AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹದಿನೇಳೂ ಅಲ್ಲ, ಹದಿನೆಂಟೂ ಅಲ್ಲ; ಊಹಿಸಿದ್ದಕ್ಕಿಂತ ಹೆಚ್ಚಿನ ಸ್ಪರ್ಧಿಗಳು ಬಿಗ್ ಬಾಸ್​ಗೆ ಎಂಟ್ರಿ

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಆರಂಭಕ್ಕೆ ಬಾಕಿ ಇರೋದು ಇನ್ನು ಕೆಲವೇ ಗಂಟೆಗಳು ಮಾತ್ರ. ಈ ಕ್ಷಣಕ್ಕಾಗಿ ಅನೇಕರು ಕಾದು ಕುಳಿತಿದ್ದಾರೆ. ಹೀಗಿರುವಾಗಲೇ ದೊಡ್ಮನೆಗೆ ಬರುವ ಸ್ಪರ್ಧಿಗಳ ಸಂಖ್ಯೆ ಬಗ್ಗೆ ಕುತೂಹಲ ಮೂಡಿದೆ. ಊಹಿಸಿದ್ದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಿಗಳು ಬಿಗ್ ಬಾಸ್​ ಮನೆಗೆ ಬರಲಿದ್ದಾರೆ ಎನ್ನಲಾಗುತ್ತಿದೆ.

ರಾಜೇಶ್ ದುಗ್ಗುಮನೆ
|

Updated on: Sep 28, 2025 | 3:01 PM

Share
ಬಿಗ್ ಬಾಸ್​ನಲ್ಲಿ ಪ್ರತಿ ಬಾರಿ 17 ಅಥವಾ 18 ಸ್ಪರ್ಧಿಗಳು ಬರೋದು ವಾಡಿಕೆ. ಆದರೆ, ಈ ಬಾರಿ ಸ್ಪರ್ಧಿಗಳ ಸಂಖ್ಯೆ ಅಂದುಕೊಂಡಿದ್ದಕ್ಕಿಂತಲೂ ಹೆಚ್ಚೇ ಇದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಕಾರಣ ಆಗಿರೋದು ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿರೋ ಪೋಸ್ಟರ್.

ಬಿಗ್ ಬಾಸ್​ನಲ್ಲಿ ಪ್ರತಿ ಬಾರಿ 17 ಅಥವಾ 18 ಸ್ಪರ್ಧಿಗಳು ಬರೋದು ವಾಡಿಕೆ. ಆದರೆ, ಈ ಬಾರಿ ಸ್ಪರ್ಧಿಗಳ ಸಂಖ್ಯೆ ಅಂದುಕೊಂಡಿದ್ದಕ್ಕಿಂತಲೂ ಹೆಚ್ಚೇ ಇದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಕಾರಣ ಆಗಿರೋದು ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿರೋ ಪೋಸ್ಟರ್.

1 / 5
‘ಮೂವರ ಹೆಸರು ರಿವೀಲ್ ಮಿಕ್ಕಿದವರು ಯಾರು’ ಎಂದು ಪ್ರಶ್ನೆ ಮಾಡುವ ಪೋಸ್ಟರ್​ನ ಕಲರ್ಸ್ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಈ ಪೋಸ್ಟರ್​ನಲ್ಲಿ ಈಗಾಗಲೇ ರಿವೀಲ್ ಆದ ಮಂಜು ಭಾಷಿಣಿ, ಮಾತಿನ ಮಲ್ಲಿ ಮಲ್ಲಮ್ಮ ಹಾಗೂ ಕಾಕ್ರೋಚ್ ಸುಧಿ ಹೆಸರು ಇದೆ.

‘ಮೂವರ ಹೆಸರು ರಿವೀಲ್ ಮಿಕ್ಕಿದವರು ಯಾರು’ ಎಂದು ಪ್ರಶ್ನೆ ಮಾಡುವ ಪೋಸ್ಟರ್​ನ ಕಲರ್ಸ್ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಈ ಪೋಸ್ಟರ್​ನಲ್ಲಿ ಈಗಾಗಲೇ ರಿವೀಲ್ ಆದ ಮಂಜು ಭಾಷಿಣಿ, ಮಾತಿನ ಮಲ್ಲಿ ಮಲ್ಲಮ್ಮ ಹಾಗೂ ಕಾಕ್ರೋಚ್ ಸುಧಿ ಹೆಸರು ಇದೆ.

2 / 5
ಇಷ್ಟೇ ಆಗಿದ್ದರೆ ವೀಕ್ಷಕರು ಅಷ್ಟೊಂದು ತಲೆಕೆಡಿಸಿಕೊಳ್ಳುತ್ತಿರಲಿಲ್ಲವೇನೋ. ಈ ಪೋಸ್ಟರ್​​ನಲ್ಲಿ ಉಳಿದ ಸ್ಥಾನಗಳಿಗೆ ಬರಬೇಕಿರುವ ಸ್ಪರ್ಧಿಗಳ ಪೋಸ್ಟರ್​ನ ಜಾಗವನ್ನು ಖಾಲಿ ಬಿಡಲಾಗಿದೆ. ಇದನ್ನು ಲೆಕ್ಕ ಹಾಕಿದರೆ ಒಟ್ಟೂ ಸಂಖ್ಯೆ 19 ಆಗುತ್ತದೆ.

ಇಷ್ಟೇ ಆಗಿದ್ದರೆ ವೀಕ್ಷಕರು ಅಷ್ಟೊಂದು ತಲೆಕೆಡಿಸಿಕೊಳ್ಳುತ್ತಿರಲಿಲ್ಲವೇನೋ. ಈ ಪೋಸ್ಟರ್​​ನಲ್ಲಿ ಉಳಿದ ಸ್ಥಾನಗಳಿಗೆ ಬರಬೇಕಿರುವ ಸ್ಪರ್ಧಿಗಳ ಪೋಸ್ಟರ್​ನ ಜಾಗವನ್ನು ಖಾಲಿ ಬಿಡಲಾಗಿದೆ. ಇದನ್ನು ಲೆಕ್ಕ ಹಾಕಿದರೆ ಒಟ್ಟೂ ಸಂಖ್ಯೆ 19 ಆಗುತ್ತದೆ.

3 / 5
ಹೀಗಾಗಿ, ಈ ಬಾರಿ ಬಿಗ್ ಬಾಸ್ ಮನೆಗೆ 19 ಸ್ಪರ್ಧಿಗಳು ಬರುತ್ತಿರಬಹುದು ಎಂದು ಊಹಿಸಲಾಗುತ್ತಿದೆ. ಇದರಲ್ಲಿ ನಾನಾ ಕ್ಷೇತ್ರದವರು ಇರಲಿದ್ದಾರೆ. ಇದರಿಂದ ಸ್ಪರ್ಧೆ ಕೂಡ ಜೋರಾಗುವ ನಿರೀಕ್ಷೆ ಇದೆ.

ಹೀಗಾಗಿ, ಈ ಬಾರಿ ಬಿಗ್ ಬಾಸ್ ಮನೆಗೆ 19 ಸ್ಪರ್ಧಿಗಳು ಬರುತ್ತಿರಬಹುದು ಎಂದು ಊಹಿಸಲಾಗುತ್ತಿದೆ. ಇದರಲ್ಲಿ ನಾನಾ ಕ್ಷೇತ್ರದವರು ಇರಲಿದ್ದಾರೆ. ಇದರಿಂದ ಸ್ಪರ್ಧೆ ಕೂಡ ಜೋರಾಗುವ ನಿರೀಕ್ಷೆ ಇದೆ.

4 / 5
ಸದ್ಯ ಬಿಗ್ ಬಾಸ್ ಮನೆ ಪ್ರವೇಶಿಸಿರುವ ಮೂವರ ಹೆಸರು ರಿವೀಲ್ ಆಗಿದೆ. ಮಂಜು ಅವರು ಕಿರುತೆರೆಯವರು. ಸುಧಿ ಹಿರಿತೆರೆ ಹಾಗೂ ಮಲ್ಲಮ್ಮ ಅವರು ಸೋಶಿಯಲ್ ಮೀಡಿಯಾ ಮೂಲಕ ಖ್ಯಾತಿ ಪಡೆದವರಾಗಿದ್ದಾರೆ.

ಸದ್ಯ ಬಿಗ್ ಬಾಸ್ ಮನೆ ಪ್ರವೇಶಿಸಿರುವ ಮೂವರ ಹೆಸರು ರಿವೀಲ್ ಆಗಿದೆ. ಮಂಜು ಅವರು ಕಿರುತೆರೆಯವರು. ಸುಧಿ ಹಿರಿತೆರೆ ಹಾಗೂ ಮಲ್ಲಮ್ಮ ಅವರು ಸೋಶಿಯಲ್ ಮೀಡಿಯಾ ಮೂಲಕ ಖ್ಯಾತಿ ಪಡೆದವರಾಗಿದ್ದಾರೆ.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ