- Kannada News Photo gallery Bigg Boss Kannada 9 Fame Sanya Iyer Shares Cute photo on eve of Christmas
ಕ್ರಿಸ್ಮಸ್ಗೆ ಕ್ಯೂಟ್ ಫೋಟೋ ಹಂಚಿಕೊಂಡ ಸಾನ್ಯಾ ಐಯ್ಯರ್; ಇಲ್ಲಿದೆ ಗ್ಯಾಲರಿ
Sanya Iyer: ಸಾನ್ಯಾ ಐಯ್ಯರ್ ಅಭಿಮಾನಿ ಬಳಗ ದೊಡ್ಡದಾಗಿದೆ. ರೂಪೇಶ್ ಜತೆಗಿನ ಫ್ರೆಂಡ್ಶಿಪ್ ಕಾರಣಕ್ಕೂ ಸಾನ್ಯಾ ಹೆಚ್ಚು ಸುದ್ದಿ ಆಗಿದ್ದರು.
Updated on:Dec 26, 2022 | 11:41 AM

ನಟಿ ಸಾನ್ಯಾ ಐಯ್ಯರ್ ಅವರು ‘ಬಿಗ್ ಬಾಸ್ ಒಟಿಟಿ’ ಹಾಗೂ ಬಿಗ್ ಬಾಸ್ ಟಿವಿ ಸೀಸನ್ ಮೂಲಕ ಸಾಕಷ್ಟು ಖ್ಯಾತಿ ಪಡೆದರು. ಅವರು ಬಿಗ್ ಬಾಸ್ನಿಂದ ಔಟ್ ಆಗಿ ಹಲವು ಸಮಯ ಕಳೆದಿದೆ.

ಸಾನ್ಯಾ ಐಯ್ಯರ್ ಅಭಿಮಾನಿ ಬಳಗ ದೊಡ್ಡದಾಗಿದೆ. ರೂಪೇಶ್ ಜತೆಗಿನ ಫ್ರೆಂಡ್ಶಿಪ್ ಕಾರಣಕ್ಕೂ ಸಾನ್ಯಾ ಹೆಚ್ಚು ಸುದ್ದಿ ಆಗಿದ್ದರು.

ಕ್ರಿಸ್ಮಸ್ ಸಂದರ್ಭದಲ್ಲಿ ಸಾನ್ಯಾ ಐಯ್ಯರ್ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ ಅವರು.

ಸಾನ್ಯಾ ಐಯ್ಯರ್ ಅವರ ಫೋಟೋಗಳು ವೈರಲ್ ಆಗಿವೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಈ ವಾರಾಂತ್ಯಕ್ಕೆ ಬಿಗ್ ಬಾಸ್ ಫಿನಾಲೆ ನಡೆಯಲಿದೆ. ಈ ವೇಳೆ ಎಲ್ಲಾ ಸ್ಪರ್ಧಿಗಳು ಒಂದು ಕಡೆ ಸೇರಲಿದ್ದಾರೆ.
Published On - 9:22 am, Mon, 26 December 22
Related Photo Gallery

ದಾವಣಗೆರೆ: ಬರಡು ಭೂಮಿಯಲ್ಲೂ ಸೇಬು ಬೆಳೆದು ಯಶಸ್ವಿಯಾದ ರೈತ

ಬಾಯಿಯ ದುರ್ವಾಸೆಯನ್ನು ಹೋಗಲಾಗಡಿಲು ಈ ಸಿಂಪಲ್ ಟಿಪ್ಸ್ ಪಾಲಿಸಿ

ಯಾವುದೇ ಕಾರಣಕ್ಕೂ ಈ ಹಣ್ಣುಗಳನ್ನು ಫ್ರಿಡ್ಜ್ನಲ್ಲಿಡುವ ತಪ್ಪು ಮಾಡಬೇಡಿ

30 ಪಂದ್ಯ ಪೂರ್ಣ: ಪ್ಲೇಆಫ್ಗೇರಲು ಯಾವ ತಂಡ ಎಷ್ಟು ಪಂದ್ಯ ಗೆಲ್ಲಬೇಕು?

PSL 2025: ಸ್ಫೋಟಕ ಸೆಂಚುರಿ... ವಿಶ್ವ ದಾಖಲೆ ಬರೆದ ಪಾಕಿಸ್ತಾನ್ ಬ್ಯಾಟರ್

‘45’ ಚಿತ್ರದ ಪ್ರಚಾರಕ್ಕಾಗಿ ಮುಂಬೈಗೆ ಹಾರಿದ ಶಿವಣ್ಣ, ಉಪೇಂದ್ರ, ಜನ್ಯ

ಬೇಸಿಗೆಯಲ್ಲಿ ತಪ್ಪದೆ ಬಿಲ್ವಪತ್ರೆ ಸೇವನೆ ಮಾಡಿ

IPL 2025: ಐಪಿಎಲ್ಗೆ ಮತ್ತೋರ್ವ ಕನ್ನಡಿಗ ಎಂಟ್ರಿ

ವೈಷ್ಣವಿಗೆ ಬಂದಿತ್ತು 300 ಮದುವೆ ಆಫರ್; ಪ್ರೀತಿ ಮೂಡಿದ್ದು ಹೇಗೆ?

1.3 ಕೋಟಿ ರೂ. ಬೆಲೆಯ ಐಷಾರಾಮಿ ಕಾರು ಖರೀದಿಸಿದ ರಿಷಬ್ ಶೆಟ್ಟಿ; ಫೋಟೋ ನೋಡಿ
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ

ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ

28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ

ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್

ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ

ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್ವೆಲ್ ಕೊರೆಸಿದ ದಂಪತಿ

ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ

ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?

ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ

ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
