AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Uruduga: ನೀಲಿ ಡ್ರೆಸ್ ಹಾಗೂ ಪ್ರಕೃತಿ; ಹೊಸ ಫೋಟೋಶೂಟ್​ನಲ್ಲಿ ಮಿಂಚಿದ ನಟಿ ದಿವ್ಯಾ ಉರುಡುಗ

ದಿವ್ಯಾ ಅವರು ಆಗಾಗ ಫೋಟೋಶೂಟ್ ಮಾಡಿಸುತ್ತಾ ಇರುತ್ತಾರೆ. ಕ್ಯೂಟ್ ಆಗಿ ಅವರು ಪೋಸ್ ಕೊಟ್ಟು ಎಲ್ಲರ ಗಮನ ಸೆಳೆಯುತ್ತಾರೆ. ದಿವ್ಯಾಗೆ ಬರೋಬ್ಬರಿ 9 ಲಕ್ಷ ಹಿಂಬಾಲಕರಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 13, 2023 | 9:40 AM

Share
ನಟಿ ದಿವ್ಯಾ ಉರುಡುಗ ಅವರು ಮಲೆನಾಡಿನವರು. ಅವರಿಗೆ ಪ್ರಕೃತಿ ಮೇಲೆ ಎಲ್ಲಿಲ್ಲದ ಪ್ರೀತಿ. ಈಗ ಅವರು ಬೆಟ್ಟದ ಮೇಲೆ ನಿಂತು ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ನಟಿ ದಿವ್ಯಾ ಉರುಡುಗ ಅವರು ಮಲೆನಾಡಿನವರು. ಅವರಿಗೆ ಪ್ರಕೃತಿ ಮೇಲೆ ಎಲ್ಲಿಲ್ಲದ ಪ್ರೀತಿ. ಈಗ ಅವರು ಬೆಟ್ಟದ ಮೇಲೆ ನಿಂತು ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

1 / 5
ದಿವ್ಯಾ ಅವರು ಆಗಾಗ ಫೋಟೋಶೂಟ್ ಮಾಡಿಸುತ್ತಾ ಇರುತ್ತಾರೆ. ಕ್ಯೂಟ್ ಆಗಿ ಅವರು ಪೋಸ್ ಕೊಟ್ಟು ಎಲ್ಲರ ಗಮನ ಸೆಳೆಯುತ್ತಾರೆ. ದಿವ್ಯಾಗೆ ಬರೋಬ್ಬರಿ 9 ಲಕ್ಷ ಹಿಂಬಾಲಕರಿದ್ದಾರೆ.

ದಿವ್ಯಾ ಅವರು ಆಗಾಗ ಫೋಟೋಶೂಟ್ ಮಾಡಿಸುತ್ತಾ ಇರುತ್ತಾರೆ. ಕ್ಯೂಟ್ ಆಗಿ ಅವರು ಪೋಸ್ ಕೊಟ್ಟು ಎಲ್ಲರ ಗಮನ ಸೆಳೆಯುತ್ತಾರೆ. ದಿವ್ಯಾಗೆ ಬರೋಬ್ಬರಿ 9 ಲಕ್ಷ ಹಿಂಬಾಲಕರಿದ್ದಾರೆ.

2 / 5
ದಿವ್ಯಾ ಉರುಡುಗ ಅವರು ಎರಡು ಬಾರಿ ಬಿಗ್ ಬಾಸ್​ ಮನೆಗೆ ಸ್ಪರ್ಧಿ ಆಗಿ ತೆರಳಿದ್ದಾರೆ. ಇದರಿಂದ ಅವರ ಜನಪ್ರಿಯತೆ ಹೆಚ್ಚಿದೆ. ಅವರ ಅಭಿಮಾನಿ ಬಳಗ ಮೊದಲಿಗಿಂತ ಹಿರಿದಾಗಿದೆ.

ದಿವ್ಯಾ ಉರುಡುಗ ಅವರು ಎರಡು ಬಾರಿ ಬಿಗ್ ಬಾಸ್​ ಮನೆಗೆ ಸ್ಪರ್ಧಿ ಆಗಿ ತೆರಳಿದ್ದಾರೆ. ಇದರಿಂದ ಅವರ ಜನಪ್ರಿಯತೆ ಹೆಚ್ಚಿದೆ. ಅವರ ಅಭಿಮಾನಿ ಬಳಗ ಮೊದಲಿಗಿಂತ ಹಿರಿದಾಗಿದೆ.

3 / 5
ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆಪಿ ಮಧ್ಯೆ ಬಿಗ್ ಬಾಸ್ ಮನೆಯಲ್ಲಿ ಪ್ರೀತಿ ಮೊಳೆಯಿತು. ಇದರಿಂದ ಈ ಜೋಡಿ ಫೇಮಸ್ ಆದರು. ಇವರು ಬೇಗ ಮದುವೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆಪಿ ಮಧ್ಯೆ ಬಿಗ್ ಬಾಸ್ ಮನೆಯಲ್ಲಿ ಪ್ರೀತಿ ಮೊಳೆಯಿತು. ಇದರಿಂದ ಈ ಜೋಡಿ ಫೇಮಸ್ ಆದರು. ಇವರು ಬೇಗ ಮದುವೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

4 / 5
ದಿವ್ಯಾ ಹಾಗೂ ಅರವಿಂದ್ ಹೊಸ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ‘ಅರ್ದಂ ಬರ್ಧ ಪ್ರೇಮ ಕಥೆ’ ಎಂದು ಚಿತ್ರಕ್ಕೆ ಶೀರ್ಷಿಕೆ ಇಡಲಾಗಿದೆ.  

ದಿವ್ಯಾ ಹಾಗೂ ಅರವಿಂದ್ ಹೊಸ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ‘ಅರ್ದಂ ಬರ್ಧ ಪ್ರೇಮ ಕಥೆ’ ಎಂದು ಚಿತ್ರಕ್ಕೆ ಶೀರ್ಷಿಕೆ ಇಡಲಾಗಿದೆ.  

5 / 5
Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್