AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ ಪ್ರಾಥಮಿಕ ಪಾಠಶಾಲೆ ನೋಡಿ ಹೇಗಿದೆ: ಇಲ್ಲಿವೆ ಚಿತ್ರಗಳು

Bigg Boss: ಕಳೆದ ವಾರ ನಡೆದ ಜಗಳ, ಕಿತ್ತಾಟದಿಂದ ರಣರಂಗದಂತಾಗಿದ್ದ ಬಿಗ್​ಬಾಸ್ ಮನೆ ಈಗ ಪಾಠಶಾಲೆಯಾಗಿದೆ. ಸ್ಪರ್ಧಿಗಳು ಸಮವಸ್ತ್ರ ಧರಿಸಿ ಶಾಲೆ ವಿದ್ಯಾರ್ಥಿಗಳಂತೆ ತರ್ಲೆ ಮಾಡುತ್ತಾ ಎಂಜಾಯ್ ಮಾಡಿದ್ದಾರೆ.

ಮಂಜುನಾಥ ಸಿ.
|

Updated on: Dec 12, 2023 | 10:43 PM

Share
ಬಿಗ್​ಬಾಸ್ ಸ್ಪರ್ಧಿಗಳೆಲ್ಲ ಮಕ್ಕಳಂತೆ ಸಮವಸ್ತ್ರ ಧರಿಸಿ, ಶಾಲೆ ವಿದ್ಯಾರ್ಥಿಗಳಾಗಿದ್ದಾರೆ.

ಬಿಗ್​ಬಾಸ್ ಸ್ಪರ್ಧಿಗಳೆಲ್ಲ ಮಕ್ಕಳಂತೆ ಸಮವಸ್ತ್ರ ಧರಿಸಿ, ಶಾಲೆ ವಿದ್ಯಾರ್ಥಿಗಳಾಗಿದ್ದಾರೆ.

1 / 7
ಪ್ರಾಥಮಿಕ ಶಾಲೆಯ ಸಣ್ಣ ಮಕ್ಕಳಂತೆ ಬಿಗ್​ಬಾಸ್ ಸ್ಪರ್ಧಿಗಳು ವರ್ತಿಸಬೇಕೆಂದು ಬಿಗ್​ಬಾಸ್ ಆದೇಶವಾಗಿದೆ.

ಪ್ರಾಥಮಿಕ ಶಾಲೆಯ ಸಣ್ಣ ಮಕ್ಕಳಂತೆ ಬಿಗ್​ಬಾಸ್ ಸ್ಪರ್ಧಿಗಳು ವರ್ತಿಸಬೇಕೆಂದು ಬಿಗ್​ಬಾಸ್ ಆದೇಶವಾಗಿದೆ.

2 / 7
ಎಲ್ಲ ಸ್ಪರ್ಧಿಗಳು ಸಣ್ಣ ವಯಸ್ಸಿನ ವಿದ್ಯಾರ್ಥಿಗಳಂತೆ ವರ್ತಿಸುತ್ತಿದ್ದಾರೆ. ಶಾಲೆಯ ವಾತಾವರಣವನ್ನು ಮರುಸೃಷ್ಟಿಸಿದ್ದಾರೆ.

ಎಲ್ಲ ಸ್ಪರ್ಧಿಗಳು ಸಣ್ಣ ವಯಸ್ಸಿನ ವಿದ್ಯಾರ್ಥಿಗಳಂತೆ ವರ್ತಿಸುತ್ತಿದ್ದಾರೆ. ಶಾಲೆಯ ವಾತಾವರಣವನ್ನು ಮರುಸೃಷ್ಟಿಸಿದ್ದಾರೆ.

3 / 7
ತನಿಷಾ, ಡ್ರೋನ್ ಪ್ರತಾಪ್ ಮತ್ತು ಮೈಖಲ್ ಶಿಕ್ಷಕರಾಗಿದ್ದಾರೆ. ಅದರಲ್ಲೂ ಮೈಖಲ್ ಕನ್ನಡ ಶಿಕ್ಷಕರಾಗಿರುವುದು ವಿಶೇಷ.

ತನಿಷಾ, ಡ್ರೋನ್ ಪ್ರತಾಪ್ ಮತ್ತು ಮೈಖಲ್ ಶಿಕ್ಷಕರಾಗಿದ್ದಾರೆ. ಅದರಲ್ಲೂ ಮೈಖಲ್ ಕನ್ನಡ ಶಿಕ್ಷಕರಾಗಿರುವುದು ವಿಶೇಷ.

4 / 7
ಕಾರ್ತಿಕ್ ಹಾಗೂ ತುಕಾಲಿ ಸಂತು ಶಾಲೆಯ ತರ್ಲೆ ವಿದ್ಯಾರ್ಥಿಗಳಾಗಿದ್ದಾರೆ. ಅವರಿಗೆ ತನಿಷಾ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ.

ಕಾರ್ತಿಕ್ ಹಾಗೂ ತುಕಾಲಿ ಸಂತು ಶಾಲೆಯ ತರ್ಲೆ ವಿದ್ಯಾರ್ಥಿಗಳಾಗಿದ್ದಾರೆ. ಅವರಿಗೆ ತನಿಷಾ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ.

5 / 7
ಕಿತ್ತಾಟ, ಜಗಳಗಳಿಂದ ರಣರಂಗವಾಗಿದ್ದ ಬಿಗ್​ಬಾಸ್ ಮನೆ ಇದೀಗ ಪಾಠ ಶಾಲೆಯಾಗಿದೆ.

ಕಿತ್ತಾಟ, ಜಗಳಗಳಿಂದ ರಣರಂಗವಾಗಿದ್ದ ಬಿಗ್​ಬಾಸ್ ಮನೆ ಇದೀಗ ಪಾಠ ಶಾಲೆಯಾಗಿದೆ.

6 / 7
ಇಷ್ಟು ದಿನ ನಡೆದ, ಗಲಾಟೆ, ಜಗಳಗಳನ್ನೆಲ್ಲ ಮರೆತು ಸ್ಪರ್ಧಿಗಳು ಮಕ್ಕಳಂತೆ ವರ್ತಿಸಿ, ನರ್ತಿಸಿ, ನಲಿದು ಎಂಜಾಯ್ ಮಾಡಿದ್ದಾರೆ.

ಇಷ್ಟು ದಿನ ನಡೆದ, ಗಲಾಟೆ, ಜಗಳಗಳನ್ನೆಲ್ಲ ಮರೆತು ಸ್ಪರ್ಧಿಗಳು ಮಕ್ಕಳಂತೆ ವರ್ತಿಸಿ, ನರ್ತಿಸಿ, ನಲಿದು ಎಂಜಾಯ್ ಮಾಡಿದ್ದಾರೆ.

7 / 7
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌