AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Uruduga: ನೀಲಿ ಡ್ರೆಸ್ ಹಾಗೂ ಪ್ರಕೃತಿ; ಹೊಸ ಫೋಟೋಶೂಟ್​ನಲ್ಲಿ ಮಿಂಚಿದ ನಟಿ ದಿವ್ಯಾ ಉರುಡುಗ

ದಿವ್ಯಾ ಅವರು ಆಗಾಗ ಫೋಟೋಶೂಟ್ ಮಾಡಿಸುತ್ತಾ ಇರುತ್ತಾರೆ. ಕ್ಯೂಟ್ ಆಗಿ ಅವರು ಪೋಸ್ ಕೊಟ್ಟು ಎಲ್ಲರ ಗಮನ ಸೆಳೆಯುತ್ತಾರೆ. ದಿವ್ಯಾಗೆ ಬರೋಬ್ಬರಿ 9 ಲಕ್ಷ ಹಿಂಬಾಲಕರಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 13, 2023 | 9:40 AM

Share
ನಟಿ ದಿವ್ಯಾ ಉರುಡುಗ ಅವರು ಮಲೆನಾಡಿನವರು. ಅವರಿಗೆ ಪ್ರಕೃತಿ ಮೇಲೆ ಎಲ್ಲಿಲ್ಲದ ಪ್ರೀತಿ. ಈಗ ಅವರು ಬೆಟ್ಟದ ಮೇಲೆ ನಿಂತು ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ನಟಿ ದಿವ್ಯಾ ಉರುಡುಗ ಅವರು ಮಲೆನಾಡಿನವರು. ಅವರಿಗೆ ಪ್ರಕೃತಿ ಮೇಲೆ ಎಲ್ಲಿಲ್ಲದ ಪ್ರೀತಿ. ಈಗ ಅವರು ಬೆಟ್ಟದ ಮೇಲೆ ನಿಂತು ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

1 / 5
ದಿವ್ಯಾ ಅವರು ಆಗಾಗ ಫೋಟೋಶೂಟ್ ಮಾಡಿಸುತ್ತಾ ಇರುತ್ತಾರೆ. ಕ್ಯೂಟ್ ಆಗಿ ಅವರು ಪೋಸ್ ಕೊಟ್ಟು ಎಲ್ಲರ ಗಮನ ಸೆಳೆಯುತ್ತಾರೆ. ದಿವ್ಯಾಗೆ ಬರೋಬ್ಬರಿ 9 ಲಕ್ಷ ಹಿಂಬಾಲಕರಿದ್ದಾರೆ.

ದಿವ್ಯಾ ಅವರು ಆಗಾಗ ಫೋಟೋಶೂಟ್ ಮಾಡಿಸುತ್ತಾ ಇರುತ್ತಾರೆ. ಕ್ಯೂಟ್ ಆಗಿ ಅವರು ಪೋಸ್ ಕೊಟ್ಟು ಎಲ್ಲರ ಗಮನ ಸೆಳೆಯುತ್ತಾರೆ. ದಿವ್ಯಾಗೆ ಬರೋಬ್ಬರಿ 9 ಲಕ್ಷ ಹಿಂಬಾಲಕರಿದ್ದಾರೆ.

2 / 5
ದಿವ್ಯಾ ಉರುಡುಗ ಅವರು ಎರಡು ಬಾರಿ ಬಿಗ್ ಬಾಸ್​ ಮನೆಗೆ ಸ್ಪರ್ಧಿ ಆಗಿ ತೆರಳಿದ್ದಾರೆ. ಇದರಿಂದ ಅವರ ಜನಪ್ರಿಯತೆ ಹೆಚ್ಚಿದೆ. ಅವರ ಅಭಿಮಾನಿ ಬಳಗ ಮೊದಲಿಗಿಂತ ಹಿರಿದಾಗಿದೆ.

ದಿವ್ಯಾ ಉರುಡುಗ ಅವರು ಎರಡು ಬಾರಿ ಬಿಗ್ ಬಾಸ್​ ಮನೆಗೆ ಸ್ಪರ್ಧಿ ಆಗಿ ತೆರಳಿದ್ದಾರೆ. ಇದರಿಂದ ಅವರ ಜನಪ್ರಿಯತೆ ಹೆಚ್ಚಿದೆ. ಅವರ ಅಭಿಮಾನಿ ಬಳಗ ಮೊದಲಿಗಿಂತ ಹಿರಿದಾಗಿದೆ.

3 / 5
ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆಪಿ ಮಧ್ಯೆ ಬಿಗ್ ಬಾಸ್ ಮನೆಯಲ್ಲಿ ಪ್ರೀತಿ ಮೊಳೆಯಿತು. ಇದರಿಂದ ಈ ಜೋಡಿ ಫೇಮಸ್ ಆದರು. ಇವರು ಬೇಗ ಮದುವೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆಪಿ ಮಧ್ಯೆ ಬಿಗ್ ಬಾಸ್ ಮನೆಯಲ್ಲಿ ಪ್ರೀತಿ ಮೊಳೆಯಿತು. ಇದರಿಂದ ಈ ಜೋಡಿ ಫೇಮಸ್ ಆದರು. ಇವರು ಬೇಗ ಮದುವೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

4 / 5
ದಿವ್ಯಾ ಹಾಗೂ ಅರವಿಂದ್ ಹೊಸ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ‘ಅರ್ದಂ ಬರ್ಧ ಪ್ರೇಮ ಕಥೆ’ ಎಂದು ಚಿತ್ರಕ್ಕೆ ಶೀರ್ಷಿಕೆ ಇಡಲಾಗಿದೆ.  

ದಿವ್ಯಾ ಹಾಗೂ ಅರವಿಂದ್ ಹೊಸ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ‘ಅರ್ದಂ ಬರ್ಧ ಪ್ರೇಮ ಕಥೆ’ ಎಂದು ಚಿತ್ರಕ್ಕೆ ಶೀರ್ಷಿಕೆ ಇಡಲಾಗಿದೆ.  

5 / 5
Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!