AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada Season 9: ಬಿಗ್​ ಬಾಸ್​ ಮನೆಗೆ ಎಂಟ್ರಿ ಕೊಡುವ 8 ಮಂದಿ ಇವರೇ..!

Bigg Boss Kannada 9 Contestants List: ಈ ಬಾರಿ ಒಟ್ಟು 18 ಸ್ಪರ್ಧಿಗಳು ಬಿಗ್ ಬಾಸ್​ ಮನೆಗೆ ಎಂಟ್ರಿ ಕೊಡಲಿದ್ದಾರೆ ಎಂದು ಹೇಳಲಾಗಿದ್ದು, ಅವರಲ್ಲಿ 8 ಮಂದಿ ಯಾರೆಂಬುದು ಈಗಾಗಲೇ ಖಚಿತವಾಗಿದೆ.

TV9 Web
| Edited By: |

Updated on:Sep 24, 2022 | 2:00 PM

Share
ಕನ್ನಡ ಕಿರುತೆರೆ ಬಿಗ್ಗೆಸ್ಟ್ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 9 ಗೆ ಇಂದು ಚಾಲನೆ ಸಿಗಲಿದೆ. ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಮೂಡಿಬರಲಿರುವ ಈ ಸ್ಪರ್ಧೆಯಲ್ಲಿ ಈ ಬಾರಿ ಯಾರೆಲ್ಲಾ ಕಾಣಿಸಿಕೊಳ್ಳಲಿದ್ದಾರೆ ಎಂಬುದೇ ಕುತೂಹಲ.

ಕನ್ನಡ ಕಿರುತೆರೆ ಬಿಗ್ಗೆಸ್ಟ್ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 9 ಗೆ ಇಂದು ಚಾಲನೆ ಸಿಗಲಿದೆ. ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಮೂಡಿಬರಲಿರುವ ಈ ಸ್ಪರ್ಧೆಯಲ್ಲಿ ಈ ಬಾರಿ ಯಾರೆಲ್ಲಾ ಕಾಣಿಸಿಕೊಳ್ಳಲಿದ್ದಾರೆ ಎಂಬುದೇ ಕುತೂಹಲ.

1 / 12
ಈ ಬಾರಿ ಒಟ್ಟು 18 ಸ್ಪರ್ಧಿಗಳು ಬಿಗ್ ಬಾಸ್​ ಮನೆಗೆ ಎಂಟ್ರಿ ಕೊಡಲಿದ್ದಾರೆ ಎಂದು ಹೇಳಲಾಗಿದ್ದು, ಅವರಲ್ಲಿ 8 ಮಂದಿ ಯಾರೆಂಬುದು ಈಗಾಗಲೇ ಖಚಿತವಾಗಿದೆ. ಅಂದರೆ ಬಿಗ್ ಬಾಸ್ ಒಟಿಟಿಯಲ್ಲಿ ಮಿಂಚಿದ್ದ ನಾಲ್ವರು ಸ್ಪರ್ಧಿಗಳು ಬಿಗ್ ಬಾಸ್ ಟೆಲಿವಿಷನ್ ಶೋಗೆ ನೇರ ಎಂಟ್ರಿ ಪಡೆಯುತ್ತಿದ್ದಾರೆ. ಅವರೆಂದರೆ...

ಈ ಬಾರಿ ಒಟ್ಟು 18 ಸ್ಪರ್ಧಿಗಳು ಬಿಗ್ ಬಾಸ್​ ಮನೆಗೆ ಎಂಟ್ರಿ ಕೊಡಲಿದ್ದಾರೆ ಎಂದು ಹೇಳಲಾಗಿದ್ದು, ಅವರಲ್ಲಿ 8 ಮಂದಿ ಯಾರೆಂಬುದು ಈಗಾಗಲೇ ಖಚಿತವಾಗಿದೆ. ಅಂದರೆ ಬಿಗ್ ಬಾಸ್ ಒಟಿಟಿಯಲ್ಲಿ ಮಿಂಚಿದ್ದ ನಾಲ್ವರು ಸ್ಪರ್ಧಿಗಳು ಬಿಗ್ ಬಾಸ್ ಟೆಲಿವಿಷನ್ ಶೋಗೆ ನೇರ ಎಂಟ್ರಿ ಪಡೆಯುತ್ತಿದ್ದಾರೆ. ಅವರೆಂದರೆ...

2 / 12
ನಟ ರಾಕೇಶ್ ಅಡಿಗ

ನಟ ರಾಕೇಶ್ ಅಡಿಗ

3 / 12
ಸಂಖ್ಯಾಶಾಸ್ತ್ರ ಗುರೂಜಿ ಆರ್ಯವರ್ಧನ್

ಸಂಖ್ಯಾಶಾಸ್ತ್ರ ಗುರೂಜಿ ಆರ್ಯವರ್ಧನ್

4 / 12
ಸಾನ್ಯಾ ಅಯ್ಯರ್​

ಸಾನ್ಯಾ ಅಯ್ಯರ್​

5 / 12
ರೂಪೇಶ್ ಶೆಟ್ಟಿ

ರೂಪೇಶ್ ಶೆಟ್ಟಿ

6 / 12
ಈ ನಾಲ್ವರು ಅಲ್ಲದೆ ಬಿಗ್ ಬಾಸ್ ಮನೆ ಪ್ರವೇಶಿಸಲಿರುವ ಕೆಲ ಸೆಲೆಬ್ರಿಟಿಗಳ ಹೆಸರುಗಳು ಕೂಡ ಲೀಕ್ ಆಗಿದೆ. ಅವರೆಂದರೆ..

ಈ ನಾಲ್ವರು ಅಲ್ಲದೆ ಬಿಗ್ ಬಾಸ್ ಮನೆ ಪ್ರವೇಶಿಸಲಿರುವ ಕೆಲ ಸೆಲೆಬ್ರಿಟಿಗಳ ಹೆಸರುಗಳು ಕೂಡ ಲೀಕ್ ಆಗಿದೆ. ಅವರೆಂದರೆ..

7 / 12
ಅರುಣ್ ಸಾಗರ್: ಈ ಹಿಂದೆ ಬಿಗ್ ಬಾಸ್ ರನ್ನರ್ ಅಪ್ ಆಗಿದ್ದ ಅರುಣ್ ಸಾಗರ್ ಈ ಬಾರಿ ಕೂಡ ದೊಡ್ಮನೆಯಲ್ಲಿ ಕಾಣಿಸಿಕೊಳ್ಳುವುದು ಖಚಿತವಾಗಿದೆ.

ಅರುಣ್ ಸಾಗರ್: ಈ ಹಿಂದೆ ಬಿಗ್ ಬಾಸ್ ರನ್ನರ್ ಅಪ್ ಆಗಿದ್ದ ಅರುಣ್ ಸಾಗರ್ ಈ ಬಾರಿ ಕೂಡ ದೊಡ್ಮನೆಯಲ್ಲಿ ಕಾಣಿಸಿಕೊಳ್ಳುವುದು ಖಚಿತವಾಗಿದೆ.

8 / 12
ಪ್ರಶಾಂತ್ ಸಂಬರಗಿ: ಕಳೆದ ಬಾರಿಯ ಬಿಗ್ ಬಾಸ್​ನಲ್ಲಿ ಕಾಣಿಸಿಕೊಂಡು ಒಂದಷ್ಟು ವಿವಾದ ಎಬ್ಬಿಸಿದ್ದ ಪ್ರಶಾಂತ್ ಸಂಬರಗಿ ಈ ಬಾರಿ ಕೂಡ ಬಿಗ್ ಬಾಸ್ ಮನೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಶಾಂತ್ ಸಂಬರಗಿ: ಕಳೆದ ಬಾರಿಯ ಬಿಗ್ ಬಾಸ್​ನಲ್ಲಿ ಕಾಣಿಸಿಕೊಂಡು ಒಂದಷ್ಟು ವಿವಾದ ಎಬ್ಬಿಸಿದ್ದ ಪ್ರಶಾಂತ್ ಸಂಬರಗಿ ಈ ಬಾರಿ ಕೂಡ ಬಿಗ್ ಬಾಸ್ ಮನೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

9 / 12
ದೀಪಿಕಾ ದಾಸ್: ಬಿಗ್ ಬಾಸ್ ಕನ್ನಡ ಸೀಸನ್ 7 ರ ಫೈನಲಿಸ್ಟ್‌ಗಳಲ್ಲಿ ಒಬ್ಬರಾದ ದೀಪಿಕಾ ದಾಸ್ ಈ ಬಾರಿ ಕೂಡ ಕಿರುತೆರೆಯ ಬಿಗ್ಗೆಸ್ಟ್ ರಿಯಾಲಿಟಿ ಶೋನಲ್ಲಿ ಭಾಗವಹಿಸುತ್ತಿದ್ದಾರೆ.

ದೀಪಿಕಾ ದಾಸ್: ಬಿಗ್ ಬಾಸ್ ಕನ್ನಡ ಸೀಸನ್ 7 ರ ಫೈನಲಿಸ್ಟ್‌ಗಳಲ್ಲಿ ಒಬ್ಬರಾದ ದೀಪಿಕಾ ದಾಸ್ ಈ ಬಾರಿ ಕೂಡ ಕಿರುತೆರೆಯ ಬಿಗ್ಗೆಸ್ಟ್ ರಿಯಾಲಿಟಿ ಶೋನಲ್ಲಿ ಭಾಗವಹಿಸುತ್ತಿದ್ದಾರೆ.

10 / 12
ಐಶ್ವರ್ಯಾ ಪಿಸ್ಸೆ: ಭಾರತೀಯ ಸರ್ಕ್ಯೂಟ್ ಮತ್ತು ಆಫ್-ರೋಡ್ ಮೋಟಾರ್ಸೈಕಲ್ ರೇಸರ್ ಐಶ್ವರ್ಯಾ ಪಿಸ್ಸೆ ಕೂಡ ಈ ಬಾರಿ ಬಿಗ್ ಬಾಸ್ ಮನೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಐಶ್ವರ್ಯಾ ಪಿಸ್ಸೆ: ಭಾರತೀಯ ಸರ್ಕ್ಯೂಟ್ ಮತ್ತು ಆಫ್-ರೋಡ್ ಮೋಟಾರ್ಸೈಕಲ್ ರೇಸರ್ ಐಶ್ವರ್ಯಾ ಪಿಸ್ಸೆ ಕೂಡ ಈ ಬಾರಿ ಬಿಗ್ ಬಾಸ್ ಮನೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.

11 / 12
ಇನ್ನು ಈ ಪಟ್ಟಿಯಲ್ಲಿ ಕ್ರಿಕೆಟಿಗ ವಿನಯ್ ಕುಮಾರ್, ಮಿಮಿಕ್ರಿ ಗೋಪಿ, ನಟಿ ನಮೃತಾ ಹೆಸರುಗಳು ಮುಂಚೂಣಿಯಲ್ಲಿದೆ. ಅದರಂತೆ ಈ ಬಾರಿ ಬಿಗ್ ಬಾಸ್ ಮನೆಗೆ ಯಾರೆಲ್ಲಾ ಎಂಟ್ರಿ ಕೊಡಲಿದ್ದಾರೆ ಎಂಬ ಕುತೂಹಲ ಇದೀಗ ಪ್ರೇಕ್ಷಕರಲ್ಲಿ ಮನೆ ಮಾಡಿದೆ. ಈ ಎಲ್ಲಾ ಕುತೂಹಲಕ್ಕೆ ಇಂದು ರಾತ್ರಿ ಉತ್ತರ ಸಿಗಲಿದೆ.

ಇನ್ನು ಈ ಪಟ್ಟಿಯಲ್ಲಿ ಕ್ರಿಕೆಟಿಗ ವಿನಯ್ ಕುಮಾರ್, ಮಿಮಿಕ್ರಿ ಗೋಪಿ, ನಟಿ ನಮೃತಾ ಹೆಸರುಗಳು ಮುಂಚೂಣಿಯಲ್ಲಿದೆ. ಅದರಂತೆ ಈ ಬಾರಿ ಬಿಗ್ ಬಾಸ್ ಮನೆಗೆ ಯಾರೆಲ್ಲಾ ಎಂಟ್ರಿ ಕೊಡಲಿದ್ದಾರೆ ಎಂಬ ಕುತೂಹಲ ಇದೀಗ ಪ್ರೇಕ್ಷಕರಲ್ಲಿ ಮನೆ ಮಾಡಿದೆ. ಈ ಎಲ್ಲಾ ಕುತೂಹಲಕ್ಕೆ ಇಂದು ರಾತ್ರಿ ಉತ್ತರ ಸಿಗಲಿದೆ.

12 / 12

Published On - 2:00 pm, Sat, 24 September 22

Follow Us
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ