AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀಲಕುರಂಜಿ ಹೂಗಳ ಸೌಂದರ್ಯಕ್ಕೆ ಮಾರು ಹೋದ ಬಿಗ್ ಬಾಸ್ ಬೆಡಗಿ ದಿವ್ಯಾ ಉರುಡುಗ

ದಿವ್ಯಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ನೀಲಕುರಂಜಿ ಮಧ್ಯೆ ನಿಂತು ಅವರು ಫೋಟೋ ಹಂಚಿಕೊಂಡಿದ್ದಾರೆ. ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

TV9 Web
| Edited By: |

Updated on: Sep 18, 2022 | 1:55 PM

Share
ನಟಿ ದಿವ್ಯಾ ಉರುಡುಗ ಅವರು ನಟಿಯಾಗಿ, ಬಿಗ್ ಬಾಸ್​ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದಾರೆ. ದೊಡ್ಮನೆಗೆ ಎಂಟ್ರಿ ನೀಡಿದ ನಂತರದಲ್ಲಿ ಅವರ ಜನಪ್ರಿಯತೆ ಹೆಚ್ಚಿದೆ. ಇನ್​ಸ್ಟಾಗ್ರಾಮ್​ನಲ್ಲಿ 8 ಲಕ್ಷಕ್ಕೂ ಅಧಿಕ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ.

ನಟಿ ದಿವ್ಯಾ ಉರುಡುಗ ಅವರು ನಟಿಯಾಗಿ, ಬಿಗ್ ಬಾಸ್​ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದಾರೆ. ದೊಡ್ಮನೆಗೆ ಎಂಟ್ರಿ ನೀಡಿದ ನಂತರದಲ್ಲಿ ಅವರ ಜನಪ್ರಿಯತೆ ಹೆಚ್ಚಿದೆ. ಇನ್​ಸ್ಟಾಗ್ರಾಮ್​ನಲ್ಲಿ 8 ಲಕ್ಷಕ್ಕೂ ಅಧಿಕ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ.

1 / 5
ದಿವ್ಯಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ನೀಲಕುರಂಜಿ ಮಧ್ಯೆ ನಿಂತು ಅವರು ಫೋಟೋ ಹಂಚಿಕೊಂಡಿದ್ದಾರೆ. ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ದಿವ್ಯಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ನೀಲಕುರಂಜಿ ಮಧ್ಯೆ ನಿಂತು ಅವರು ಫೋಟೋ ಹಂಚಿಕೊಂಡಿದ್ದಾರೆ. ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

2 / 5
ನೀಲಕುರಂಜಿ ಒಂದು ಜಾತಿಯ ಹೂವು. ಇದು ದಕ್ಷಿಣ ಭಾರತದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಈ ಹೂವು ಅರಳಿದಾಗ ಇದು ನೀಲಿ ಬಣ್ಣದಲ್ಲಿರುತ್ತದೆ. ಈ ಹೂವು ಅಗಾಧ ಸಂಖ್ಯೆಯಲ್ಲಿ ಆಗುತ್ತದೆ. ಇದನ್ನು ನೋಡುವುದೇ ಕಣ್ಣಿಗೆ ಹಬ್ಬ.

ನೀಲಕುರಂಜಿ ಒಂದು ಜಾತಿಯ ಹೂವು. ಇದು ದಕ್ಷಿಣ ಭಾರತದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಈ ಹೂವು ಅರಳಿದಾಗ ಇದು ನೀಲಿ ಬಣ್ಣದಲ್ಲಿರುತ್ತದೆ. ಈ ಹೂವು ಅಗಾಧ ಸಂಖ್ಯೆಯಲ್ಲಿ ಆಗುತ್ತದೆ. ಇದನ್ನು ನೋಡುವುದೇ ಕಣ್ಣಿಗೆ ಹಬ್ಬ.

3 / 5
ದಿವ್ಯಾ ಅವರು ಹೂವಿನ ಮಧ್ಯೆ ನಿಂತು ಪೋಸ್​​ ನೀಡಿದ್ದಾರೆ. ಈ ಫೋಟೋಗೆ 70 ಸಾವಿರಕ್ಕೂ ಅಧಿಕ ಲೈಕ್ಸ್ ಬಂದಿದೆ.

ದಿವ್ಯಾ ಅವರು ಹೂವಿನ ಮಧ್ಯೆ ನಿಂತು ಪೋಸ್​​ ನೀಡಿದ್ದಾರೆ. ಈ ಫೋಟೋಗೆ 70 ಸಾವಿರಕ್ಕೂ ಅಧಿಕ ಲೈಕ್ಸ್ ಬಂದಿದೆ.

4 / 5
ದಿವ್ಯಾ ಉರುಡುಗ ಅವರು ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಬಿಗ್ ಬಾಸ್​ಗೆ ಹೋದ ನಂತರ ಅವರಿಗೆ ಆಫರ್ ಹೆಚ್ಚಿದೆ.

ದಿವ್ಯಾ ಉರುಡುಗ ಅವರು ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಬಿಗ್ ಬಾಸ್​ಗೆ ಹೋದ ನಂತರ ಅವರಿಗೆ ಆಫರ್ ಹೆಚ್ಚಿದೆ.

5 / 5
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?