AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Uruduga: ನೀಲಿ ಡ್ರೆಸ್ ಹಾಗೂ ಪ್ರಕೃತಿ; ಹೊಸ ಫೋಟೋಶೂಟ್​ನಲ್ಲಿ ಮಿಂಚಿದ ನಟಿ ದಿವ್ಯಾ ಉರುಡುಗ

ದಿವ್ಯಾ ಅವರು ಆಗಾಗ ಫೋಟೋಶೂಟ್ ಮಾಡಿಸುತ್ತಾ ಇರುತ್ತಾರೆ. ಕ್ಯೂಟ್ ಆಗಿ ಅವರು ಪೋಸ್ ಕೊಟ್ಟು ಎಲ್ಲರ ಗಮನ ಸೆಳೆಯುತ್ತಾರೆ. ದಿವ್ಯಾಗೆ ಬರೋಬ್ಬರಿ 9 ಲಕ್ಷ ಹಿಂಬಾಲಕರಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 13, 2023 | 9:40 AM

Share
ನಟಿ ದಿವ್ಯಾ ಉರುಡುಗ ಅವರು ಮಲೆನಾಡಿನವರು. ಅವರಿಗೆ ಪ್ರಕೃತಿ ಮೇಲೆ ಎಲ್ಲಿಲ್ಲದ ಪ್ರೀತಿ. ಈಗ ಅವರು ಬೆಟ್ಟದ ಮೇಲೆ ನಿಂತು ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ನಟಿ ದಿವ್ಯಾ ಉರುಡುಗ ಅವರು ಮಲೆನಾಡಿನವರು. ಅವರಿಗೆ ಪ್ರಕೃತಿ ಮೇಲೆ ಎಲ್ಲಿಲ್ಲದ ಪ್ರೀತಿ. ಈಗ ಅವರು ಬೆಟ್ಟದ ಮೇಲೆ ನಿಂತು ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

1 / 5
ದಿವ್ಯಾ ಅವರು ಆಗಾಗ ಫೋಟೋಶೂಟ್ ಮಾಡಿಸುತ್ತಾ ಇರುತ್ತಾರೆ. ಕ್ಯೂಟ್ ಆಗಿ ಅವರು ಪೋಸ್ ಕೊಟ್ಟು ಎಲ್ಲರ ಗಮನ ಸೆಳೆಯುತ್ತಾರೆ. ದಿವ್ಯಾಗೆ ಬರೋಬ್ಬರಿ 9 ಲಕ್ಷ ಹಿಂಬಾಲಕರಿದ್ದಾರೆ.

ದಿವ್ಯಾ ಅವರು ಆಗಾಗ ಫೋಟೋಶೂಟ್ ಮಾಡಿಸುತ್ತಾ ಇರುತ್ತಾರೆ. ಕ್ಯೂಟ್ ಆಗಿ ಅವರು ಪೋಸ್ ಕೊಟ್ಟು ಎಲ್ಲರ ಗಮನ ಸೆಳೆಯುತ್ತಾರೆ. ದಿವ್ಯಾಗೆ ಬರೋಬ್ಬರಿ 9 ಲಕ್ಷ ಹಿಂಬಾಲಕರಿದ್ದಾರೆ.

2 / 5
ದಿವ್ಯಾ ಉರುಡುಗ ಅವರು ಎರಡು ಬಾರಿ ಬಿಗ್ ಬಾಸ್​ ಮನೆಗೆ ಸ್ಪರ್ಧಿ ಆಗಿ ತೆರಳಿದ್ದಾರೆ. ಇದರಿಂದ ಅವರ ಜನಪ್ರಿಯತೆ ಹೆಚ್ಚಿದೆ. ಅವರ ಅಭಿಮಾನಿ ಬಳಗ ಮೊದಲಿಗಿಂತ ಹಿರಿದಾಗಿದೆ.

ದಿವ್ಯಾ ಉರುಡುಗ ಅವರು ಎರಡು ಬಾರಿ ಬಿಗ್ ಬಾಸ್​ ಮನೆಗೆ ಸ್ಪರ್ಧಿ ಆಗಿ ತೆರಳಿದ್ದಾರೆ. ಇದರಿಂದ ಅವರ ಜನಪ್ರಿಯತೆ ಹೆಚ್ಚಿದೆ. ಅವರ ಅಭಿಮಾನಿ ಬಳಗ ಮೊದಲಿಗಿಂತ ಹಿರಿದಾಗಿದೆ.

3 / 5
ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆಪಿ ಮಧ್ಯೆ ಬಿಗ್ ಬಾಸ್ ಮನೆಯಲ್ಲಿ ಪ್ರೀತಿ ಮೊಳೆಯಿತು. ಇದರಿಂದ ಈ ಜೋಡಿ ಫೇಮಸ್ ಆದರು. ಇವರು ಬೇಗ ಮದುವೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆಪಿ ಮಧ್ಯೆ ಬಿಗ್ ಬಾಸ್ ಮನೆಯಲ್ಲಿ ಪ್ರೀತಿ ಮೊಳೆಯಿತು. ಇದರಿಂದ ಈ ಜೋಡಿ ಫೇಮಸ್ ಆದರು. ಇವರು ಬೇಗ ಮದುವೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

4 / 5
ದಿವ್ಯಾ ಹಾಗೂ ಅರವಿಂದ್ ಹೊಸ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ‘ಅರ್ದಂ ಬರ್ಧ ಪ್ರೇಮ ಕಥೆ’ ಎಂದು ಚಿತ್ರಕ್ಕೆ ಶೀರ್ಷಿಕೆ ಇಡಲಾಗಿದೆ.  

ದಿವ್ಯಾ ಹಾಗೂ ಅರವಿಂದ್ ಹೊಸ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ‘ಅರ್ದಂ ಬರ್ಧ ಪ್ರೇಮ ಕಥೆ’ ಎಂದು ಚಿತ್ರಕ್ಕೆ ಶೀರ್ಷಿಕೆ ಇಡಲಾಗಿದೆ.  

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್