ಬಿಗ್ಬಾಸ್ ಪ್ರಾಥಮಿಕ ಪಾಠಶಾಲೆ ನೋಡಿ ಹೇಗಿದೆ: ಇಲ್ಲಿವೆ ಚಿತ್ರಗಳು
Bigg Boss: ಕಳೆದ ವಾರ ನಡೆದ ಜಗಳ, ಕಿತ್ತಾಟದಿಂದ ರಣರಂಗದಂತಾಗಿದ್ದ ಬಿಗ್ಬಾಸ್ ಮನೆ ಈಗ ಪಾಠಶಾಲೆಯಾಗಿದೆ. ಸ್ಪರ್ಧಿಗಳು ಸಮವಸ್ತ್ರ ಧರಿಸಿ ಶಾಲೆ ವಿದ್ಯಾರ್ಥಿಗಳಂತೆ ತರ್ಲೆ ಮಾಡುತ್ತಾ ಎಂಜಾಯ್ ಮಾಡಿದ್ದಾರೆ.
Updated on: Dec 12, 2023 | 10:43 PM
Share

ಬಿಗ್ಬಾಸ್ ಸ್ಪರ್ಧಿಗಳೆಲ್ಲ ಮಕ್ಕಳಂತೆ ಸಮವಸ್ತ್ರ ಧರಿಸಿ, ಶಾಲೆ ವಿದ್ಯಾರ್ಥಿಗಳಾಗಿದ್ದಾರೆ.

ಪ್ರಾಥಮಿಕ ಶಾಲೆಯ ಸಣ್ಣ ಮಕ್ಕಳಂತೆ ಬಿಗ್ಬಾಸ್ ಸ್ಪರ್ಧಿಗಳು ವರ್ತಿಸಬೇಕೆಂದು ಬಿಗ್ಬಾಸ್ ಆದೇಶವಾಗಿದೆ.

ಎಲ್ಲ ಸ್ಪರ್ಧಿಗಳು ಸಣ್ಣ ವಯಸ್ಸಿನ ವಿದ್ಯಾರ್ಥಿಗಳಂತೆ ವರ್ತಿಸುತ್ತಿದ್ದಾರೆ. ಶಾಲೆಯ ವಾತಾವರಣವನ್ನು ಮರುಸೃಷ್ಟಿಸಿದ್ದಾರೆ.

ತನಿಷಾ, ಡ್ರೋನ್ ಪ್ರತಾಪ್ ಮತ್ತು ಮೈಖಲ್ ಶಿಕ್ಷಕರಾಗಿದ್ದಾರೆ. ಅದರಲ್ಲೂ ಮೈಖಲ್ ಕನ್ನಡ ಶಿಕ್ಷಕರಾಗಿರುವುದು ವಿಶೇಷ.

ಕಾರ್ತಿಕ್ ಹಾಗೂ ತುಕಾಲಿ ಸಂತು ಶಾಲೆಯ ತರ್ಲೆ ವಿದ್ಯಾರ್ಥಿಗಳಾಗಿದ್ದಾರೆ. ಅವರಿಗೆ ತನಿಷಾ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ.

ಕಿತ್ತಾಟ, ಜಗಳಗಳಿಂದ ರಣರಂಗವಾಗಿದ್ದ ಬಿಗ್ಬಾಸ್ ಮನೆ ಇದೀಗ ಪಾಠ ಶಾಲೆಯಾಗಿದೆ.

ಇಷ್ಟು ದಿನ ನಡೆದ, ಗಲಾಟೆ, ಜಗಳಗಳನ್ನೆಲ್ಲ ಮರೆತು ಸ್ಪರ್ಧಿಗಳು ಮಕ್ಕಳಂತೆ ವರ್ತಿಸಿ, ನರ್ತಿಸಿ, ನಲಿದು ಎಂಜಾಯ್ ಮಾಡಿದ್ದಾರೆ.
Related Photo Gallery
ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಭೂಮಿ ದುಂಡಗಿದೆ; ವಿಧಾನಸಭೆಯಲ್ಲಿ TMC ವಿರುದ್ಧ ಗುಡುಗಿದ ಸುವೇಂದು ಅಧಿಕಾರಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ್ಯಾಪಿಡೋ ಆ್ಯಪ್ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಆರ್ಜಿ ಕರ್ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಕೊಡಿಸಿ ಎಂದು ವಿಧಾನಸಭೆಯಲ್ಲಿ ಕಣ್ಣೀರಿಟ್ಟ ಬಿಜೆಪಿ ಶಾಸಕಿ
ಉತ್ತರ ಕನ್ನಡದಲ್ಲಿ 5 ದಿನ ಆರೆಂಜ್ ಅಲರ್ಟ್
ಪೋಲೆಂಡ್ ರಾಯಭಾರಿ ನಿಯೋಗದಿಂದ ಸಿಎಂ ಡಿಕೆಶಿ ಭೇಟಿ
ಮುದ್ದಿನ ನಾಯಿ ಮರಿಯೊಟ್ಟಿಗೆ ರಶ್ಮಿಕಾ ಮಂದಣ್ಣ ಆಟ: ವಿಡಿಯೋ
ಮುಮ್ಮಡಿ ಶ್ರೀಗಳ ಪಾದುಕೆ ಮುಟ್ಟಿ ಡಿಕೆಶಿ ಕಣ್ಣೀರು
ರಸ್ತೆ ದಾಟುತ್ತಿದ್ದ ಚಿರತೆ ಕಂಡು ಸವಾರರು ಕಂಗಾಲು!




