Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದವಿ ಪಡೆದ ಖುಷಿಯಲ್ಲಿ ನಟಿ ಸಾನ್ಯಾ ಐಯ್ಯರ್; ಇಲ್ಲಿದೆ ಫೋಟೋ ಗ್ಯಾಲರಿ

Sanya Iyer: ಈಗ ಸಾನ್ಯಾ ಐಯ್ಯರ್ ಅವರು ಪದವಿಧರೆ ಆಗಿದ್ದಾರೆ. ಪದವಿ ದಿನದ ಫೋಟೋಗಳನ್ನು ಅವರು ಸೋಶೀಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jan 28, 2023 | 8:44 AM

ನಟಿ ಸಾನ್ಯಾ ಐಯ್ಯರ್ ಅವರು ಕಿರುತೆರೆ ಮೂಲಕ ಜನರಿಗೆ ಪರಿಚಯಗೊಂಡರು. ‘ಬಿಗ್ ಬಾಸ್ ಒಟಿಟಿ’ ಹಾಗೂ ‘ಬಿಗ್ ಬಾಸ್​’ ಟಿವಿ ಸೀಸನ್​ ಮೂಲಕ ಅವರ ಜನಪ್ರಿಯತೆ ಹೆಚ್ಚಿತು.

ನಟಿ ಸಾನ್ಯಾ ಐಯ್ಯರ್ ಅವರು ಕಿರುತೆರೆ ಮೂಲಕ ಜನರಿಗೆ ಪರಿಚಯಗೊಂಡರು. ‘ಬಿಗ್ ಬಾಸ್ ಒಟಿಟಿ’ ಹಾಗೂ ‘ಬಿಗ್ ಬಾಸ್​’ ಟಿವಿ ಸೀಸನ್​ ಮೂಲಕ ಅವರ ಜನಪ್ರಿಯತೆ ಹೆಚ್ಚಿತು.

1 / 5
ಈಗ ಸಾನ್ಯಾ ಐಯ್ಯರ್ ಅವರು ಪದವಿಧರೆ ಆಗಿದ್ದಾರೆ. ಪದವಿ ದಿನದ ಫೋಟೋಗಳನ್ನು ಅವರು ಸೋಶೀಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

ಈಗ ಸಾನ್ಯಾ ಐಯ್ಯರ್ ಅವರು ಪದವಿಧರೆ ಆಗಿದ್ದಾರೆ. ಪದವಿ ದಿನದ ಫೋಟೋಗಳನ್ನು ಅವರು ಸೋಶೀಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

2 / 5
ಸಾನ್ಯಾ ಅವರ ಪದವಿ ದಿನದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಕೊಟ್ಟಿದ್ದಾರೆ.

ಸಾನ್ಯಾ ಅವರ ಪದವಿ ದಿನದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಕೊಟ್ಟಿದ್ದಾರೆ.

3 / 5
ಬಿಗ್ ಬಾಸ್​ನಿಂದ ಹೊರ ಬಂದ ನಂತರದಲ್ಲಿ ಅನೇಕ ಕಡೆಗಳಲ್ಲಿ ಸ್ಪರ್ಧಿಗಳು ಒಂದೆಡೆ ಸೇರಿದ್ದರು. ಆದರೆ, ಸಾನ್ಯಾ ಐಯ್ಯರ್ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ.

ಬಿಗ್ ಬಾಸ್​ನಿಂದ ಹೊರ ಬಂದ ನಂತರದಲ್ಲಿ ಅನೇಕ ಕಡೆಗಳಲ್ಲಿ ಸ್ಪರ್ಧಿಗಳು ಒಂದೆಡೆ ಸೇರಿದ್ದರು. ಆದರೆ, ಸಾನ್ಯಾ ಐಯ್ಯರ್ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ.

4 / 5
ಸಾನ್ಯಾ ಐಯ್ಯರ್​ಗೆ ಖ್ಯಾತಿ ಹೆಚ್ಚಿದ ಹಿನ್ನೆಲೆಯಲ್ಲಿ ಅವರು ಸಿನಿಮಾ ಒಪ್ಪಿಕೊಳ್ತಾರಾ ಅಥವಾ ಧಾರಾವಾಹಿಗಳಲ್ಲಿ ನಟಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಸಾನ್ಯಾ ಐಯ್ಯರ್​ಗೆ ಖ್ಯಾತಿ ಹೆಚ್ಚಿದ ಹಿನ್ನೆಲೆಯಲ್ಲಿ ಅವರು ಸಿನಿಮಾ ಒಪ್ಪಿಕೊಳ್ತಾರಾ ಅಥವಾ ಧಾರಾವಾಹಿಗಳಲ್ಲಿ ನಟಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

5 / 5
Follow us
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು