AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್​​ಮಸ್​ಗೆ ಕ್ಯೂಟ್ ಫೋಟೋ ಹಂಚಿಕೊಂಡ ಸಾನ್ಯಾ ಐಯ್ಯರ್; ಇಲ್ಲಿದೆ ಗ್ಯಾಲರಿ

Sanya Iyer: ಸಾನ್ಯಾ ಐಯ್ಯರ್ ಅಭಿಮಾನಿ ಬಳಗ ದೊಡ್ಡದಾಗಿದೆ. ರೂಪೇಶ್ ಜತೆಗಿನ ಫ್ರೆಂಡ್​ಶಿಪ್ ಕಾರಣಕ್ಕೂ ಸಾನ್ಯಾ ಹೆಚ್ಚು ಸುದ್ದಿ ಆಗಿದ್ದರು.

TV9 Web
| Edited By: |

Updated on:Dec 26, 2022 | 11:41 AM

Share
ನಟಿ ಸಾನ್ಯಾ ಐಯ್ಯರ್ ಅವರು ‘ಬಿಗ್ ಬಾಸ್ ಒಟಿಟಿ’ ಹಾಗೂ ಬಿಗ್ ಬಾಸ್ ಟಿವಿ ಸೀಸನ್​ ಮೂಲಕ ಸಾಕಷ್ಟು ಖ್ಯಾತಿ ಪಡೆದರು. ಅವರು ಬಿಗ್ ಬಾಸ್​ನಿಂದ ಔಟ್ ಆಗಿ ಹಲವು ಸಮಯ ಕಳೆದಿದೆ.

ನಟಿ ಸಾನ್ಯಾ ಐಯ್ಯರ್ ಅವರು ‘ಬಿಗ್ ಬಾಸ್ ಒಟಿಟಿ’ ಹಾಗೂ ಬಿಗ್ ಬಾಸ್ ಟಿವಿ ಸೀಸನ್​ ಮೂಲಕ ಸಾಕಷ್ಟು ಖ್ಯಾತಿ ಪಡೆದರು. ಅವರು ಬಿಗ್ ಬಾಸ್​ನಿಂದ ಔಟ್ ಆಗಿ ಹಲವು ಸಮಯ ಕಳೆದಿದೆ.

1 / 5
ಸಾನ್ಯಾ ಐಯ್ಯರ್ ಅಭಿಮಾನಿ ಬಳಗ ದೊಡ್ಡದಾಗಿದೆ. ರೂಪೇಶ್ ಜತೆಗಿನ ಫ್ರೆಂಡ್​ಶಿಪ್ ಕಾರಣಕ್ಕೂ ಸಾನ್ಯಾ ಹೆಚ್ಚು ಸುದ್ದಿ ಆಗಿದ್ದರು.

ಸಾನ್ಯಾ ಐಯ್ಯರ್ ಅಭಿಮಾನಿ ಬಳಗ ದೊಡ್ಡದಾಗಿದೆ. ರೂಪೇಶ್ ಜತೆಗಿನ ಫ್ರೆಂಡ್​ಶಿಪ್ ಕಾರಣಕ್ಕೂ ಸಾನ್ಯಾ ಹೆಚ್ಚು ಸುದ್ದಿ ಆಗಿದ್ದರು.

2 / 5
ಕ್ರಿಸ್​ಮಸ್ ಸಂದರ್ಭದಲ್ಲಿ ಸಾನ್ಯಾ ಐಯ್ಯರ್ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ ಅವರು.

ಕ್ರಿಸ್​ಮಸ್ ಸಂದರ್ಭದಲ್ಲಿ ಸಾನ್ಯಾ ಐಯ್ಯರ್ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ ಅವರು.

3 / 5
ಸಾನ್ಯಾ ಐಯ್ಯರ್ ಅವರ ಫೋಟೋಗಳು ವೈರಲ್ ಆಗಿವೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಸಾನ್ಯಾ ಐಯ್ಯರ್ ಅವರ ಫೋಟೋಗಳು ವೈರಲ್ ಆಗಿವೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

4 / 5
ಈ ವಾರಾಂತ್ಯಕ್ಕೆ ಬಿಗ್ ಬಾಸ್ ಫಿನಾಲೆ ನಡೆಯಲಿದೆ. ಈ ವೇಳೆ ಎಲ್ಲಾ ಸ್ಪರ್ಧಿಗಳು ಒಂದು ಕಡೆ ಸೇರಲಿದ್ದಾರೆ.

ಈ ವಾರಾಂತ್ಯಕ್ಕೆ ಬಿಗ್ ಬಾಸ್ ಫಿನಾಲೆ ನಡೆಯಲಿದೆ. ಈ ವೇಳೆ ಎಲ್ಲಾ ಸ್ಪರ್ಧಿಗಳು ಒಂದು ಕಡೆ ಸೇರಲಿದ್ದಾರೆ.

5 / 5

Published On - 9:22 am, Mon, 26 December 22

Follow Us
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?