AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namratha Gowda: ಹೊಸ ಫೋಟೋಶೂಟ್ ಮೂಲಕ ಮಿಂಚಿದ ನಮ್ರತಾ ಗೌಡ

ನಮ್ರತಾ ರೆಸಾರ್ಟ್ ಒಂದಕ್ಕೆ ತೆರಳಿದ್ದಾರೆ. ಅಲ್ಲಿ ಅವರು ಸಖತ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಅವರ ಫೋಟೋಗೆ ಭರ್ಜರಿ ಲೈಕ್ಸ್ ಸಿಗುತ್ತಿದೆ. ಅವರ ಫೋಟೋ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jul 31, 2024 | 11:50 AM

Share
ನಟಿ ನಮ್ರತಾ ಗೌಡ ಅವರಿಗೆ ಫೋಟೋಶೂಟ್​ ಮೇಲೆ ಇರುವ ಪ್ರೀತಿ ಅಪಾರವಾದದ್ದು. ಅವರು ಸದಾ ಫೋಟೋಶೂಟ್ ಮೂಲಕ ಮಿಂಚುತ್ತಾ ಇರುತ್ತಾರೆ. ಈಗ ಅವರ ಹೊಸ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ನಟಿ ನಮ್ರತಾ ಗೌಡ ಅವರಿಗೆ ಫೋಟೋಶೂಟ್​ ಮೇಲೆ ಇರುವ ಪ್ರೀತಿ ಅಪಾರವಾದದ್ದು. ಅವರು ಸದಾ ಫೋಟೋಶೂಟ್ ಮೂಲಕ ಮಿಂಚುತ್ತಾ ಇರುತ್ತಾರೆ. ಈಗ ಅವರ ಹೊಸ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

1 / 5
ನಮ್ರತಾ ರೆಸಾರ್ಟ್ ಒಂದಕ್ಕೆ ತೆರಳಿದ್ದಾರೆ. ಅಲ್ಲಿ ಅವರು ಸಖತ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಅವರ ಫೋಟೋಗೆ ಭರ್ಜರಿ ಲೈಕ್ಸ್ ಸಿಗುತ್ತಿದೆ. ಅವರ ಫೋಟೋ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ.

ನಮ್ರತಾ ರೆಸಾರ್ಟ್ ಒಂದಕ್ಕೆ ತೆರಳಿದ್ದಾರೆ. ಅಲ್ಲಿ ಅವರು ಸಖತ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಅವರ ಫೋಟೋಗೆ ಭರ್ಜರಿ ಲೈಕ್ಸ್ ಸಿಗುತ್ತಿದೆ. ಅವರ ಫೋಟೋ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ.

2 / 5
ನಮ್ರತಾ ಗೌಡ ಅವರು ‘ನಾಗಿಣಿ 2’ ಧಾರಾವಾಹಿಯಲ್ಲಿ ಗಮನ ಸೆಳೆದವರು. ಆ ಬಳಿಕ ಅವರಿಗೆ ಬಿಗ್ ಬಾಸ್ ಆಫರ್ ಬಂತು. ಇದರಲ್ಲಿ ಸ್ಪರ್ಧಿಸಿ ಅವರು ಮತ್ತಷ್ಟು ಜನಪ್ರಿಯತೆ ಪಡೆದಿದ್ದಾರೆ.

ನಮ್ರತಾ ಗೌಡ ಅವರು ‘ನಾಗಿಣಿ 2’ ಧಾರಾವಾಹಿಯಲ್ಲಿ ಗಮನ ಸೆಳೆದವರು. ಆ ಬಳಿಕ ಅವರಿಗೆ ಬಿಗ್ ಬಾಸ್ ಆಫರ್ ಬಂತು. ಇದರಲ್ಲಿ ಸ್ಪರ್ಧಿಸಿ ಅವರು ಮತ್ತಷ್ಟು ಜನಪ್ರಿಯತೆ ಪಡೆದಿದ್ದಾರೆ.

3 / 5
ನಮ್ರತಾ ಗೌಡ ಅವರಿಗೆ ದೊಡ್ಡ ಮಟ್ಟದ ಖ್ಯಾತಿ ಸಿಕ್ಕಿದೆ. ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ ಹಿಂಬಾಲಕರ ಸಂಖ್ಯೆ ಕೂಡ ಹೆಚ್ಚಿದೆ. ಅವರ ಫೋಟೋಗಳನ್ನು ಅನೇಕರು ಇಷ್ಟಪಟ್ಟಿದ್ದಾರೆ.  

ನಮ್ರತಾ ಗೌಡ ಅವರಿಗೆ ದೊಡ್ಡ ಮಟ್ಟದ ಖ್ಯಾತಿ ಸಿಕ್ಕಿದೆ. ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ ಹಿಂಬಾಲಕರ ಸಂಖ್ಯೆ ಕೂಡ ಹೆಚ್ಚಿದೆ. ಅವರ ಫೋಟೋಗಳನ್ನು ಅನೇಕರು ಇಷ್ಟಪಟ್ಟಿದ್ದಾರೆ.  

4 / 5
ನಮ್ರತಾ ಗೌಡ ಅವರಿಗೆ ಹೊಸ ಹೊಸ ಆಫರ್​ಗಳು ಬರುತ್ತಿವೆ. ಆದರೆ, ಎಲ್ಲವನ್ನೂ ಒಪ್ಪಿ ಅವರು ನಟಿಸುತ್ತಿಲ್ಲ. ಅಲ್ಲೊಂದು ಇಲ್ಲೊಂದು ಆಫರ್​ಗಳನ್ನು ಅವರು ಒಪ್ಪಿಕೊಳ್ಳುತ್ತಿದ್ದಾರೆ.

ನಮ್ರತಾ ಗೌಡ ಅವರಿಗೆ ಹೊಸ ಹೊಸ ಆಫರ್​ಗಳು ಬರುತ್ತಿವೆ. ಆದರೆ, ಎಲ್ಲವನ್ನೂ ಒಪ್ಪಿ ಅವರು ನಟಿಸುತ್ತಿಲ್ಲ. ಅಲ್ಲೊಂದು ಇಲ್ಲೊಂದು ಆಫರ್​ಗಳನ್ನು ಅವರು ಒಪ್ಪಿಕೊಳ್ಳುತ್ತಿದ್ದಾರೆ.

5 / 5
ಭೀಕರ ಕೊಲೆ ಪ್ರಕರಣದಿಂದ ಪೊಲೀಸರಿಗೇ ಶಾಕ್! ಎಸ್​ಪಿ ಹೇಳಿದ್ದೇನು ನೋಡಿ
ಭೀಕರ ಕೊಲೆ ಪ್ರಕರಣದಿಂದ ಪೊಲೀಸರಿಗೇ ಶಾಕ್! ಎಸ್​ಪಿ ಹೇಳಿದ್ದೇನು ನೋಡಿ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ