AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada Season 9: ಬಿಗ್​ ಬಾಸ್​ ಮನೆಗೆ ಎಂಟ್ರಿ ಕೊಡುವ 8 ಮಂದಿ ಇವರೇ..!

Bigg Boss Kannada 9 Contestants List: ಈ ಬಾರಿ ಒಟ್ಟು 18 ಸ್ಪರ್ಧಿಗಳು ಬಿಗ್ ಬಾಸ್​ ಮನೆಗೆ ಎಂಟ್ರಿ ಕೊಡಲಿದ್ದಾರೆ ಎಂದು ಹೇಳಲಾಗಿದ್ದು, ಅವರಲ್ಲಿ 8 ಮಂದಿ ಯಾರೆಂಬುದು ಈಗಾಗಲೇ ಖಚಿತವಾಗಿದೆ.

TV9 Web
| Edited By: |

Updated on:Sep 24, 2022 | 2:00 PM

Share
ಕನ್ನಡ ಕಿರುತೆರೆ ಬಿಗ್ಗೆಸ್ಟ್ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 9 ಗೆ ಇಂದು ಚಾಲನೆ ಸಿಗಲಿದೆ. ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಮೂಡಿಬರಲಿರುವ ಈ ಸ್ಪರ್ಧೆಯಲ್ಲಿ ಈ ಬಾರಿ ಯಾರೆಲ್ಲಾ ಕಾಣಿಸಿಕೊಳ್ಳಲಿದ್ದಾರೆ ಎಂಬುದೇ ಕುತೂಹಲ.

ಕನ್ನಡ ಕಿರುತೆರೆ ಬಿಗ್ಗೆಸ್ಟ್ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 9 ಗೆ ಇಂದು ಚಾಲನೆ ಸಿಗಲಿದೆ. ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಮೂಡಿಬರಲಿರುವ ಈ ಸ್ಪರ್ಧೆಯಲ್ಲಿ ಈ ಬಾರಿ ಯಾರೆಲ್ಲಾ ಕಾಣಿಸಿಕೊಳ್ಳಲಿದ್ದಾರೆ ಎಂಬುದೇ ಕುತೂಹಲ.

1 / 12
ಈ ಬಾರಿ ಒಟ್ಟು 18 ಸ್ಪರ್ಧಿಗಳು ಬಿಗ್ ಬಾಸ್​ ಮನೆಗೆ ಎಂಟ್ರಿ ಕೊಡಲಿದ್ದಾರೆ ಎಂದು ಹೇಳಲಾಗಿದ್ದು, ಅವರಲ್ಲಿ 8 ಮಂದಿ ಯಾರೆಂಬುದು ಈಗಾಗಲೇ ಖಚಿತವಾಗಿದೆ. ಅಂದರೆ ಬಿಗ್ ಬಾಸ್ ಒಟಿಟಿಯಲ್ಲಿ ಮಿಂಚಿದ್ದ ನಾಲ್ವರು ಸ್ಪರ್ಧಿಗಳು ಬಿಗ್ ಬಾಸ್ ಟೆಲಿವಿಷನ್ ಶೋಗೆ ನೇರ ಎಂಟ್ರಿ ಪಡೆಯುತ್ತಿದ್ದಾರೆ. ಅವರೆಂದರೆ...

ಈ ಬಾರಿ ಒಟ್ಟು 18 ಸ್ಪರ್ಧಿಗಳು ಬಿಗ್ ಬಾಸ್​ ಮನೆಗೆ ಎಂಟ್ರಿ ಕೊಡಲಿದ್ದಾರೆ ಎಂದು ಹೇಳಲಾಗಿದ್ದು, ಅವರಲ್ಲಿ 8 ಮಂದಿ ಯಾರೆಂಬುದು ಈಗಾಗಲೇ ಖಚಿತವಾಗಿದೆ. ಅಂದರೆ ಬಿಗ್ ಬಾಸ್ ಒಟಿಟಿಯಲ್ಲಿ ಮಿಂಚಿದ್ದ ನಾಲ್ವರು ಸ್ಪರ್ಧಿಗಳು ಬಿಗ್ ಬಾಸ್ ಟೆಲಿವಿಷನ್ ಶೋಗೆ ನೇರ ಎಂಟ್ರಿ ಪಡೆಯುತ್ತಿದ್ದಾರೆ. ಅವರೆಂದರೆ...

2 / 12
ನಟ ರಾಕೇಶ್ ಅಡಿಗ

ನಟ ರಾಕೇಶ್ ಅಡಿಗ

3 / 12
ಸಂಖ್ಯಾಶಾಸ್ತ್ರ ಗುರೂಜಿ ಆರ್ಯವರ್ಧನ್

ಸಂಖ್ಯಾಶಾಸ್ತ್ರ ಗುರೂಜಿ ಆರ್ಯವರ್ಧನ್

4 / 12
ಸಾನ್ಯಾ ಅಯ್ಯರ್​

ಸಾನ್ಯಾ ಅಯ್ಯರ್​

5 / 12
ರೂಪೇಶ್ ಶೆಟ್ಟಿ

ರೂಪೇಶ್ ಶೆಟ್ಟಿ

6 / 12
ಈ ನಾಲ್ವರು ಅಲ್ಲದೆ ಬಿಗ್ ಬಾಸ್ ಮನೆ ಪ್ರವೇಶಿಸಲಿರುವ ಕೆಲ ಸೆಲೆಬ್ರಿಟಿಗಳ ಹೆಸರುಗಳು ಕೂಡ ಲೀಕ್ ಆಗಿದೆ. ಅವರೆಂದರೆ..

ಈ ನಾಲ್ವರು ಅಲ್ಲದೆ ಬಿಗ್ ಬಾಸ್ ಮನೆ ಪ್ರವೇಶಿಸಲಿರುವ ಕೆಲ ಸೆಲೆಬ್ರಿಟಿಗಳ ಹೆಸರುಗಳು ಕೂಡ ಲೀಕ್ ಆಗಿದೆ. ಅವರೆಂದರೆ..

7 / 12
ಅರುಣ್ ಸಾಗರ್: ಈ ಹಿಂದೆ ಬಿಗ್ ಬಾಸ್ ರನ್ನರ್ ಅಪ್ ಆಗಿದ್ದ ಅರುಣ್ ಸಾಗರ್ ಈ ಬಾರಿ ಕೂಡ ದೊಡ್ಮನೆಯಲ್ಲಿ ಕಾಣಿಸಿಕೊಳ್ಳುವುದು ಖಚಿತವಾಗಿದೆ.

ಅರುಣ್ ಸಾಗರ್: ಈ ಹಿಂದೆ ಬಿಗ್ ಬಾಸ್ ರನ್ನರ್ ಅಪ್ ಆಗಿದ್ದ ಅರುಣ್ ಸಾಗರ್ ಈ ಬಾರಿ ಕೂಡ ದೊಡ್ಮನೆಯಲ್ಲಿ ಕಾಣಿಸಿಕೊಳ್ಳುವುದು ಖಚಿತವಾಗಿದೆ.

8 / 12
ಪ್ರಶಾಂತ್ ಸಂಬರಗಿ: ಕಳೆದ ಬಾರಿಯ ಬಿಗ್ ಬಾಸ್​ನಲ್ಲಿ ಕಾಣಿಸಿಕೊಂಡು ಒಂದಷ್ಟು ವಿವಾದ ಎಬ್ಬಿಸಿದ್ದ ಪ್ರಶಾಂತ್ ಸಂಬರಗಿ ಈ ಬಾರಿ ಕೂಡ ಬಿಗ್ ಬಾಸ್ ಮನೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಶಾಂತ್ ಸಂಬರಗಿ: ಕಳೆದ ಬಾರಿಯ ಬಿಗ್ ಬಾಸ್​ನಲ್ಲಿ ಕಾಣಿಸಿಕೊಂಡು ಒಂದಷ್ಟು ವಿವಾದ ಎಬ್ಬಿಸಿದ್ದ ಪ್ರಶಾಂತ್ ಸಂಬರಗಿ ಈ ಬಾರಿ ಕೂಡ ಬಿಗ್ ಬಾಸ್ ಮನೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

9 / 12
ದೀಪಿಕಾ ದಾಸ್: ಬಿಗ್ ಬಾಸ್ ಕನ್ನಡ ಸೀಸನ್ 7 ರ ಫೈನಲಿಸ್ಟ್‌ಗಳಲ್ಲಿ ಒಬ್ಬರಾದ ದೀಪಿಕಾ ದಾಸ್ ಈ ಬಾರಿ ಕೂಡ ಕಿರುತೆರೆಯ ಬಿಗ್ಗೆಸ್ಟ್ ರಿಯಾಲಿಟಿ ಶೋನಲ್ಲಿ ಭಾಗವಹಿಸುತ್ತಿದ್ದಾರೆ.

ದೀಪಿಕಾ ದಾಸ್: ಬಿಗ್ ಬಾಸ್ ಕನ್ನಡ ಸೀಸನ್ 7 ರ ಫೈನಲಿಸ್ಟ್‌ಗಳಲ್ಲಿ ಒಬ್ಬರಾದ ದೀಪಿಕಾ ದಾಸ್ ಈ ಬಾರಿ ಕೂಡ ಕಿರುತೆರೆಯ ಬಿಗ್ಗೆಸ್ಟ್ ರಿಯಾಲಿಟಿ ಶೋನಲ್ಲಿ ಭಾಗವಹಿಸುತ್ತಿದ್ದಾರೆ.

10 / 12
ಐಶ್ವರ್ಯಾ ಪಿಸ್ಸೆ: ಭಾರತೀಯ ಸರ್ಕ್ಯೂಟ್ ಮತ್ತು ಆಫ್-ರೋಡ್ ಮೋಟಾರ್ಸೈಕಲ್ ರೇಸರ್ ಐಶ್ವರ್ಯಾ ಪಿಸ್ಸೆ ಕೂಡ ಈ ಬಾರಿ ಬಿಗ್ ಬಾಸ್ ಮನೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಐಶ್ವರ್ಯಾ ಪಿಸ್ಸೆ: ಭಾರತೀಯ ಸರ್ಕ್ಯೂಟ್ ಮತ್ತು ಆಫ್-ರೋಡ್ ಮೋಟಾರ್ಸೈಕಲ್ ರೇಸರ್ ಐಶ್ವರ್ಯಾ ಪಿಸ್ಸೆ ಕೂಡ ಈ ಬಾರಿ ಬಿಗ್ ಬಾಸ್ ಮನೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.

11 / 12
ಇನ್ನು ಈ ಪಟ್ಟಿಯಲ್ಲಿ ಕ್ರಿಕೆಟಿಗ ವಿನಯ್ ಕುಮಾರ್, ಮಿಮಿಕ್ರಿ ಗೋಪಿ, ನಟಿ ನಮೃತಾ ಹೆಸರುಗಳು ಮುಂಚೂಣಿಯಲ್ಲಿದೆ. ಅದರಂತೆ ಈ ಬಾರಿ ಬಿಗ್ ಬಾಸ್ ಮನೆಗೆ ಯಾರೆಲ್ಲಾ ಎಂಟ್ರಿ ಕೊಡಲಿದ್ದಾರೆ ಎಂಬ ಕುತೂಹಲ ಇದೀಗ ಪ್ರೇಕ್ಷಕರಲ್ಲಿ ಮನೆ ಮಾಡಿದೆ. ಈ ಎಲ್ಲಾ ಕುತೂಹಲಕ್ಕೆ ಇಂದು ರಾತ್ರಿ ಉತ್ತರ ಸಿಗಲಿದೆ.

ಇನ್ನು ಈ ಪಟ್ಟಿಯಲ್ಲಿ ಕ್ರಿಕೆಟಿಗ ವಿನಯ್ ಕುಮಾರ್, ಮಿಮಿಕ್ರಿ ಗೋಪಿ, ನಟಿ ನಮೃತಾ ಹೆಸರುಗಳು ಮುಂಚೂಣಿಯಲ್ಲಿದೆ. ಅದರಂತೆ ಈ ಬಾರಿ ಬಿಗ್ ಬಾಸ್ ಮನೆಗೆ ಯಾರೆಲ್ಲಾ ಎಂಟ್ರಿ ಕೊಡಲಿದ್ದಾರೆ ಎಂಬ ಕುತೂಹಲ ಇದೀಗ ಪ್ರೇಕ್ಷಕರಲ್ಲಿ ಮನೆ ಮಾಡಿದೆ. ಈ ಎಲ್ಲಾ ಕುತೂಹಲಕ್ಕೆ ಇಂದು ರಾತ್ರಿ ಉತ್ತರ ಸಿಗಲಿದೆ.

12 / 12

Published On - 2:00 pm, Sat, 24 September 22

Follow Us
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?