ್ರಿಯತೆ ಹೆಚ್ಚಿದೆ. ಅವರ ಅಭಿಮಾನಿ ಬಳಗ ಮೊದಲಿಗಿಂತ ಹಿರಿದಾಗಿದೆ.

3 / 5
ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆಪಿ ಮಧ್ಯೆ ಬಿಗ್ ಬಾಸ್ ಮನೆಯಲ್ಲಿ ಪ್ರೀತಿ ಮೊಳೆಯಿತು. ಇದರಿಂದ ಈ ಜೋಡಿ ಫೇಮಸ್ ಆದರು. ಇವರು ಬೇಗ ಮದುವೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆಪಿ ಮಧ್ಯೆ ಬಿಗ್ ಬಾಸ್ ಮನೆಯಲ್ಲಿ ಪ್ರೀತಿ ಮೊಳೆಯಿತು. ಇದರಿಂದ ಈ ಜೋಡಿ ಫೇಮಸ್ ಆದರು. ಇವರು ಬೇಗ ಮದುವೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

4 / 5
ದಿವ್ಯಾ ಹಾಗೂ ಅರವಿಂದ್ ಹೊಸ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ‘ಅರ್ದಂ ಬರ್ಧ ಪ್ರೇಮ ಕಥೆ’ ಎಂದು ಚಿತ್ರಕ್ಕೆ ಶೀರ್ಷಿಕೆ ಇಡಲಾಗಿದೆ.  

ದಿವ್ಯಾ ಹಾಗೂ ಅರವಿಂದ್ ಹೊಸ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ‘ಅರ್ದಂ ಬರ್ಧ ಪ್ರೇಮ ಕಥೆ’ ಎಂದು ಚಿತ್ರಕ್ಕೆ ಶೀರ್ಷಿಕೆ ಇಡಲಾಗಿದೆ.  

5 / 5
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!