AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namratha Gowda: ಸೀರೆ ಅಂದ್ರೆ ನಮ್ರತಾಗೆ ಬಲು ಇಷ್ಟ; ಈ ಫೋಟೋಗಳೇ ಸಾಕ್ಷಿ

ನಮ್ರತಾ ಗೌಡ ಅವರಿಗೆ ಸೀರೆಗಳ ಮೇಲೆ ವಿಶೇಷ ಪ್ರೀತಿ ಇದೆ. ಅವರು ಆಗಾಗ ಸೀರೆಯಲ್ಲಿ ಕಾಣಿಸಿಕೊಂಡು ಗಮನ ಸೆಳೆಯುತ್ತಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತವೆ.

ರಾಜೇಶ್ ದುಗ್ಗುಮನೆ
|

Updated on: Apr 04, 2024 | 12:04 PM

Share
ನಮ್ರತಾ ಗೌಡ ಅವರು ಕಿರುತೆರೆಯಲ್ಲಿ ಸಖಥ್ ಫೇಮಸ್ ಆದವರು. ‘ನಾಗಿಣಿ 2’ ಧಾರಾವಾಹಿ ಮೂಲಕ ನಮ್ರತಾ ಸಖತ್ ಮೆಚ್ಚುಗೆ ಪಡೆದರು. ನಂತರ ‘ಬಿಗ್ ಬಾಸ್​ ಕನ್ನಡ ಸೀಸನ್ 10’ಗೆ ತೆರಳಿ ಸಾಕಷ್ಟು ಖ್ಯಾತಿ ಗಳಿಸಿದರು.

ನಮ್ರತಾ ಗೌಡ ಅವರು ಕಿರುತೆರೆಯಲ್ಲಿ ಸಖಥ್ ಫೇಮಸ್ ಆದವರು. ‘ನಾಗಿಣಿ 2’ ಧಾರಾವಾಹಿ ಮೂಲಕ ನಮ್ರತಾ ಸಖತ್ ಮೆಚ್ಚುಗೆ ಪಡೆದರು. ನಂತರ ‘ಬಿಗ್ ಬಾಸ್​ ಕನ್ನಡ ಸೀಸನ್ 10’ಗೆ ತೆರಳಿ ಸಾಕಷ್ಟು ಖ್ಯಾತಿ ಗಳಿಸಿದರು.

1 / 5
ನಮ್ರತಾ ಗೌಡ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ರ ಸ್ಪರ್ಧಿ ಆಗಿ ಆಗಮಿಸಿದ್ದರು. ಆರಂಭದಲ್ಲಿ ಟೀಕೆಗೆ ಒಳಗಾದ ಅವರು ನಂತರ ಬದಲಾದರು. ಅವರು ಬಿಗ್ ಬಾಸ್​ನಲ್ಲಿ ಸಖತ್ ಶೈನಾ ಆಗಿದ್ದಾರೆ. ಅವರ ಫೋಟೋ ಗಮನ ಸೆಳೆದಿದೆ.

ನಮ್ರತಾ ಗೌಡ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ರ ಸ್ಪರ್ಧಿ ಆಗಿ ಆಗಮಿಸಿದ್ದರು. ಆರಂಭದಲ್ಲಿ ಟೀಕೆಗೆ ಒಳಗಾದ ಅವರು ನಂತರ ಬದಲಾದರು. ಅವರು ಬಿಗ್ ಬಾಸ್​ನಲ್ಲಿ ಸಖತ್ ಶೈನಾ ಆಗಿದ್ದಾರೆ. ಅವರ ಫೋಟೋ ಗಮನ ಸೆಳೆದಿದೆ.

2 / 5
ನಮ್ರತಾ ಗೌಡ ಅವರಿಗೆ ಸೀರೆಗಳ ಮೇಲೆ ವಿಶೇಷ ಪ್ರೀತಿ ಇದೆ. ಅವರು ಆಗಾಗ ಸೀರೆಯಲ್ಲಿ ಕಾಣಿಸಿಕೊಂಡು ಗಮನ ಸೆಳೆಯುತ್ತಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತವೆ.

ನಮ್ರತಾ ಗೌಡ ಅವರಿಗೆ ಸೀರೆಗಳ ಮೇಲೆ ವಿಶೇಷ ಪ್ರೀತಿ ಇದೆ. ಅವರು ಆಗಾಗ ಸೀರೆಯಲ್ಲಿ ಕಾಣಿಸಿಕೊಂಡು ಗಮನ ಸೆಳೆಯುತ್ತಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತವೆ.

3 / 5
ನಮ್ರತಾ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಾಗಲೂ ವಿಶೇಷ ಸಂದರ್ಭಗಳಲ್ಲಿ ಸೀರೆ ಧರಿಸಿ ಗಮನ ಸೆಳೆದಿದ್ದು ಇದೆ. ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ಅವರು ಸ್ಯಾರಿಯಲ್ಲಿ ಪೋಸ್ ಕೊಡುತ್ತಿದ್ದಾರೆ.

ನಮ್ರತಾ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಾಗಲೂ ವಿಶೇಷ ಸಂದರ್ಭಗಳಲ್ಲಿ ಸೀರೆ ಧರಿಸಿ ಗಮನ ಸೆಳೆದಿದ್ದು ಇದೆ. ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ಅವರು ಸ್ಯಾರಿಯಲ್ಲಿ ಪೋಸ್ ಕೊಡುತ್ತಿದ್ದಾರೆ.

4 / 5
ನಮ್ರತಾ ಅವರು ಹಲವು ಬ್ರ್ಯಾಂಡ್​ಗಳ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಅವರ ಸೀರೆ ಪ್ರೀತಿ ನೋಡಿ ಅನೇಕ ಸೀರೆ ಅಂಗಡಿಗಳು ಅವರ ಜೊತೆ ಕೊಲ್ಯಾಬರೇಷನ್ ಮಾಡಿಕೊಳ್ಳುತ್ತಿವೆ.  

ನಮ್ರತಾ ಅವರು ಹಲವು ಬ್ರ್ಯಾಂಡ್​ಗಳ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಅವರ ಸೀರೆ ಪ್ರೀತಿ ನೋಡಿ ಅನೇಕ ಸೀರೆ ಅಂಗಡಿಗಳು ಅವರ ಜೊತೆ ಕೊಲ್ಯಾಬರೇಷನ್ ಮಾಡಿಕೊಳ್ಳುತ್ತಿವೆ.  

5 / 5
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು