AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ ಪ್ರಾಥಮಿಕ ಪಾಠಶಾಲೆ ನೋಡಿ ಹೇಗಿದೆ: ಇಲ್ಲಿವೆ ಚಿತ್ರಗಳು

Bigg Boss: ಕಳೆದ ವಾರ ನಡೆದ ಜಗಳ, ಕಿತ್ತಾಟದಿಂದ ರಣರಂಗದಂತಾಗಿದ್ದ ಬಿಗ್​ಬಾಸ್ ಮನೆ ಈಗ ಪಾಠಶಾಲೆಯಾಗಿದೆ. ಸ್ಪರ್ಧಿಗಳು ಸಮವಸ್ತ್ರ ಧರಿಸಿ ಶಾಲೆ ವಿದ್ಯಾರ್ಥಿಗಳಂತೆ ತರ್ಲೆ ಮಾಡುತ್ತಾ ಎಂಜಾಯ್ ಮಾಡಿದ್ದಾರೆ.

ಮಂಜುನಾಥ ಸಿ.
|

Updated on: Dec 12, 2023 | 10:43 PM

ಬಿಗ್​ಬಾಸ್ ಸ್ಪರ್ಧಿಗಳೆಲ್ಲ ಮಕ್ಕಳಂತೆ ಸಮವಸ್ತ್ರ ಧರಿಸಿ, ಶಾಲೆ ವಿದ್ಯಾರ್ಥಿಗಳಾಗಿದ್ದಾರೆ.

ಬಿಗ್​ಬಾಸ್ ಸ್ಪರ್ಧಿಗಳೆಲ್ಲ ಮಕ್ಕಳಂತೆ ಸಮವಸ್ತ್ರ ಧರಿಸಿ, ಶಾಲೆ ವಿದ್ಯಾರ್ಥಿಗಳಾಗಿದ್ದಾರೆ.

1 / 7
ಪ್ರಾಥಮಿಕ ಶಾಲೆಯ ಸಣ್ಣ ಮಕ್ಕಳಂತೆ ಬಿಗ್​ಬಾಸ್ ಸ್ಪರ್ಧಿಗಳು ವರ್ತಿಸಬೇಕೆಂದು ಬಿಗ್​ಬಾಸ್ ಆದೇಶವಾಗಿದೆ.

ಪ್ರಾಥಮಿಕ ಶಾಲೆಯ ಸಣ್ಣ ಮಕ್ಕಳಂತೆ ಬಿಗ್​ಬಾಸ್ ಸ್ಪರ್ಧಿಗಳು ವರ್ತಿಸಬೇಕೆಂದು ಬಿಗ್​ಬಾಸ್ ಆದೇಶವಾಗಿದೆ.

2 / 7
ಎಲ್ಲ ಸ್ಪರ್ಧಿಗಳು ಸಣ್ಣ ವಯಸ್ಸಿನ ವಿದ್ಯಾರ್ಥಿಗಳಂತೆ ವರ್ತಿಸುತ್ತಿದ್ದಾರೆ. ಶಾಲೆಯ ವಾತಾವರಣವನ್ನು ಮರುಸೃಷ್ಟಿಸಿದ್ದಾರೆ.

ಎಲ್ಲ ಸ್ಪರ್ಧಿಗಳು ಸಣ್ಣ ವಯಸ್ಸಿನ ವಿದ್ಯಾರ್ಥಿಗಳಂತೆ ವರ್ತಿಸುತ್ತಿದ್ದಾರೆ. ಶಾಲೆಯ ವಾತಾವರಣವನ್ನು ಮರುಸೃಷ್ಟಿಸಿದ್ದಾರೆ.

3 / 7
ತನಿಷಾ, ಡ್ರೋನ್ ಪ್ರತಾಪ್ ಮತ್ತು ಮೈಖಲ್ ಶಿಕ್ಷಕರಾಗಿದ್ದಾರೆ. ಅದರಲ್ಲೂ ಮೈಖಲ್ ಕನ್ನಡ ಶಿಕ್ಷಕರಾಗಿರುವುದು ವಿಶೇಷ.

ತನಿಷಾ, ಡ್ರೋನ್ ಪ್ರತಾಪ್ ಮತ್ತು ಮೈಖಲ್ ಶಿಕ್ಷಕರಾಗಿದ್ದಾರೆ. ಅದರಲ್ಲೂ ಮೈಖಲ್ ಕನ್ನಡ ಶಿಕ್ಷಕರಾಗಿರುವುದು ವಿಶೇಷ.

4 / 7
ಕಾರ್ತಿಕ್ ಹಾಗೂ ತುಕಾಲಿ ಸಂತು ಶಾಲೆಯ ತರ್ಲೆ ವಿದ್ಯಾರ್ಥಿಗಳಾಗಿದ್ದಾರೆ. ಅವರಿಗೆ ತನಿಷಾ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ.

ಕಾರ್ತಿಕ್ ಹಾಗೂ ತುಕಾಲಿ ಸಂತು ಶಾಲೆಯ ತರ್ಲೆ ವಿದ್ಯಾರ್ಥಿಗಳಾಗಿದ್ದಾರೆ. ಅವರಿಗೆ ತನಿಷಾ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ.

5 / 7
ಕಿತ್ತಾಟ, ಜಗಳಗಳಿಂದ ರಣರಂಗವಾಗಿದ್ದ ಬಿಗ್​ಬಾಸ್ ಮನೆ ಇದೀಗ ಪಾಠ ಶಾಲೆಯಾಗಿದೆ.

ಕಿತ್ತಾಟ, ಜಗಳಗಳಿಂದ ರಣರಂಗವಾಗಿದ್ದ ಬಿಗ್​ಬಾಸ್ ಮನೆ ಇದೀಗ ಪಾಠ ಶಾಲೆಯಾಗಿದೆ.

6 / 7
ಇಷ್ಟು ದಿನ ನಡೆದ, ಗಲಾಟೆ, ಜಗಳಗಳನ್ನೆಲ್ಲ ಮರೆತು ಸ್ಪರ್ಧಿಗಳು ಮಕ್ಕಳಂತೆ ವರ್ತಿಸಿ, ನರ್ತಿಸಿ, ನಲಿದು ಎಂಜಾಯ್ ಮಾಡಿದ್ದಾರೆ.

ಇಷ್ಟು ದಿನ ನಡೆದ, ಗಲಾಟೆ, ಜಗಳಗಳನ್ನೆಲ್ಲ ಮರೆತು ಸ್ಪರ್ಧಿಗಳು ಮಕ್ಕಳಂತೆ ವರ್ತಿಸಿ, ನರ್ತಿಸಿ, ನಲಿದು ಎಂಜಾಯ್ ಮಾಡಿದ್ದಾರೆ.

7 / 7
Follow us
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ