AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದವಿ ಪಡೆದ ಖುಷಿಯಲ್ಲಿ ನಟಿ ಸಾನ್ಯಾ ಐಯ್ಯರ್; ಇಲ್ಲಿದೆ ಫೋಟೋ ಗ್ಯಾಲರಿ

Sanya Iyer: ಈಗ ಸಾನ್ಯಾ ಐಯ್ಯರ್ ಅವರು ಪದವಿಧರೆ ಆಗಿದ್ದಾರೆ. ಪದವಿ ದಿನದ ಫೋಟೋಗಳನ್ನು ಅವರು ಸೋಶೀಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jan 28, 2023 | 8:44 AM

Share
ನಟಿ ಸಾನ್ಯಾ ಐಯ್ಯರ್ ಅವರು ಕಿರುತೆರೆ ಮೂಲಕ ಜನರಿಗೆ ಪರಿಚಯಗೊಂಡರು. ‘ಬಿಗ್ ಬಾಸ್ ಒಟಿಟಿ’ ಹಾಗೂ ‘ಬಿಗ್ ಬಾಸ್​’ ಟಿವಿ ಸೀಸನ್​ ಮೂಲಕ ಅವರ ಜನಪ್ರಿಯತೆ ಹೆಚ್ಚಿತು.

ನಟಿ ಸಾನ್ಯಾ ಐಯ್ಯರ್ ಅವರು ಕಿರುತೆರೆ ಮೂಲಕ ಜನರಿಗೆ ಪರಿಚಯಗೊಂಡರು. ‘ಬಿಗ್ ಬಾಸ್ ಒಟಿಟಿ’ ಹಾಗೂ ‘ಬಿಗ್ ಬಾಸ್​’ ಟಿವಿ ಸೀಸನ್​ ಮೂಲಕ ಅವರ ಜನಪ್ರಿಯತೆ ಹೆಚ್ಚಿತು.

1 / 5
ಈಗ ಸಾನ್ಯಾ ಐಯ್ಯರ್ ಅವರು ಪದವಿಧರೆ ಆಗಿದ್ದಾರೆ. ಪದವಿ ದಿನದ ಫೋಟೋಗಳನ್ನು ಅವರು ಸೋಶೀಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

ಈಗ ಸಾನ್ಯಾ ಐಯ್ಯರ್ ಅವರು ಪದವಿಧರೆ ಆಗಿದ್ದಾರೆ. ಪದವಿ ದಿನದ ಫೋಟೋಗಳನ್ನು ಅವರು ಸೋಶೀಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

2 / 5
ಸಾನ್ಯಾ ಅವರ ಪದವಿ ದಿನದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಕೊಟ್ಟಿದ್ದಾರೆ.

ಸಾನ್ಯಾ ಅವರ ಪದವಿ ದಿನದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಕೊಟ್ಟಿದ್ದಾರೆ.

3 / 5
ಬಿಗ್ ಬಾಸ್​ನಿಂದ ಹೊರ ಬಂದ ನಂತರದಲ್ಲಿ ಅನೇಕ ಕಡೆಗಳಲ್ಲಿ ಸ್ಪರ್ಧಿಗಳು ಒಂದೆಡೆ ಸೇರಿದ್ದರು. ಆದರೆ, ಸಾನ್ಯಾ ಐಯ್ಯರ್ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ.

ಬಿಗ್ ಬಾಸ್​ನಿಂದ ಹೊರ ಬಂದ ನಂತರದಲ್ಲಿ ಅನೇಕ ಕಡೆಗಳಲ್ಲಿ ಸ್ಪರ್ಧಿಗಳು ಒಂದೆಡೆ ಸೇರಿದ್ದರು. ಆದರೆ, ಸಾನ್ಯಾ ಐಯ್ಯರ್ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ.

4 / 5
ಸಾನ್ಯಾ ಐಯ್ಯರ್​ಗೆ ಖ್ಯಾತಿ ಹೆಚ್ಚಿದ ಹಿನ್ನೆಲೆಯಲ್ಲಿ ಅವರು ಸಿನಿಮಾ ಒಪ್ಪಿಕೊಳ್ತಾರಾ ಅಥವಾ ಧಾರಾವಾಹಿಗಳಲ್ಲಿ ನಟಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಸಾನ್ಯಾ ಐಯ್ಯರ್​ಗೆ ಖ್ಯಾತಿ ಹೆಚ್ಚಿದ ಹಿನ್ನೆಲೆಯಲ್ಲಿ ಅವರು ಸಿನಿಮಾ ಒಪ್ಪಿಕೊಳ್ತಾರಾ ಅಥವಾ ಧಾರಾವಾಹಿಗಳಲ್ಲಿ ನಟಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

5 / 5
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ