ಬಿಗ್ಬಾಸ್ ಪ್ರಾಥಮಿಕ ಪಾಠಶಾಲೆ ನೋಡಿ ಹೇಗಿದೆ: ಇಲ್ಲಿವೆ ಚಿತ್ರಗಳು
Bigg Boss: ಕಳೆದ ವಾರ ನಡೆದ ಜಗಳ, ಕಿತ್ತಾಟದಿಂದ ರಣರಂಗದಂತಾಗಿದ್ದ ಬಿಗ್ಬಾಸ್ ಮನೆ ಈಗ ಪಾಠಶಾಲೆಯಾಗಿದೆ. ಸ್ಪರ್ಧಿಗಳು ಸಮವಸ್ತ್ರ ಧರಿಸಿ ಶಾಲೆ ವಿದ್ಯಾರ್ಥಿಗಳಂತೆ ತರ್ಲೆ ಮಾಡುತ್ತಾ ಎಂಜಾಯ್ ಮಾಡಿದ್ದಾರೆ.
Updated on: Dec 12, 2023 | 10:43 PM

ಬಿಗ್ಬಾಸ್ ಸ್ಪರ್ಧಿಗಳೆಲ್ಲ ಮಕ್ಕಳಂತೆ ಸಮವಸ್ತ್ರ ಧರಿಸಿ, ಶಾಲೆ ವಿದ್ಯಾರ್ಥಿಗಳಾಗಿದ್ದಾರೆ.

ಪ್ರಾಥಮಿಕ ಶಾಲೆಯ ಸಣ್ಣ ಮಕ್ಕಳಂತೆ ಬಿಗ್ಬಾಸ್ ಸ್ಪರ್ಧಿಗಳು ವರ್ತಿಸಬೇಕೆಂದು ಬಿಗ್ಬಾಸ್ ಆದೇಶವಾಗಿದೆ.

ಎಲ್ಲ ಸ್ಪರ್ಧಿಗಳು ಸಣ್ಣ ವಯಸ್ಸಿನ ವಿದ್ಯಾರ್ಥಿಗಳಂತೆ ವರ್ತಿಸುತ್ತಿದ್ದಾರೆ. ಶಾಲೆಯ ವಾತಾವರಣವನ್ನು ಮರುಸೃಷ್ಟಿಸಿದ್ದಾರೆ.

ತನಿಷಾ, ಡ್ರೋನ್ ಪ್ರತಾಪ್ ಮತ್ತು ಮೈಖಲ್ ಶಿಕ್ಷಕರಾಗಿದ್ದಾರೆ. ಅದರಲ್ಲೂ ಮೈಖಲ್ ಕನ್ನಡ ಶಿಕ್ಷಕರಾಗಿರುವುದು ವಿಶೇಷ.

ಕಾರ್ತಿಕ್ ಹಾಗೂ ತುಕಾಲಿ ಸಂತು ಶಾಲೆಯ ತರ್ಲೆ ವಿದ್ಯಾರ್ಥಿಗಳಾಗಿದ್ದಾರೆ. ಅವರಿಗೆ ತನಿಷಾ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ.

ಕಿತ್ತಾಟ, ಜಗಳಗಳಿಂದ ರಣರಂಗವಾಗಿದ್ದ ಬಿಗ್ಬಾಸ್ ಮನೆ ಇದೀಗ ಪಾಠ ಶಾಲೆಯಾಗಿದೆ.

ಇಷ್ಟು ದಿನ ನಡೆದ, ಗಲಾಟೆ, ಜಗಳಗಳನ್ನೆಲ್ಲ ಮರೆತು ಸ್ಪರ್ಧಿಗಳು ಮಕ್ಕಳಂತೆ ವರ್ತಿಸಿ, ನರ್ತಿಸಿ, ನಲಿದು ಎಂಜಾಯ್ ಮಾಡಿದ್ದಾರೆ.
Related Photo Gallery

ಬಟ್ಟೆಯಿಲ್ಲದೆ ಮಲಗೋದ್ರಿಂದ ಏನಾಗುತ್ತೆ ಗೊತ್ತಾ?

ಅರ್ಜುನ್ ಜನ್ಯ ಹುಟ್ಟುಹಬ್ಬ ಆಚರಿಸಿದ ಶಿವಣ್ಣ-ಗೀತಕ್ಕ, ಇಲ್ಲಿವೆ ಚಿತ್ರಗಳು

ಗೌತಮಿ ಜಾಧವ್ ಹ್ಯಾಪಿ ಫ್ಯಾಮಿಲಿ ಫೋಟೋ; ಖುಷಿಯಾಗಿರಲು ಇನ್ನೇನು ಬೇಕು?

PBKS vs DC ನಡುವೆ ಮರು ಪಂದ್ಯ: ಸೋತರೆ 1 ಪಾಯಿಂಟ್ ಮಿಸ್..!

ಟೀಮ್ ಇಂಡಿಯಾ ಪರ ಕೇವಲ 27 ದಿನ ಮಾತ್ರ ಕಣಕ್ಕಿಳಿಯಲಿರುವ ವಿರಾಟ್ ಕೊಹ್ಲಿ

IPL 2025: ಐಪಿಎಲ್ ಪ್ಲೇಆಫ್ ವೇಳಾಪಟ್ಟಿ: ಅಂತಿಮ 4 ಪಂದ್ಯ ನಡೆಯುವುದೆಲ್ಲಿ?

IPL 2025: 3 ಬಿಗ್ ಮ್ಯಾಚಸ್: RCB ತಂಡದ ಹೊಸ ವೇಳಾಪಟ್ಟಿ ಇಲ್ಲಿದೆ

ಟೆಸ್ಟ್ ಕ್ರಿಕೆಟ್ನಲ್ಲಿ ಕೊಹ್ಲಿ ಮಾಡಿಕೊಂಡ ವಿವಾದಗಳಿವು

ಟೆಸ್ಟ್ನಿಂದ ನಿವೃತ್ತಿಯಾದ ವಿರಾಟ್ ಕೊಹ್ಲಿಗೆ ಕೋಟಿ ರೂ. ನಷ್ಟ!

ಇದೇ ಕಾರಣಕ್ಕೆ ನೋಡಿ ಗಂಡಸರು ತನಗೆ ಹೆಣ್ಣು ಮಗಳೇ ಬೇಕೆಂದು ಬಯಸೋದು
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮೇ 14ರ ದಿನಭವಿಷ್ಯ

ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ

ಕರ್ನಾಟಕದಾದ್ಯಂತ ಅಬ್ಬರಿಸಿದ ವರುಣ: ಮಳೆಗೆ ಒಂದೇ ದಿನ 8 ಜನ ಬಲಿ

ಬಿಡಿಎ ಆಯುಕ್ತರ ಸರ್ವಾಧಿಕಾರಿ ಧೋರಣೆ ಆರೋಪ: ಪ್ರಾಧಿಕಾರದ ಸಭೆ ಬಹಿಷ್ಕಾರ

1 ಮಾವಿನ ಹಣ್ಣಿಗೆ 10 ಸಾವಿರ ರೂ.: ಇದು ಕರ್ನಾಟಕದಲ್ಲೇ ಬೆಳೆದ ತಳಿ

ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು

ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ

ಲಿಫ್ಟ್ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!

ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ

ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ

ಪಾಕಿಸ್ತಾನ ಎಸೆದ ಜೀವಂತ ಶೆಲ್ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ

ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ

ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ

ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ

ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
