AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ಗೆ ಎಂಟ್ರಿ ಕೊಡೋರು ಇವರೇನಾ? ಹರಿದಾಡ್ತಿದೆ ಸೀರಿಯಲ್ ಕಲಾವಿದರ ಪಟ್ಟಿ

ಕನ್ನಡದ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ 'ಬಿಗ್ ಬಾಸ್ ಕನ್ನಡ 13' ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಸೆಪ್ಟೆಂಬರ್ 6 ರಿಂದ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗಲಿರುವ ಈ ಕಾರ್ಯಕ್ರಮದಲ್ಲಿ ಜನಸಾಮಾನ್ಯರಿಗೂ ಅವಕಾಶ ಕಲ್ಪಿಸಲಾಗಿದೆ. ಇನ್ನು ಸೀರಿಯಲ್‌ಗಳಿಂದ ಹಠಾತ್ ಹೊರಬಂದಿರುವ ಪ್ರಮುಖ ಕಿರುತೆರೆ ತಾರೆಯರು ದೊಡ್ಮನೆ ಪ್ರವೇಶಿಸುವುದು ಬಹುತೇಕ ಖಚಿತ ಎನ್ನಲಾಗಿದ್ದು, ಪ್ರೇಕ್ಷಕರಲ್ಲಿ ಭಾರಿ ಕುತೂಹಲ ಮೂಡಿಸಿದೆ.

ರಾಜೇಶ್ ದುಗ್ಗುಮನೆ
|

Updated on:Sep 01, 2026 | 12:13 PM

Share
ಗಗನಾ ಭಾರಿ: ಕಳೆದ ಸೀಸನ್‌ನಿಂದಲೂ ಬಿಗ್ ಬಾಸ್ ಸಂಭಾವ್ಯ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದ ನಟಿ ಗಗನಾ ಭಾರಿ ಈ ಬಾರಿಯಾದರೂ ದೊಡ್ಮನೆ ಸೇರಲಿದ್ದಾರಾ ಎಂಬ ಕಾತುರ ಹೆಚ್ಚಾಗಿದೆ. ಅವರು ಈ ಮೊದಲು ಗಿಲ್ಲಿ ಜೊತೆಗಿನ ಕೆಮಿಸ್ಟ್ರಿ ಕಾರಣಕ್ಕೆ ಸುದ್ದಿ ಆಗಿದ್ದರು.

ಗಗನಾ ಭಾರಿ: ಕಳೆದ ಸೀಸನ್‌ನಿಂದಲೂ ಬಿಗ್ ಬಾಸ್ ಸಂಭಾವ್ಯ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದ ನಟಿ ಗಗನಾ ಭಾರಿ ಈ ಬಾರಿಯಾದರೂ ದೊಡ್ಮನೆ ಸೇರಲಿದ್ದಾರಾ ಎಂಬ ಕಾತುರ ಹೆಚ್ಚಾಗಿದೆ. ಅವರು ಈ ಮೊದಲು ಗಿಲ್ಲಿ ಜೊತೆಗಿನ ಕೆಮಿಸ್ಟ್ರಿ ಕಾರಣಕ್ಕೆ ಸುದ್ದಿ ಆಗಿದ್ದರು.

1 / 6
ಸುಶ್ಮಿತ್ ಜೈನ್: 'ಅಣ್ಣಯ್ಯ' ಧಾರಾವಾಹಿಯ 'ಜಿಮ್ ಸೀನ' ಪಾತ್ರದ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದ ಸುಶ್ಮಿತ್, ಬಿಗ್ ಬಾಸ್ ಸ್ಪರ್ಧಿಯಾಗುವ ಉದ್ದೇಶದಿಂದಲೇ ಸೀರಿಯಲ್‌ಗೆ ಗುಡ್‌ಬೈ ಹೇಳಿದ್ದಾರೆ ಎನ್ನಲಾಗುತ್ತಿದೆ.ಈ ಬಗ್ಗೆ ಅವರ ಕಡೆಯಿಂದ ಸ್ಪಷ್ಟನೆ ಸಿಕ್ಕಿಲ್ಲ.

ಸುಶ್ಮಿತ್ ಜೈನ್: 'ಅಣ್ಣಯ್ಯ' ಧಾರಾವಾಹಿಯ 'ಜಿಮ್ ಸೀನ' ಪಾತ್ರದ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದ ಸುಶ್ಮಿತ್, ಬಿಗ್ ಬಾಸ್ ಸ್ಪರ್ಧಿಯಾಗುವ ಉದ್ದೇಶದಿಂದಲೇ ಸೀರಿಯಲ್‌ಗೆ ಗುಡ್‌ಬೈ ಹೇಳಿದ್ದಾರೆ ಎನ್ನಲಾಗುತ್ತಿದೆ.ಈ ಬಗ್ಗೆ ಅವರ ಕಡೆಯಿಂದ ಸ್ಪಷ್ಟನೆ ಸಿಕ್ಕಿಲ್ಲ.

2 / 6
ಆಸಿಯಾ ಫಿರ್ದೋಸ್: 'ಕನ್ಯಾಕುಮಾರಿ' ಹಾಗೂ 'ಶ್ರಾವಣಿ ಸುಬ್ರಹ್ಮಣ್ಯ' ಧಾರಾವಾಹಿಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಆಸಿಯಾ, ಈ ಬಾರಿ ಬಿಗ್ ಬಾಸ್ ಮನೆ ಪ್ರವೇಶಿಸುವ ಸಾಧ್ಯತೆ ದಟ್ಟವಾಗಿದೆ. ಅವರು ಕಠಿಣ ಸ್ಪರ್ಧೆ ನೀಡಬಹುದು.

ಆಸಿಯಾ ಫಿರ್ದೋಸ್: 'ಕನ್ಯಾಕುಮಾರಿ' ಹಾಗೂ 'ಶ್ರಾವಣಿ ಸುಬ್ರಹ್ಮಣ್ಯ' ಧಾರಾವಾಹಿಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಆಸಿಯಾ, ಈ ಬಾರಿ ಬಿಗ್ ಬಾಸ್ ಮನೆ ಪ್ರವೇಶಿಸುವ ಸಾಧ್ಯತೆ ದಟ್ಟವಾಗಿದೆ. ಅವರು ಕಠಿಣ ಸ್ಪರ್ಧೆ ನೀಡಬಹುದು.

3 / 6
ಅಮೋಘ್ ಆದಿತ್ಯ: 'ಶ್ರಾವಣಿ ಸುಬ್ರಹ್ಮಣ್ಯ' ಧಾರಾವಾಹಿಯ ನಾಯಕ ನಟನಾಗಿ ಪ್ರಸಿದ್ದಿ ಪಡೆದಿರುವ ಅಮೋಘ್ ಆದಿತ್ಯ ಅವರ ಹೆಸರು ಕೂಡ ಬಿಗ್ ಬಾಸ್ ಸಂಭಾವ್ಯ ಸ್ಪರ್ಧಿಗಳ ಪಟ್ಟಿಯಲ್ಲಿ ಬಲವಾಗಿ ಕೇಳಿಬರುತ್ತಿದೆ.

ಅಮೋಘ್ ಆದಿತ್ಯ: 'ಶ್ರಾವಣಿ ಸುಬ್ರಹ್ಮಣ್ಯ' ಧಾರಾವಾಹಿಯ ನಾಯಕ ನಟನಾಗಿ ಪ್ರಸಿದ್ದಿ ಪಡೆದಿರುವ ಅಮೋಘ್ ಆದಿತ್ಯ ಅವರ ಹೆಸರು ಕೂಡ ಬಿಗ್ ಬಾಸ್ ಸಂಭಾವ್ಯ ಸ್ಪರ್ಧಿಗಳ ಪಟ್ಟಿಯಲ್ಲಿ ಬಲವಾಗಿ ಕೇಳಿಬರುತ್ತಿದೆ.

4 / 6
ಯಶ್ವಂತ್: 'ನಂದಗೋಕುಲ' ಧಾರಾವಾಹಿಯಲ್ಲಿ ಕೇಶವ ಪಾತ್ರದ ಮೂಲಕ ಜನಪ್ರಿಯತೆ ಗಳಿಸಿದ್ದ ಇವರು, ಬಿಗ್ ಬಾಸ್ ಆರಂಭದ ಬೆನ್ನಲ್ಲೇ ಸೀರಿಯಲ್‌ನಿಂದ ದಿಢೀರ್ ನಿರ್ಗಮಿಸಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಅವರು ಸಿನಿಮಾ ಪ್ರಚಾರಕ್ಕೆ ಹೀಗೆ ಮಾಡುತ್ತಿದ್ದೇನೆ ಎಂದಿದ್ದಾರೆಯಾದರೂ, ಅಸಲಿಯತ್ತು ಬೇರೆಯದೇ ಇದೆಯೇ ಎಂಬ ಪ್ರಶ್ನೆ ಮೂಡಿದೆ.

ಯಶ್ವಂತ್: 'ನಂದಗೋಕುಲ' ಧಾರಾವಾಹಿಯಲ್ಲಿ ಕೇಶವ ಪಾತ್ರದ ಮೂಲಕ ಜನಪ್ರಿಯತೆ ಗಳಿಸಿದ್ದ ಇವರು, ಬಿಗ್ ಬಾಸ್ ಆರಂಭದ ಬೆನ್ನಲ್ಲೇ ಸೀರಿಯಲ್‌ನಿಂದ ದಿಢೀರ್ ನಿರ್ಗಮಿಸಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಅವರು ಸಿನಿಮಾ ಪ್ರಚಾರಕ್ಕೆ ಹೀಗೆ ಮಾಡುತ್ತಿದ್ದೇನೆ ಎಂದಿದ್ದಾರೆಯಾದರೂ, ಅಸಲಿಯತ್ತು ಬೇರೆಯದೇ ಇದೆಯೇ ಎಂಬ ಪ್ರಶ್ನೆ ಮೂಡಿದೆ.

5 / 6
ಅಥರ್ವ್: 'ಶ್ರಾವಣಿ ಸುಬ್ರಹ್ಮಣ್ಯ' ಸೀರಿಯಲ್‌ನಲ್ಲಿ ಮದನ್ ಪಾತ್ರದ ಮೂಲಕ ಗಮನ ಸೆಳೆದಿದ್ದ ಅಥರ್ವ್ ಕೂಡ ಈ ಸೀಸನ್‌ನ ಹೊಸ ಸ್ಪರ್ಧಿಯಾಗಿ ಎಂಟ್ರಿ ಕೊಡುವ ನಿರೀಕ್ಷೆಯಿದೆ. ಜೀ ಕನ್ನಡದವರ ಹೆಸರೇ ಹೆಚ್ಚಿದೆ.

ಅಥರ್ವ್: 'ಶ್ರಾವಣಿ ಸುಬ್ರಹ್ಮಣ್ಯ' ಸೀರಿಯಲ್‌ನಲ್ಲಿ ಮದನ್ ಪಾತ್ರದ ಮೂಲಕ ಗಮನ ಸೆಳೆದಿದ್ದ ಅಥರ್ವ್ ಕೂಡ ಈ ಸೀಸನ್‌ನ ಹೊಸ ಸ್ಪರ್ಧಿಯಾಗಿ ಎಂಟ್ರಿ ಕೊಡುವ ನಿರೀಕ್ಷೆಯಿದೆ. ಜೀ ಕನ್ನಡದವರ ಹೆಸರೇ ಹೆಚ್ಚಿದೆ.

6 / 6

Published On - 12:12 pm, Tue, 1 September 26

Follow Us
ಪಾದಯಾತ್ರೆಗೂ ಮುನ್ನ ಗುರುಗುಂಟ ಅಮರೇಶ್ವರ ದೇವಸ್ಥಾನಕ್ಕೆ ವಿಜಯೇಂದ್ರ ಭೇಟಿ
ಪಾದಯಾತ್ರೆಗೂ ಮುನ್ನ ಗುರುಗುಂಟ ಅಮರೇಶ್ವರ ದೇವಸ್ಥಾನಕ್ಕೆ ವಿಜಯೇಂದ್ರ ಭೇಟಿ
ಹಾರ್ಮುಜ್​ನಲ್ಲಿ ಶಾಂತಿ, ಉಕ್ರೇನ್ ಯುದ್ಧ ಅಂತ್ಯಕ್ಕೆ ಕರೆ
ಹಾರ್ಮುಜ್​ನಲ್ಲಿ ಶಾಂತಿ, ಉಕ್ರೇನ್ ಯುದ್ಧ ಅಂತ್ಯಕ್ಕೆ ಕರೆ
ಸಿಕ್ಸ್​ ಪ್ಯಾಕ್​, ಟ್ಯಾಟು, ಶೋಕಿ ಜೀವನ: ಈತ ಯಾರೋ ಸೆಲೆಬ್ರಿಟಿ ಅಲ್ಲ, PDO
ಸಿಕ್ಸ್​ ಪ್ಯಾಕ್​, ಟ್ಯಾಟು, ಶೋಕಿ ಜೀವನ: ಈತ ಯಾರೋ ಸೆಲೆಬ್ರಿಟಿ ಅಲ್ಲ, PDO
‘ಟಾಕ್ಸಿಕ್’ನಿಂದ ಅರ್ಧಕ್ಕೆ ಹೊರಬಂದೆ’; ಬಿಗ್ ಬಾಸ್ ಮಾಜಿ ಸ್ಪರ್ಧಿಯ ಹೇಳಿಕೆ
‘ಟಾಕ್ಸಿಕ್’ನಿಂದ ಅರ್ಧಕ್ಕೆ ಹೊರಬಂದೆ’; ಬಿಗ್ ಬಾಸ್ ಮಾಜಿ ಸ್ಪರ್ಧಿಯ ಹೇಳಿಕೆ
ದಾವಣಗೆರೆ ಬಂದ್: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಬಸ್ ಸಂಚಾರಕ್ಕೆ ತಡೆ
ದಾವಣಗೆರೆ ಬಂದ್: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಬಸ್ ಸಂಚಾರಕ್ಕೆ ತಡೆ
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ