AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್​​ಮಸ್​ಗೆ ಕ್ಯೂಟ್ ಫೋಟೋ ಹಂಚಿಕೊಂಡ ಸಾನ್ಯಾ ಐಯ್ಯರ್; ಇಲ್ಲಿದೆ ಗ್ಯಾಲರಿ

Sanya Iyer: ಸಾನ್ಯಾ ಐಯ್ಯರ್ ಅಭಿಮಾನಿ ಬಳಗ ದೊಡ್ಡದಾಗಿದೆ. ರೂಪೇಶ್ ಜತೆಗಿನ ಫ್ರೆಂಡ್​ಶಿಪ್ ಕಾರಣಕ್ಕೂ ಸಾನ್ಯಾ ಹೆಚ್ಚು ಸುದ್ದಿ ಆಗಿದ್ದರು.

TV9 Web
| Edited By: |

Updated on:Dec 26, 2022 | 11:41 AM

Share
ನಟಿ ಸಾನ್ಯಾ ಐಯ್ಯರ್ ಅವರು ‘ಬಿಗ್ ಬಾಸ್ ಒಟಿಟಿ’ ಹಾಗೂ ಬಿಗ್ ಬಾಸ್ ಟಿವಿ ಸೀಸನ್​ ಮೂಲಕ ಸಾಕಷ್ಟು ಖ್ಯಾತಿ ಪಡೆದರು. ಅವರು ಬಿಗ್ ಬಾಸ್​ನಿಂದ ಔಟ್ ಆಗಿ ಹಲವು ಸಮಯ ಕಳೆದಿದೆ.

ನಟಿ ಸಾನ್ಯಾ ಐಯ್ಯರ್ ಅವರು ‘ಬಿಗ್ ಬಾಸ್ ಒಟಿಟಿ’ ಹಾಗೂ ಬಿಗ್ ಬಾಸ್ ಟಿವಿ ಸೀಸನ್​ ಮೂಲಕ ಸಾಕಷ್ಟು ಖ್ಯಾತಿ ಪಡೆದರು. ಅವರು ಬಿಗ್ ಬಾಸ್​ನಿಂದ ಔಟ್ ಆಗಿ ಹಲವು ಸಮಯ ಕಳೆದಿದೆ.

1 / 5
ಸಾನ್ಯಾ ಐಯ್ಯರ್ ಅಭಿಮಾನಿ ಬಳಗ ದೊಡ್ಡದಾಗಿದೆ. ರೂಪೇಶ್ ಜತೆಗಿನ ಫ್ರೆಂಡ್​ಶಿಪ್ ಕಾರಣಕ್ಕೂ ಸಾನ್ಯಾ ಹೆಚ್ಚು ಸುದ್ದಿ ಆಗಿದ್ದರು.

ಸಾನ್ಯಾ ಐಯ್ಯರ್ ಅಭಿಮಾನಿ ಬಳಗ ದೊಡ್ಡದಾಗಿದೆ. ರೂಪೇಶ್ ಜತೆಗಿನ ಫ್ರೆಂಡ್​ಶಿಪ್ ಕಾರಣಕ್ಕೂ ಸಾನ್ಯಾ ಹೆಚ್ಚು ಸುದ್ದಿ ಆಗಿದ್ದರು.

2 / 5
ಕ್ರಿಸ್​ಮಸ್ ಸಂದರ್ಭದಲ್ಲಿ ಸಾನ್ಯಾ ಐಯ್ಯರ್ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ ಅವರು.

ಕ್ರಿಸ್​ಮಸ್ ಸಂದರ್ಭದಲ್ಲಿ ಸಾನ್ಯಾ ಐಯ್ಯರ್ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ ಅವರು.

3 / 5
ಸಾನ್ಯಾ ಐಯ್ಯರ್ ಅವರ ಫೋಟೋಗಳು ವೈರಲ್ ಆಗಿವೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಸಾನ್ಯಾ ಐಯ್ಯರ್ ಅವರ ಫೋಟೋಗಳು ವೈರಲ್ ಆಗಿವೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

4 / 5
ಈ ವಾರಾಂತ್ಯಕ್ಕೆ ಬಿಗ್ ಬಾಸ್ ಫಿನಾಲೆ ನಡೆಯಲಿದೆ. ಈ ವೇಳೆ ಎಲ್ಲಾ ಸ್ಪರ್ಧಿಗಳು ಒಂದು ಕಡೆ ಸೇರಲಿದ್ದಾರೆ.

ಈ ವಾರಾಂತ್ಯಕ್ಕೆ ಬಿಗ್ ಬಾಸ್ ಫಿನಾಲೆ ನಡೆಯಲಿದೆ. ಈ ವೇಳೆ ಎಲ್ಲಾ ಸ್ಪರ್ಧಿಗಳು ಒಂದು ಕಡೆ ಸೇರಲಿದ್ದಾರೆ.

5 / 5

Published On - 9:22 am, Mon, 26 December 22

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್