Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿನಾಲೆಯ ಟಿಕೆಟ್ ಪಡೆಯಲು ಮನೆಯ ಸ್ಪರ್ಧಿಗಳಲ್ಲಿ ಭಾರಿ ಪೈಪೋಟಿ

Bigg Boss Kannada: ಫಿನಾಲೆಗೆ ಹತ್ತಿರ ಬಂದಂತೆ ಬಿಗ್​ಬಾಸ್ ಮನೆಯ ಸದಸ್ಯರ ನಡುವಿನ ಸಂಬಂಧಗಳು ಬದಲಾಗುತ್ತಿವೆ. ಗೆಳೆಯರು ವೈರಿಗಳಾಗುತ್ತಿದ್ದರು. ವೈರಿಗಳು ಮಿತ್ರರಾಗುತ್ತಿದ್ದಾರೆ.

ಮಂಜುನಾಥ ಸಿ.
|

Updated on: Jan 10, 2024 | 9:06 PM

ಫಿನಾಲೆಯ ವೇದಿಕೆ ಹತ್ತಲು ಬಿಗ್‌ಬಾಸ್‌ ಮನೆಯೊಳಗೆ ಪೈಪೋಟಿ ಜೋರಾಗಿಯೇ ನಡೆದಿದೆ. ಇದಕ್ಕೆ ಅನುಗುಣವಾಗಿ ಸ್ವತಃ ಬಿಗ್‌ಬಾಸ್‌ ಎಲ್ಲ ಸ್ಪರ್ಧಿಗಳಿಗೂ ಟಾಸ್ಕ್‌ಗಳನ್ನು ನೀಡುತ್ತಿದ್ದಾರೆ.

ಫಿನಾಲೆಯ ವೇದಿಕೆ ಹತ್ತಲು ಬಿಗ್‌ಬಾಸ್‌ ಮನೆಯೊಳಗೆ ಪೈಪೋಟಿ ಜೋರಾಗಿಯೇ ನಡೆದಿದೆ. ಇದಕ್ಕೆ ಅನುಗುಣವಾಗಿ ಸ್ವತಃ ಬಿಗ್‌ಬಾಸ್‌ ಎಲ್ಲ ಸ್ಪರ್ಧಿಗಳಿಗೂ ಟಾಸ್ಕ್‌ಗಳನ್ನು ನೀಡುತ್ತಿದ್ದಾರೆ.

1 / 7
ನಿನ್ನೆ ನಮೃತಾ ಅವರಿಗೆ ತಮ್ಮ ಎದುರಾಳಿಗಳನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ನೀಡಿದ್ದರು. ನಮೃತಾ, ವರ್ತೂರು ಸಂತೋಷ್, ಪ್ರತಾಪ್ ಮತ್ತು ಸಂಗೀತಾ ಅವರನ್ನು ಎದುರಾಳಿಗಳನ್ನಾಗಿ ಆಯ್ದುಕೊಂಡಿದ್ದರು. ಆದರೆ ಎಲ್ಲರಿಗಿಂತ ಮೊದಲು ಅವರೇ ಸ್ಪರ್ಧೆಯಿಂದ ಔಟ್ ಆಗಿದ್ದರು.

ನಿನ್ನೆ ನಮೃತಾ ಅವರಿಗೆ ತಮ್ಮ ಎದುರಾಳಿಗಳನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ನೀಡಿದ್ದರು. ನಮೃತಾ, ವರ್ತೂರು ಸಂತೋಷ್, ಪ್ರತಾಪ್ ಮತ್ತು ಸಂಗೀತಾ ಅವರನ್ನು ಎದುರಾಳಿಗಳನ್ನಾಗಿ ಆಯ್ದುಕೊಂಡಿದ್ದರು. ಆದರೆ ಎಲ್ಲರಿಗಿಂತ ಮೊದಲು ಅವರೇ ಸ್ಪರ್ಧೆಯಿಂದ ಔಟ್ ಆಗಿದ್ದರು.

2 / 7
ಈ ಟಾಸ್ಕ್‌ನಲ್ಲಿ ವರ್ತೂರು ಸಂತೋಷ್ ಜಯಶಾಲಿಗಳಾಗಿದ್ದಾರೆ. ಎರಡನೇ ಸ್ಥಾನವನ್ನು ಪ್ರತಾಪ್ ಪಡೆದುಕೊಂಡಿದ್ದಾರೆ. 
ವೈಯಕ್ತಿಕ ಟಾಸ್ಕ್‌ನ ಮುಂದುವರಿದ ಭಾಗ ಇಂದು ನಡೆಯಲಿದೆ.

ಈ ಟಾಸ್ಕ್‌ನಲ್ಲಿ ವರ್ತೂರು ಸಂತೋಷ್ ಜಯಶಾಲಿಗಳಾಗಿದ್ದಾರೆ. ಎರಡನೇ ಸ್ಥಾನವನ್ನು ಪ್ರತಾಪ್ ಪಡೆದುಕೊಂಡಿದ್ದಾರೆ. ವೈಯಕ್ತಿಕ ಟಾಸ್ಕ್‌ನ ಮುಂದುವರಿದ ಭಾಗ ಇಂದು ನಡೆಯಲಿದೆ.

3 / 7
ಈ ಬಾರಿ ಬಿಗ್‌ಬಾಸ್‌ ತನಿಷಾ ಅವರಿಗೆ ಟಾಸ್ಕ್‌ ಕೊಟ್ಟು, ತಮ್ಮ ಎದುರಾಳಿಗಳನ್ನು ಆಯ್ದುಕೊಳ್ಳುವ ಅಧಿಕಾರನ್ನು ಕೊಟ್ಟಿದ್ದಾರೆ. ಈ ವಾರದ ನಾಮಿನೇಷನ್‌ನಲ್ಲಿ ತನಿಷಾ ಅವರನ್ನು ನಾಮಿನೇಟ್ ಮಾಡಿದ್ದ ಕಾರ್ತೀಕ್, ಈಗ ತಮ್ಮನ್ನೂ ಆಟಕ್ಕೆ ಸೇರಿಸಿಕೊಳ್ಳುವಂತೆ ತನಿಷಾ ಬಳಿ ಕನ್ವಿನ್ಸ್ ಮಾಡುತ್ತಿದ್ದಾರೆ.

ಈ ಬಾರಿ ಬಿಗ್‌ಬಾಸ್‌ ತನಿಷಾ ಅವರಿಗೆ ಟಾಸ್ಕ್‌ ಕೊಟ್ಟು, ತಮ್ಮ ಎದುರಾಳಿಗಳನ್ನು ಆಯ್ದುಕೊಳ್ಳುವ ಅಧಿಕಾರನ್ನು ಕೊಟ್ಟಿದ್ದಾರೆ. ಈ ವಾರದ ನಾಮಿನೇಷನ್‌ನಲ್ಲಿ ತನಿಷಾ ಅವರನ್ನು ನಾಮಿನೇಟ್ ಮಾಡಿದ್ದ ಕಾರ್ತೀಕ್, ಈಗ ತಮ್ಮನ್ನೂ ಆಟಕ್ಕೆ ಸೇರಿಸಿಕೊಳ್ಳುವಂತೆ ತನಿಷಾ ಬಳಿ ಕನ್ವಿನ್ಸ್ ಮಾಡುತ್ತಿದ್ದಾರೆ.

4 / 7
ಆದರೆ ಇದಕ್ಕೆ ಜಗ್ಗಿಲ್ಲ. ‘ಬೇರೆವರು ಸಜಷನ್ ಕೊಟ್ರೆ ಕೇಳಿಸ್ಕೋತೀಯಾ, ನಾನು ಮಾತಾಡೋಕೆ ಬಂದ್ರೆ ಉಲ್ಟಾ ಮಾತಾಡ್ತೀಯಾ?’ ಎಂದು ಕಾರ್ತಿಕ್ ಕೇಳಿದ್ದಾರೆ. ಅದಕ್ಕೆ ತನಿಷಾ, ‘ನನಗೂ ಬ್ರೇನ್ ಇದೆ. ನೀನು ಹೇಳ್ಕೊಟ್ಟೇ ತಿಳ್ಕೋಬೇಕಾಗಿಲ್ಲ’ ಎಂದು ಖಡಕ್ಕಾಗಿ ಉತ್ತರಿಸಿದ್ದಾರೆ.

ಆದರೆ ಇದಕ್ಕೆ ಜಗ್ಗಿಲ್ಲ. ‘ಬೇರೆವರು ಸಜಷನ್ ಕೊಟ್ರೆ ಕೇಳಿಸ್ಕೋತೀಯಾ, ನಾನು ಮಾತಾಡೋಕೆ ಬಂದ್ರೆ ಉಲ್ಟಾ ಮಾತಾಡ್ತೀಯಾ?’ ಎಂದು ಕಾರ್ತಿಕ್ ಕೇಳಿದ್ದಾರೆ. ಅದಕ್ಕೆ ತನಿಷಾ, ‘ನನಗೂ ಬ್ರೇನ್ ಇದೆ. ನೀನು ಹೇಳ್ಕೊಟ್ಟೇ ತಿಳ್ಕೋಬೇಕಾಗಿಲ್ಲ’ ಎಂದು ಖಡಕ್ಕಾಗಿ ಉತ್ತರಿಸಿದ್ದಾರೆ.

5 / 7
ಈ ಸೀಸನ್‌ ಆರಂಭದಿಂದಲೂ ಸ್ನೇಹಿತರಾಗಿದ್ದ, ಒಬ್ಬರಿಗೊಬ್ಬರು ಬೆಂಬಲಕ್ಕೆ ನಿಂತಿದ್ದ ತನಿಷಾ ಮತ್ತು ಕಾರ್ತೀಕ್ ನಡುವೆ ಈಗ ಬಿರುಕು ಮೂಡಿದಂತಿದೆ. ಫಿನಾಲೆಗೆ ನೇರ ಪ್ರವೇಶ ಪಡೆಯುವ ಸ್ಪರ್ಧಿ ಯಾರೆಂಬುದು ಮಾತ್ರ ಇನ್ನೂ ಕುತೂಹಲಕಾರಿ ಪ್ರಶ್ನೆಯಾಗಿಯೇ ಉಳಿದಿದೆ.

ಈ ಸೀಸನ್‌ ಆರಂಭದಿಂದಲೂ ಸ್ನೇಹಿತರಾಗಿದ್ದ, ಒಬ್ಬರಿಗೊಬ್ಬರು ಬೆಂಬಲಕ್ಕೆ ನಿಂತಿದ್ದ ತನಿಷಾ ಮತ್ತು ಕಾರ್ತೀಕ್ ನಡುವೆ ಈಗ ಬಿರುಕು ಮೂಡಿದಂತಿದೆ. ಫಿನಾಲೆಗೆ ನೇರ ಪ್ರವೇಶ ಪಡೆಯುವ ಸ್ಪರ್ಧಿ ಯಾರೆಂಬುದು ಮಾತ್ರ ಇನ್ನೂ ಕುತೂಹಲಕಾರಿ ಪ್ರಶ್ನೆಯಾಗಿಯೇ ಉಳಿದಿದೆ.

6 / 7
ಇದೆಲ್ಲದರ ನಡುವೆ ಈ ವಾರ ನಾಮಿನೇಟ್ ಆಗದಿರುವ ಸಂಗೀತಾ ಹಾಗೂ ಡ್ರೋನ್ ಪ್ರತಾಪ್ ಯಾವುದೇ ಟೆನ್ಷನ್ ಇಲ್ಲದೆ ಆರಾಮವಾಗಿದ್ದಾರೆ.

ಇದೆಲ್ಲದರ ನಡುವೆ ಈ ವಾರ ನಾಮಿನೇಟ್ ಆಗದಿರುವ ಸಂಗೀತಾ ಹಾಗೂ ಡ್ರೋನ್ ಪ್ರತಾಪ್ ಯಾವುದೇ ಟೆನ್ಷನ್ ಇಲ್ಲದೆ ಆರಾಮವಾಗಿದ್ದಾರೆ.

7 / 7
Follow us
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ