AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀಲಕುರಂಜಿ ಹೂಗಳ ಸೌಂದರ್ಯಕ್ಕೆ ಮಾರು ಹೋದ ಬಿಗ್ ಬಾಸ್ ಬೆಡಗಿ ದಿವ್ಯಾ ಉರುಡುಗ

ದಿವ್ಯಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ನೀಲಕುರಂಜಿ ಮಧ್ಯೆ ನಿಂತು ಅವರು ಫೋಟೋ ಹಂಚಿಕೊಂಡಿದ್ದಾರೆ. ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

TV9 Web
| Edited By: |

Updated on: Sep 18, 2022 | 1:55 PM

Share
ನಟಿ ದಿವ್ಯಾ ಉರುಡುಗ ಅವರು ನಟಿಯಾಗಿ, ಬಿಗ್ ಬಾಸ್​ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದಾರೆ. ದೊಡ್ಮನೆಗೆ ಎಂಟ್ರಿ ನೀಡಿದ ನಂತರದಲ್ಲಿ ಅವರ ಜನಪ್ರಿಯತೆ ಹೆಚ್ಚಿದೆ. ಇನ್​ಸ್ಟಾಗ್ರಾಮ್​ನಲ್ಲಿ 8 ಲಕ್ಷಕ್ಕೂ ಅಧಿಕ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ.

ನಟಿ ದಿವ್ಯಾ ಉರುಡುಗ ಅವರು ನಟಿಯಾಗಿ, ಬಿಗ್ ಬಾಸ್​ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದಾರೆ. ದೊಡ್ಮನೆಗೆ ಎಂಟ್ರಿ ನೀಡಿದ ನಂತರದಲ್ಲಿ ಅವರ ಜನಪ್ರಿಯತೆ ಹೆಚ್ಚಿದೆ. ಇನ್​ಸ್ಟಾಗ್ರಾಮ್​ನಲ್ಲಿ 8 ಲಕ್ಷಕ್ಕೂ ಅಧಿಕ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ.

1 / 5
ದಿವ್ಯಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ನೀಲಕುರಂಜಿ ಮಧ್ಯೆ ನಿಂತು ಅವರು ಫೋಟೋ ಹಂಚಿಕೊಂಡಿದ್ದಾರೆ. ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ದಿವ್ಯಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ನೀಲಕುರಂಜಿ ಮಧ್ಯೆ ನಿಂತು ಅವರು ಫೋಟೋ ಹಂಚಿಕೊಂಡಿದ್ದಾರೆ. ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

2 / 5
ನೀಲಕುರಂಜಿ ಒಂದು ಜಾತಿಯ ಹೂವು. ಇದು ದಕ್ಷಿಣ ಭಾರತದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಈ ಹೂವು ಅರಳಿದಾಗ ಇದು ನೀಲಿ ಬಣ್ಣದಲ್ಲಿರುತ್ತದೆ. ಈ ಹೂವು ಅಗಾಧ ಸಂಖ್ಯೆಯಲ್ಲಿ ಆಗುತ್ತದೆ. ಇದನ್ನು ನೋಡುವುದೇ ಕಣ್ಣಿಗೆ ಹಬ್ಬ.

ನೀಲಕುರಂಜಿ ಒಂದು ಜಾತಿಯ ಹೂವು. ಇದು ದಕ್ಷಿಣ ಭಾರತದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಈ ಹೂವು ಅರಳಿದಾಗ ಇದು ನೀಲಿ ಬಣ್ಣದಲ್ಲಿರುತ್ತದೆ. ಈ ಹೂವು ಅಗಾಧ ಸಂಖ್ಯೆಯಲ್ಲಿ ಆಗುತ್ತದೆ. ಇದನ್ನು ನೋಡುವುದೇ ಕಣ್ಣಿಗೆ ಹಬ್ಬ.

3 / 5
ದಿವ್ಯಾ ಅವರು ಹೂವಿನ ಮಧ್ಯೆ ನಿಂತು ಪೋಸ್​​ ನೀಡಿದ್ದಾರೆ. ಈ ಫೋಟೋಗೆ 70 ಸಾವಿರಕ್ಕೂ ಅಧಿಕ ಲೈಕ್ಸ್ ಬಂದಿದೆ.

ದಿವ್ಯಾ ಅವರು ಹೂವಿನ ಮಧ್ಯೆ ನಿಂತು ಪೋಸ್​​ ನೀಡಿದ್ದಾರೆ. ಈ ಫೋಟೋಗೆ 70 ಸಾವಿರಕ್ಕೂ ಅಧಿಕ ಲೈಕ್ಸ್ ಬಂದಿದೆ.

4 / 5
ದಿವ್ಯಾ ಉರುಡುಗ ಅವರು ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಬಿಗ್ ಬಾಸ್​ಗೆ ಹೋದ ನಂತರ ಅವರಿಗೆ ಆಫರ್ ಹೆಚ್ಚಿದೆ.

ದಿವ್ಯಾ ಉರುಡುಗ ಅವರು ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಬಿಗ್ ಬಾಸ್​ಗೆ ಹೋದ ನಂತರ ಅವರಿಗೆ ಆಫರ್ ಹೆಚ್ಚಿದೆ.

5 / 5
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್