AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್​​ಮಸ್​ಗೆ ಕ್ಯೂಟ್ ಫೋಟೋ ಹಂಚಿಕೊಂಡ ಸಾನ್ಯಾ ಐಯ್ಯರ್; ಇಲ್ಲಿದೆ ಗ್ಯಾಲರಿ

Sanya Iyer: ಸಾನ್ಯಾ ಐಯ್ಯರ್ ಅಭಿಮಾನಿ ಬಳಗ ದೊಡ್ಡದಾಗಿದೆ. ರೂಪೇಶ್ ಜತೆಗಿನ ಫ್ರೆಂಡ್​ಶಿಪ್ ಕಾರಣಕ್ಕೂ ಸಾನ್ಯಾ ಹೆಚ್ಚು ಸುದ್ದಿ ಆಗಿದ್ದರು.

TV9 Web
| Edited By: |

Updated on:Dec 26, 2022 | 11:41 AM

Share
ನಟಿ ಸಾನ್ಯಾ ಐಯ್ಯರ್ ಅವರು ‘ಬಿಗ್ ಬಾಸ್ ಒಟಿಟಿ’ ಹಾಗೂ ಬಿಗ್ ಬಾಸ್ ಟಿವಿ ಸೀಸನ್​ ಮೂಲಕ ಸಾಕಷ್ಟು ಖ್ಯಾತಿ ಪಡೆದರು. ಅವರು ಬಿಗ್ ಬಾಸ್​ನಿಂದ ಔಟ್ ಆಗಿ ಹಲವು ಸಮಯ ಕಳೆದಿದೆ.

ನಟಿ ಸಾನ್ಯಾ ಐಯ್ಯರ್ ಅವರು ‘ಬಿಗ್ ಬಾಸ್ ಒಟಿಟಿ’ ಹಾಗೂ ಬಿಗ್ ಬಾಸ್ ಟಿವಿ ಸೀಸನ್​ ಮೂಲಕ ಸಾಕಷ್ಟು ಖ್ಯಾತಿ ಪಡೆದರು. ಅವರು ಬಿಗ್ ಬಾಸ್​ನಿಂದ ಔಟ್ ಆಗಿ ಹಲವು ಸಮಯ ಕಳೆದಿದೆ.

1 / 5
ಸಾನ್ಯಾ ಐಯ್ಯರ್ ಅಭಿಮಾನಿ ಬಳಗ ದೊಡ್ಡದಾಗಿದೆ. ರೂಪೇಶ್ ಜತೆಗಿನ ಫ್ರೆಂಡ್​ಶಿಪ್ ಕಾರಣಕ್ಕೂ ಸಾನ್ಯಾ ಹೆಚ್ಚು ಸುದ್ದಿ ಆಗಿದ್ದರು.

ಸಾನ್ಯಾ ಐಯ್ಯರ್ ಅಭಿಮಾನಿ ಬಳಗ ದೊಡ್ಡದಾಗಿದೆ. ರೂಪೇಶ್ ಜತೆಗಿನ ಫ್ರೆಂಡ್​ಶಿಪ್ ಕಾರಣಕ್ಕೂ ಸಾನ್ಯಾ ಹೆಚ್ಚು ಸುದ್ದಿ ಆಗಿದ್ದರು.

2 / 5
ಕ್ರಿಸ್​ಮಸ್ ಸಂದರ್ಭದಲ್ಲಿ ಸಾನ್ಯಾ ಐಯ್ಯರ್ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ ಅವರು.

ಕ್ರಿಸ್​ಮಸ್ ಸಂದರ್ಭದಲ್ಲಿ ಸಾನ್ಯಾ ಐಯ್ಯರ್ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ ಅವರು.

3 / 5
ಸಾನ್ಯಾ ಐಯ್ಯರ್ ಅವರ ಫೋಟೋಗಳು ವೈರಲ್ ಆಗಿವೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಸಾನ್ಯಾ ಐಯ್ಯರ್ ಅವರ ಫೋಟೋಗಳು ವೈರಲ್ ಆಗಿವೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

4 / 5
ಈ ವಾರಾಂತ್ಯಕ್ಕೆ ಬಿಗ್ ಬಾಸ್ ಫಿನಾಲೆ ನಡೆಯಲಿದೆ. ಈ ವೇಳೆ ಎಲ್ಲಾ ಸ್ಪರ್ಧಿಗಳು ಒಂದು ಕಡೆ ಸೇರಲಿದ್ದಾರೆ.

ಈ ವಾರಾಂತ್ಯಕ್ಕೆ ಬಿಗ್ ಬಾಸ್ ಫಿನಾಲೆ ನಡೆಯಲಿದೆ. ಈ ವೇಳೆ ಎಲ್ಲಾ ಸ್ಪರ್ಧಿಗಳು ಒಂದು ಕಡೆ ಸೇರಲಿದ್ದಾರೆ.

5 / 5

Published On - 9:22 am, Mon, 26 December 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ