AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್​​ಮಸ್​ಗೆ ಕ್ಯೂಟ್ ಫೋಟೋ ಹಂಚಿಕೊಂಡ ಸಾನ್ಯಾ ಐಯ್ಯರ್; ಇಲ್ಲಿದೆ ಗ್ಯಾಲರಿ

Sanya Iyer: ಸಾನ್ಯಾ ಐಯ್ಯರ್ ಅಭಿಮಾನಿ ಬಳಗ ದೊಡ್ಡದಾಗಿದೆ. ರೂಪೇಶ್ ಜತೆಗಿನ ಫ್ರೆಂಡ್​ಶಿಪ್ ಕಾರಣಕ್ಕೂ ಸಾನ್ಯಾ ಹೆಚ್ಚು ಸುದ್ದಿ ಆಗಿದ್ದರು.

TV9 Web
| Edited By: |

Updated on:Dec 26, 2022 | 11:41 AM

Share
ನಟಿ ಸಾನ್ಯಾ ಐಯ್ಯರ್ ಅವರು ‘ಬಿಗ್ ಬಾಸ್ ಒಟಿಟಿ’ ಹಾಗೂ ಬಿಗ್ ಬಾಸ್ ಟಿವಿ ಸೀಸನ್​ ಮೂಲಕ ಸಾಕಷ್ಟು ಖ್ಯಾತಿ ಪಡೆದರು. ಅವರು ಬಿಗ್ ಬಾಸ್​ನಿಂದ ಔಟ್ ಆಗಿ ಹಲವು ಸಮಯ ಕಳೆದಿದೆ.

ನಟಿ ಸಾನ್ಯಾ ಐಯ್ಯರ್ ಅವರು ‘ಬಿಗ್ ಬಾಸ್ ಒಟಿಟಿ’ ಹಾಗೂ ಬಿಗ್ ಬಾಸ್ ಟಿವಿ ಸೀಸನ್​ ಮೂಲಕ ಸಾಕಷ್ಟು ಖ್ಯಾತಿ ಪಡೆದರು. ಅವರು ಬಿಗ್ ಬಾಸ್​ನಿಂದ ಔಟ್ ಆಗಿ ಹಲವು ಸಮಯ ಕಳೆದಿದೆ.

1 / 5
ಸಾನ್ಯಾ ಐಯ್ಯರ್ ಅಭಿಮಾನಿ ಬಳಗ ದೊಡ್ಡದಾಗಿದೆ. ರೂಪೇಶ್ ಜತೆಗಿನ ಫ್ರೆಂಡ್​ಶಿಪ್ ಕಾರಣಕ್ಕೂ ಸಾನ್ಯಾ ಹೆಚ್ಚು ಸುದ್ದಿ ಆಗಿದ್ದರು.

ಸಾನ್ಯಾ ಐಯ್ಯರ್ ಅಭಿಮಾನಿ ಬಳಗ ದೊಡ್ಡದಾಗಿದೆ. ರೂಪೇಶ್ ಜತೆಗಿನ ಫ್ರೆಂಡ್​ಶಿಪ್ ಕಾರಣಕ್ಕೂ ಸಾನ್ಯಾ ಹೆಚ್ಚು ಸುದ್ದಿ ಆಗಿದ್ದರು.

2 / 5
ಕ್ರಿಸ್​ಮಸ್ ಸಂದರ್ಭದಲ್ಲಿ ಸಾನ್ಯಾ ಐಯ್ಯರ್ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ ಅವರು.

ಕ್ರಿಸ್​ಮಸ್ ಸಂದರ್ಭದಲ್ಲಿ ಸಾನ್ಯಾ ಐಯ್ಯರ್ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ ಅವರು.

3 / 5
ಸಾನ್ಯಾ ಐಯ್ಯರ್ ಅವರ ಫೋಟೋಗಳು ವೈರಲ್ ಆಗಿವೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಸಾನ್ಯಾ ಐಯ್ಯರ್ ಅವರ ಫೋಟೋಗಳು ವೈರಲ್ ಆಗಿವೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

4 / 5
ಈ ವಾರಾಂತ್ಯಕ್ಕೆ ಬಿಗ್ ಬಾಸ್ ಫಿನಾಲೆ ನಡೆಯಲಿದೆ. ಈ ವೇಳೆ ಎಲ್ಲಾ ಸ್ಪರ್ಧಿಗಳು ಒಂದು ಕಡೆ ಸೇರಲಿದ್ದಾರೆ.

ಈ ವಾರಾಂತ್ಯಕ್ಕೆ ಬಿಗ್ ಬಾಸ್ ಫಿನಾಲೆ ನಡೆಯಲಿದೆ. ಈ ವೇಳೆ ಎಲ್ಲಾ ಸ್ಪರ್ಧಿಗಳು ಒಂದು ಕಡೆ ಸೇರಲಿದ್ದಾರೆ.

5 / 5

Published On - 9:22 am, Mon, 26 December 22

Follow Us
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ