AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ ಪ್ರಾಥಮಿಕ ಪಾಠಶಾಲೆ ನೋಡಿ ಹೇಗಿದೆ: ಇಲ್ಲಿವೆ ಚಿತ್ರಗಳು

Bigg Boss: ಕಳೆದ ವಾರ ನಡೆದ ಜಗಳ, ಕಿತ್ತಾಟದಿಂದ ರಣರಂಗದಂತಾಗಿದ್ದ ಬಿಗ್​ಬಾಸ್ ಮನೆ ಈಗ ಪಾಠಶಾಲೆಯಾಗಿದೆ. ಸ್ಪರ್ಧಿಗಳು ಸಮವಸ್ತ್ರ ಧರಿಸಿ ಶಾಲೆ ವಿದ್ಯಾರ್ಥಿಗಳಂತೆ ತರ್ಲೆ ಮಾಡುತ್ತಾ ಎಂಜಾಯ್ ಮಾಡಿದ್ದಾರೆ.

ಮಂಜುನಾಥ ಸಿ.
|

Updated on: Dec 12, 2023 | 10:43 PM

Share
ಬಿಗ್​ಬಾಸ್ ಸ್ಪರ್ಧಿಗಳೆಲ್ಲ ಮಕ್ಕಳಂತೆ ಸಮವಸ್ತ್ರ ಧರಿಸಿ, ಶಾಲೆ ವಿದ್ಯಾರ್ಥಿಗಳಾಗಿದ್ದಾರೆ.

ಬಿಗ್​ಬಾಸ್ ಸ್ಪರ್ಧಿಗಳೆಲ್ಲ ಮಕ್ಕಳಂತೆ ಸಮವಸ್ತ್ರ ಧರಿಸಿ, ಶಾಲೆ ವಿದ್ಯಾರ್ಥಿಗಳಾಗಿದ್ದಾರೆ.

1 / 7
ಪ್ರಾಥಮಿಕ ಶಾಲೆಯ ಸಣ್ಣ ಮಕ್ಕಳಂತೆ ಬಿಗ್​ಬಾಸ್ ಸ್ಪರ್ಧಿಗಳು ವರ್ತಿಸಬೇಕೆಂದು ಬಿಗ್​ಬಾಸ್ ಆದೇಶವಾಗಿದೆ.

ಪ್ರಾಥಮಿಕ ಶಾಲೆಯ ಸಣ್ಣ ಮಕ್ಕಳಂತೆ ಬಿಗ್​ಬಾಸ್ ಸ್ಪರ್ಧಿಗಳು ವರ್ತಿಸಬೇಕೆಂದು ಬಿಗ್​ಬಾಸ್ ಆದೇಶವಾಗಿದೆ.

2 / 7
ಎಲ್ಲ ಸ್ಪರ್ಧಿಗಳು ಸಣ್ಣ ವಯಸ್ಸಿನ ವಿದ್ಯಾರ್ಥಿಗಳಂತೆ ವರ್ತಿಸುತ್ತಿದ್ದಾರೆ. ಶಾಲೆಯ ವಾತಾವರಣವನ್ನು ಮರುಸೃಷ್ಟಿಸಿದ್ದಾರೆ.

ಎಲ್ಲ ಸ್ಪರ್ಧಿಗಳು ಸಣ್ಣ ವಯಸ್ಸಿನ ವಿದ್ಯಾರ್ಥಿಗಳಂತೆ ವರ್ತಿಸುತ್ತಿದ್ದಾರೆ. ಶಾಲೆಯ ವಾತಾವರಣವನ್ನು ಮರುಸೃಷ್ಟಿಸಿದ್ದಾರೆ.

3 / 7
ತನಿಷಾ, ಡ್ರೋನ್ ಪ್ರತಾಪ್ ಮತ್ತು ಮೈಖಲ್ ಶಿಕ್ಷಕರಾಗಿದ್ದಾರೆ. ಅದರಲ್ಲೂ ಮೈಖಲ್ ಕನ್ನಡ ಶಿಕ್ಷಕರಾಗಿರುವುದು ವಿಶೇಷ.

ತನಿಷಾ, ಡ್ರೋನ್ ಪ್ರತಾಪ್ ಮತ್ತು ಮೈಖಲ್ ಶಿಕ್ಷಕರಾಗಿದ್ದಾರೆ. ಅದರಲ್ಲೂ ಮೈಖಲ್ ಕನ್ನಡ ಶಿಕ್ಷಕರಾಗಿರುವುದು ವಿಶೇಷ.

4 / 7
ಕಾರ್ತಿಕ್ ಹಾಗೂ ತುಕಾಲಿ ಸಂತು ಶಾಲೆಯ ತರ್ಲೆ ವಿದ್ಯಾರ್ಥಿಗಳಾಗಿದ್ದಾರೆ. ಅವರಿಗೆ ತನಿಷಾ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ.

ಕಾರ್ತಿಕ್ ಹಾಗೂ ತುಕಾಲಿ ಸಂತು ಶಾಲೆಯ ತರ್ಲೆ ವಿದ್ಯಾರ್ಥಿಗಳಾಗಿದ್ದಾರೆ. ಅವರಿಗೆ ತನಿಷಾ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ.

5 / 7
ಕಿತ್ತಾಟ, ಜಗಳಗಳಿಂದ ರಣರಂಗವಾಗಿದ್ದ ಬಿಗ್​ಬಾಸ್ ಮನೆ ಇದೀಗ ಪಾಠ ಶಾಲೆಯಾಗಿದೆ.

ಕಿತ್ತಾಟ, ಜಗಳಗಳಿಂದ ರಣರಂಗವಾಗಿದ್ದ ಬಿಗ್​ಬಾಸ್ ಮನೆ ಇದೀಗ ಪಾಠ ಶಾಲೆಯಾಗಿದೆ.

6 / 7
ಇಷ್ಟು ದಿನ ನಡೆದ, ಗಲಾಟೆ, ಜಗಳಗಳನ್ನೆಲ್ಲ ಮರೆತು ಸ್ಪರ್ಧಿಗಳು ಮಕ್ಕಳಂತೆ ವರ್ತಿಸಿ, ನರ್ತಿಸಿ, ನಲಿದು ಎಂಜಾಯ್ ಮಾಡಿದ್ದಾರೆ.

ಇಷ್ಟು ದಿನ ನಡೆದ, ಗಲಾಟೆ, ಜಗಳಗಳನ್ನೆಲ್ಲ ಮರೆತು ಸ್ಪರ್ಧಿಗಳು ಮಕ್ಕಳಂತೆ ವರ್ತಿಸಿ, ನರ್ತಿಸಿ, ನಲಿದು ಎಂಜಾಯ್ ಮಾಡಿದ್ದಾರೆ.

7 / 7
Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ