AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀಲಕುರಂಜಿ ಹೂಗಳ ಸೌಂದರ್ಯಕ್ಕೆ ಮಾರು ಹೋದ ಬಿಗ್ ಬಾಸ್ ಬೆಡಗಿ ದಿವ್ಯಾ ಉರುಡುಗ

ದಿವ್ಯಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ನೀಲಕುರಂಜಿ ಮಧ್ಯೆ ನಿಂತು ಅವರು ಫೋಟೋ ಹಂಚಿಕೊಂಡಿದ್ದಾರೆ. ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

TV9 Web
| Edited By: |

Updated on: Sep 18, 2022 | 1:55 PM

Share
ನಟಿ ದಿವ್ಯಾ ಉರುಡುಗ ಅವರು ನಟಿಯಾಗಿ, ಬಿಗ್ ಬಾಸ್​ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದಾರೆ. ದೊಡ್ಮನೆಗೆ ಎಂಟ್ರಿ ನೀಡಿದ ನಂತರದಲ್ಲಿ ಅವರ ಜನಪ್ರಿಯತೆ ಹೆಚ್ಚಿದೆ. ಇನ್​ಸ್ಟಾಗ್ರಾಮ್​ನಲ್ಲಿ 8 ಲಕ್ಷಕ್ಕೂ ಅಧಿಕ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ.

ನಟಿ ದಿವ್ಯಾ ಉರುಡುಗ ಅವರು ನಟಿಯಾಗಿ, ಬಿಗ್ ಬಾಸ್​ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದಾರೆ. ದೊಡ್ಮನೆಗೆ ಎಂಟ್ರಿ ನೀಡಿದ ನಂತರದಲ್ಲಿ ಅವರ ಜನಪ್ರಿಯತೆ ಹೆಚ್ಚಿದೆ. ಇನ್​ಸ್ಟಾಗ್ರಾಮ್​ನಲ್ಲಿ 8 ಲಕ್ಷಕ್ಕೂ ಅಧಿಕ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ.

1 / 5
ದಿವ್ಯಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ನೀಲಕುರಂಜಿ ಮಧ್ಯೆ ನಿಂತು ಅವರು ಫೋಟೋ ಹಂಚಿಕೊಂಡಿದ್ದಾರೆ. ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ದಿವ್ಯಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ನೀಲಕುರಂಜಿ ಮಧ್ಯೆ ನಿಂತು ಅವರು ಫೋಟೋ ಹಂಚಿಕೊಂಡಿದ್ದಾರೆ. ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

2 / 5
ನೀಲಕುರಂಜಿ ಒಂದು ಜಾತಿಯ ಹೂವು. ಇದು ದಕ್ಷಿಣ ಭಾರತದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಈ ಹೂವು ಅರಳಿದಾಗ ಇದು ನೀಲಿ ಬಣ್ಣದಲ್ಲಿರುತ್ತದೆ. ಈ ಹೂವು ಅಗಾಧ ಸಂಖ್ಯೆಯಲ್ಲಿ ಆಗುತ್ತದೆ. ಇದನ್ನು ನೋಡುವುದೇ ಕಣ್ಣಿಗೆ ಹಬ್ಬ.

ನೀಲಕುರಂಜಿ ಒಂದು ಜಾತಿಯ ಹೂವು. ಇದು ದಕ್ಷಿಣ ಭಾರತದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಈ ಹೂವು ಅರಳಿದಾಗ ಇದು ನೀಲಿ ಬಣ್ಣದಲ್ಲಿರುತ್ತದೆ. ಈ ಹೂವು ಅಗಾಧ ಸಂಖ್ಯೆಯಲ್ಲಿ ಆಗುತ್ತದೆ. ಇದನ್ನು ನೋಡುವುದೇ ಕಣ್ಣಿಗೆ ಹಬ್ಬ.

3 / 5
ದಿವ್ಯಾ ಅವರು ಹೂವಿನ ಮಧ್ಯೆ ನಿಂತು ಪೋಸ್​​ ನೀಡಿದ್ದಾರೆ. ಈ ಫೋಟೋಗೆ 70 ಸಾವಿರಕ್ಕೂ ಅಧಿಕ ಲೈಕ್ಸ್ ಬಂದಿದೆ.

ದಿವ್ಯಾ ಅವರು ಹೂವಿನ ಮಧ್ಯೆ ನಿಂತು ಪೋಸ್​​ ನೀಡಿದ್ದಾರೆ. ಈ ಫೋಟೋಗೆ 70 ಸಾವಿರಕ್ಕೂ ಅಧಿಕ ಲೈಕ್ಸ್ ಬಂದಿದೆ.

4 / 5
ದಿವ್ಯಾ ಉರುಡುಗ ಅವರು ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಬಿಗ್ ಬಾಸ್​ಗೆ ಹೋದ ನಂತರ ಅವರಿಗೆ ಆಫರ್ ಹೆಚ್ಚಿದೆ.

ದಿವ್ಯಾ ಉರುಡುಗ ಅವರು ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಬಿಗ್ ಬಾಸ್​ಗೆ ಹೋದ ನಂತರ ಅವರಿಗೆ ಆಫರ್ ಹೆಚ್ಚಿದೆ.

5 / 5
Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!