Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್​​ಮಸ್​ಗೆ ಕ್ಯೂಟ್ ಫೋಟೋ ಹಂಚಿಕೊಂಡ ಸಾನ್ಯಾ ಐಯ್ಯರ್; ಇಲ್ಲಿದೆ ಗ್ಯಾಲರಿ

Sanya Iyer: ಸಾನ್ಯಾ ಐಯ್ಯರ್ ಅಭಿಮಾನಿ ಬಳಗ ದೊಡ್ಡದಾಗಿದೆ. ರೂಪೇಶ್ ಜತೆಗಿನ ಫ್ರೆಂಡ್​ಶಿಪ್ ಕಾರಣಕ್ಕೂ ಸಾನ್ಯಾ ಹೆಚ್ಚು ಸುದ್ದಿ ಆಗಿದ್ದರು.

TV9 Web
| Updated By: Digi Tech Desk

Updated on:Dec 26, 2022 | 11:41 AM

ನಟಿ ಸಾನ್ಯಾ ಐಯ್ಯರ್ ಅವರು ‘ಬಿಗ್ ಬಾಸ್ ಒಟಿಟಿ’ ಹಾಗೂ ಬಿಗ್ ಬಾಸ್ ಟಿವಿ ಸೀಸನ್​ ಮೂಲಕ ಸಾಕಷ್ಟು ಖ್ಯಾತಿ ಪಡೆದರು. ಅವರು ಬಿಗ್ ಬಾಸ್​ನಿಂದ ಔಟ್ ಆಗಿ ಹಲವು ಸಮಯ ಕಳೆದಿದೆ.

ನಟಿ ಸಾನ್ಯಾ ಐಯ್ಯರ್ ಅವರು ‘ಬಿಗ್ ಬಾಸ್ ಒಟಿಟಿ’ ಹಾಗೂ ಬಿಗ್ ಬಾಸ್ ಟಿವಿ ಸೀಸನ್​ ಮೂಲಕ ಸಾಕಷ್ಟು ಖ್ಯಾತಿ ಪಡೆದರು. ಅವರು ಬಿಗ್ ಬಾಸ್​ನಿಂದ ಔಟ್ ಆಗಿ ಹಲವು ಸಮಯ ಕಳೆದಿದೆ.

1 / 5
ಸಾನ್ಯಾ ಐಯ್ಯರ್ ಅಭಿಮಾನಿ ಬಳಗ ದೊಡ್ಡದಾಗಿದೆ. ರೂಪೇಶ್ ಜತೆಗಿನ ಫ್ರೆಂಡ್​ಶಿಪ್ ಕಾರಣಕ್ಕೂ ಸಾನ್ಯಾ ಹೆಚ್ಚು ಸುದ್ದಿ ಆಗಿದ್ದರು.

ಸಾನ್ಯಾ ಐಯ್ಯರ್ ಅಭಿಮಾನಿ ಬಳಗ ದೊಡ್ಡದಾಗಿದೆ. ರೂಪೇಶ್ ಜತೆಗಿನ ಫ್ರೆಂಡ್​ಶಿಪ್ ಕಾರಣಕ್ಕೂ ಸಾನ್ಯಾ ಹೆಚ್ಚು ಸುದ್ದಿ ಆಗಿದ್ದರು.

2 / 5
ಕ್ರಿಸ್​ಮಸ್ ಸಂದರ್ಭದಲ್ಲಿ ಸಾನ್ಯಾ ಐಯ್ಯರ್ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ ಅವರು.

ಕ್ರಿಸ್​ಮಸ್ ಸಂದರ್ಭದಲ್ಲಿ ಸಾನ್ಯಾ ಐಯ್ಯರ್ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ ಅವರು.

3 / 5
ಸಾನ್ಯಾ ಐಯ್ಯರ್ ಅವರ ಫೋಟೋಗಳು ವೈರಲ್ ಆಗಿವೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಸಾನ್ಯಾ ಐಯ್ಯರ್ ಅವರ ಫೋಟೋಗಳು ವೈರಲ್ ಆಗಿವೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

4 / 5
ಈ ವಾರಾಂತ್ಯಕ್ಕೆ ಬಿಗ್ ಬಾಸ್ ಫಿನಾಲೆ ನಡೆಯಲಿದೆ. ಈ ವೇಳೆ ಎಲ್ಲಾ ಸ್ಪರ್ಧಿಗಳು ಒಂದು ಕಡೆ ಸೇರಲಿದ್ದಾರೆ.

ಈ ವಾರಾಂತ್ಯಕ್ಕೆ ಬಿಗ್ ಬಾಸ್ ಫಿನಾಲೆ ನಡೆಯಲಿದೆ. ಈ ವೇಳೆ ಎಲ್ಲಾ ಸ್ಪರ್ಧಿಗಳು ಒಂದು ಕಡೆ ಸೇರಲಿದ್ದಾರೆ.

5 / 5

Published On - 9:22 am, Mon, 26 December 22

Follow us
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ