AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ ಪ್ರಾಥಮಿಕ ಪಾಠಶಾಲೆ ನೋಡಿ ಹೇಗಿದೆ: ಇಲ್ಲಿವೆ ಚಿತ್ರಗಳು

Bigg Boss: ಕಳೆದ ವಾರ ನಡೆದ ಜಗಳ, ಕಿತ್ತಾಟದಿಂದ ರಣರಂಗದಂತಾಗಿದ್ದ ಬಿಗ್​ಬಾಸ್ ಮನೆ ಈಗ ಪಾಠಶಾಲೆಯಾಗಿದೆ. ಸ್ಪರ್ಧಿಗಳು ಸಮವಸ್ತ್ರ ಧರಿಸಿ ಶಾಲೆ ವಿದ್ಯಾರ್ಥಿಗಳಂತೆ ತರ್ಲೆ ಮಾಡುತ್ತಾ ಎಂಜಾಯ್ ಮಾಡಿದ್ದಾರೆ.

ಮಂಜುನಾಥ ಸಿ.
|

Updated on: Dec 12, 2023 | 10:43 PM

Share
ಬಿಗ್​ಬಾಸ್ ಸ್ಪರ್ಧಿಗಳೆಲ್ಲ ಮಕ್ಕಳಂತೆ ಸಮವಸ್ತ್ರ ಧರಿಸಿ, ಶಾಲೆ ವಿದ್ಯಾರ್ಥಿಗಳಾಗಿದ್ದಾರೆ.

ಬಿಗ್​ಬಾಸ್ ಸ್ಪರ್ಧಿಗಳೆಲ್ಲ ಮಕ್ಕಳಂತೆ ಸಮವಸ್ತ್ರ ಧರಿಸಿ, ಶಾಲೆ ವಿದ್ಯಾರ್ಥಿಗಳಾಗಿದ್ದಾರೆ.

1 / 7
ಪ್ರಾಥಮಿಕ ಶಾಲೆಯ ಸಣ್ಣ ಮಕ್ಕಳಂತೆ ಬಿಗ್​ಬಾಸ್ ಸ್ಪರ್ಧಿಗಳು ವರ್ತಿಸಬೇಕೆಂದು ಬಿಗ್​ಬಾಸ್ ಆದೇಶವಾಗಿದೆ.

ಪ್ರಾಥಮಿಕ ಶಾಲೆಯ ಸಣ್ಣ ಮಕ್ಕಳಂತೆ ಬಿಗ್​ಬಾಸ್ ಸ್ಪರ್ಧಿಗಳು ವರ್ತಿಸಬೇಕೆಂದು ಬಿಗ್​ಬಾಸ್ ಆದೇಶವಾಗಿದೆ.

2 / 7
ಎಲ್ಲ ಸ್ಪರ್ಧಿಗಳು ಸಣ್ಣ ವಯಸ್ಸಿನ ವಿದ್ಯಾರ್ಥಿಗಳಂತೆ ವರ್ತಿಸುತ್ತಿದ್ದಾರೆ. ಶಾಲೆಯ ವಾತಾವರಣವನ್ನು ಮರುಸೃಷ್ಟಿಸಿದ್ದಾರೆ.

ಎಲ್ಲ ಸ್ಪರ್ಧಿಗಳು ಸಣ್ಣ ವಯಸ್ಸಿನ ವಿದ್ಯಾರ್ಥಿಗಳಂತೆ ವರ್ತಿಸುತ್ತಿದ್ದಾರೆ. ಶಾಲೆಯ ವಾತಾವರಣವನ್ನು ಮರುಸೃಷ್ಟಿಸಿದ್ದಾರೆ.

3 / 7
ತನಿಷಾ, ಡ್ರೋನ್ ಪ್ರತಾಪ್ ಮತ್ತು ಮೈಖಲ್ ಶಿಕ್ಷಕರಾಗಿದ್ದಾರೆ. ಅದರಲ್ಲೂ ಮೈಖಲ್ ಕನ್ನಡ ಶಿಕ್ಷಕರಾಗಿರುವುದು ವಿಶೇಷ.

ತನಿಷಾ, ಡ್ರೋನ್ ಪ್ರತಾಪ್ ಮತ್ತು ಮೈಖಲ್ ಶಿಕ್ಷಕರಾಗಿದ್ದಾರೆ. ಅದರಲ್ಲೂ ಮೈಖಲ್ ಕನ್ನಡ ಶಿಕ್ಷಕರಾಗಿರುವುದು ವಿಶೇಷ.

4 / 7
ಕಾರ್ತಿಕ್ ಹಾಗೂ ತುಕಾಲಿ ಸಂತು ಶಾಲೆಯ ತರ್ಲೆ ವಿದ್ಯಾರ್ಥಿಗಳಾಗಿದ್ದಾರೆ. ಅವರಿಗೆ ತನಿಷಾ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ.

ಕಾರ್ತಿಕ್ ಹಾಗೂ ತುಕಾಲಿ ಸಂತು ಶಾಲೆಯ ತರ್ಲೆ ವಿದ್ಯಾರ್ಥಿಗಳಾಗಿದ್ದಾರೆ. ಅವರಿಗೆ ತನಿಷಾ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ.

5 / 7
ಕಿತ್ತಾಟ, ಜಗಳಗಳಿಂದ ರಣರಂಗವಾಗಿದ್ದ ಬಿಗ್​ಬಾಸ್ ಮನೆ ಇದೀಗ ಪಾಠ ಶಾಲೆಯಾಗಿದೆ.

ಕಿತ್ತಾಟ, ಜಗಳಗಳಿಂದ ರಣರಂಗವಾಗಿದ್ದ ಬಿಗ್​ಬಾಸ್ ಮನೆ ಇದೀಗ ಪಾಠ ಶಾಲೆಯಾಗಿದೆ.

6 / 7
ಇಷ್ಟು ದಿನ ನಡೆದ, ಗಲಾಟೆ, ಜಗಳಗಳನ್ನೆಲ್ಲ ಮರೆತು ಸ್ಪರ್ಧಿಗಳು ಮಕ್ಕಳಂತೆ ವರ್ತಿಸಿ, ನರ್ತಿಸಿ, ನಲಿದು ಎಂಜಾಯ್ ಮಾಡಿದ್ದಾರೆ.

ಇಷ್ಟು ದಿನ ನಡೆದ, ಗಲಾಟೆ, ಜಗಳಗಳನ್ನೆಲ್ಲ ಮರೆತು ಸ್ಪರ್ಧಿಗಳು ಮಕ್ಕಳಂತೆ ವರ್ತಿಸಿ, ನರ್ತಿಸಿ, ನಲಿದು ಎಂಜಾಯ್ ಮಾಡಿದ್ದಾರೆ.

7 / 7
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ