AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್​​ಮಸ್​ಗೆ ಕ್ಯೂಟ್ ಫೋಟೋ ಹಂಚಿಕೊಂಡ ಸಾನ್ಯಾ ಐಯ್ಯರ್; ಇಲ್ಲಿದೆ ಗ್ಯಾಲರಿ

Sanya Iyer: ಸಾನ್ಯಾ ಐಯ್ಯರ್ ಅಭಿಮಾನಿ ಬಳಗ ದೊಡ್ಡದಾಗಿದೆ. ರೂಪೇಶ್ ಜತೆಗಿನ ಫ್ರೆಂಡ್​ಶಿಪ್ ಕಾರಣಕ್ಕೂ ಸಾನ್ಯಾ ಹೆಚ್ಚು ಸುದ್ದಿ ಆಗಿದ್ದರು.

TV9 Web
| Edited By: |

Updated on:Dec 26, 2022 | 11:41 AM

Share
ನಟಿ ಸಾನ್ಯಾ ಐಯ್ಯರ್ ಅವರು ‘ಬಿಗ್ ಬಾಸ್ ಒಟಿಟಿ’ ಹಾಗೂ ಬಿಗ್ ಬಾಸ್ ಟಿವಿ ಸೀಸನ್​ ಮೂಲಕ ಸಾಕಷ್ಟು ಖ್ಯಾತಿ ಪಡೆದರು. ಅವರು ಬಿಗ್ ಬಾಸ್​ನಿಂದ ಔಟ್ ಆಗಿ ಹಲವು ಸಮಯ ಕಳೆದಿದೆ.

ನಟಿ ಸಾನ್ಯಾ ಐಯ್ಯರ್ ಅವರು ‘ಬಿಗ್ ಬಾಸ್ ಒಟಿಟಿ’ ಹಾಗೂ ಬಿಗ್ ಬಾಸ್ ಟಿವಿ ಸೀಸನ್​ ಮೂಲಕ ಸಾಕಷ್ಟು ಖ್ಯಾತಿ ಪಡೆದರು. ಅವರು ಬಿಗ್ ಬಾಸ್​ನಿಂದ ಔಟ್ ಆಗಿ ಹಲವು ಸಮಯ ಕಳೆದಿದೆ.

1 / 5
ಸಾನ್ಯಾ ಐಯ್ಯರ್ ಅಭಿಮಾನಿ ಬಳಗ ದೊಡ್ಡದಾಗಿದೆ. ರೂಪೇಶ್ ಜತೆಗಿನ ಫ್ರೆಂಡ್​ಶಿಪ್ ಕಾರಣಕ್ಕೂ ಸಾನ್ಯಾ ಹೆಚ್ಚು ಸುದ್ದಿ ಆಗಿದ್ದರು.

ಸಾನ್ಯಾ ಐಯ್ಯರ್ ಅಭಿಮಾನಿ ಬಳಗ ದೊಡ್ಡದಾಗಿದೆ. ರೂಪೇಶ್ ಜತೆಗಿನ ಫ್ರೆಂಡ್​ಶಿಪ್ ಕಾರಣಕ್ಕೂ ಸಾನ್ಯಾ ಹೆಚ್ಚು ಸುದ್ದಿ ಆಗಿದ್ದರು.

2 / 5
ಕ್ರಿಸ್​ಮಸ್ ಸಂದರ್ಭದಲ್ಲಿ ಸಾನ್ಯಾ ಐಯ್ಯರ್ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ ಅವರು.

ಕ್ರಿಸ್​ಮಸ್ ಸಂದರ್ಭದಲ್ಲಿ ಸಾನ್ಯಾ ಐಯ್ಯರ್ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ ಅವರು.

3 / 5
ಸಾನ್ಯಾ ಐಯ್ಯರ್ ಅವರ ಫೋಟೋಗಳು ವೈರಲ್ ಆಗಿವೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಸಾನ್ಯಾ ಐಯ್ಯರ್ ಅವರ ಫೋಟೋಗಳು ವೈರಲ್ ಆಗಿವೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

4 / 5
ಈ ವಾರಾಂತ್ಯಕ್ಕೆ ಬಿಗ್ ಬಾಸ್ ಫಿನಾಲೆ ನಡೆಯಲಿದೆ. ಈ ವೇಳೆ ಎಲ್ಲಾ ಸ್ಪರ್ಧಿಗಳು ಒಂದು ಕಡೆ ಸೇರಲಿದ್ದಾರೆ.

ಈ ವಾರಾಂತ್ಯಕ್ಕೆ ಬಿಗ್ ಬಾಸ್ ಫಿನಾಲೆ ನಡೆಯಲಿದೆ. ಈ ವೇಳೆ ಎಲ್ಲಾ ಸ್ಪರ್ಧಿಗಳು ಒಂದು ಕಡೆ ಸೇರಲಿದ್ದಾರೆ.

5 / 5

Published On - 9:22 am, Mon, 26 December 22

Follow Us
ತಮಿಳುನಾಡು: ಡಿಎಂಕೆ ಕಚೇರಿಗೆ ಭೇಟಿ ನೀಡಿದ ಪನ್ನೀರ್​​ಸೆಲ್ವಂ
ತಮಿಳುನಾಡು: ಡಿಎಂಕೆ ಕಚೇರಿಗೆ ಭೇಟಿ ನೀಡಿದ ಪನ್ನೀರ್​​ಸೆಲ್ವಂ
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ
ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ
ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ
ಪೋಕ್ಸೋ ಪ್ರಕರಣವಿದೆ: ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ ಎಂದ ಬಿಜೆಪಿ ನಾಯಕ
ಪೋಕ್ಸೋ ಪ್ರಕರಣವಿದೆ: ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ ಎಂದ ಬಿಜೆಪಿ ನಾಯಕ
ಕಲಬುರಗಿ: ಕಾಣೆಯಾಗಿದ್ದ 1.44 ಕೋಟಿ ರೂ. ಮೌಲ್ಯದ 785 ಮೊಬೈಲ್‌ಗಳ ಹಸ್ತಾಂತರ!
ಕಲಬುರಗಿ: ಕಾಣೆಯಾಗಿದ್ದ 1.44 ಕೋಟಿ ರೂ. ಮೌಲ್ಯದ 785 ಮೊಬೈಲ್‌ಗಳ ಹಸ್ತಾಂತರ!
ಮೈಲಾರಿ ಹೋಟೆಲ್‌ನಲ್ಲಿ ರಾಜಣ್ಣ ಜತೆ ಕುಳಿತು ದೋಸೆ ಸವಿದ ಸಿಎಂ ಸಿದ್ದರಾಮಯ್ಯ
ಮೈಲಾರಿ ಹೋಟೆಲ್‌ನಲ್ಲಿ ರಾಜಣ್ಣ ಜತೆ ಕುಳಿತು ದೋಸೆ ಸವಿದ ಸಿಎಂ ಸಿದ್ದರಾಮಯ್ಯ
ಕೇರಳ ಸಿಎಂ ಸ್ಥಾನಕ್ಕೆ ತೀವ್ರ ಪೈಪೋಟಿ: ಈ ಮೂವರಲ್ಲೇ ಒಬ್ಬರು ಮುಖ್ಯಮಂತ್ರಿ?
ಕೇರಳ ಸಿಎಂ ಸ್ಥಾನಕ್ಕೆ ತೀವ್ರ ಪೈಪೋಟಿ: ಈ ಮೂವರಲ್ಲೇ ಒಬ್ಬರು ಮುಖ್ಯಮಂತ್ರಿ?
ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ: BJP ಶಾಸಕಿ ಮನೆ ಬಳಿಯೇ ಬಾಂಬ್​​ ಸ್ಫೋಟ
ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ: BJP ಶಾಸಕಿ ಮನೆ ಬಳಿಯೇ ಬಾಂಬ್​​ ಸ್ಫೋಟ
ನೀರಿಗಾಗಿ ಮಂಗಗಳ ಪರದಾಟ, ಮನಕಲಕುವ ದೃಶ್ಯ ಇಲ್ಲಿದೆ ನೋಡಿ!
ನೀರಿಗಾಗಿ ಮಂಗಗಳ ಪರದಾಟ, ಮನಕಲಕುವ ದೃಶ್ಯ ಇಲ್ಲಿದೆ ನೋಡಿ!
ಡಿಕೆಶಿ​ಗೆ ಶುಭಸುದ್ದಿ ಸಿಗುತ್ತೆ ಎಂಬ ಮಾತಿಗೆ ಮಾಜಿ ಸಚಿವ ರಾಜಣ್ಣ ಏನಂದ್ರು?
ಡಿಕೆಶಿ​ಗೆ ಶುಭಸುದ್ದಿ ಸಿಗುತ್ತೆ ಎಂಬ ಮಾತಿಗೆ ಮಾಜಿ ಸಚಿವ ರಾಜಣ್ಣ ಏನಂದ್ರು?