AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namratha Gowda: ಸೀರೆ ಅಂದ್ರೆ ನಮ್ರತಾಗೆ ಬಲು ಇಷ್ಟ; ಈ ಫೋಟೋಗಳೇ ಸಾಕ್ಷಿ

ನಮ್ರತಾ ಗೌಡ ಅವರಿಗೆ ಸೀರೆಗಳ ಮೇಲೆ ವಿಶೇಷ ಪ್ರೀತಿ ಇದೆ. ಅವರು ಆಗಾಗ ಸೀರೆಯಲ್ಲಿ ಕಾಣಿಸಿಕೊಂಡು ಗಮನ ಸೆಳೆಯುತ್ತಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತವೆ.

ರಾಜೇಶ್ ದುಗ್ಗುಮನೆ
|

Updated on: Apr 04, 2024 | 12:04 PM

Share
ನಮ್ರತಾ ಗೌಡ ಅವರು ಕಿರುತೆರೆಯಲ್ಲಿ ಸಖಥ್ ಫೇಮಸ್ ಆದವರು. ‘ನಾಗಿಣಿ 2’ ಧಾರಾವಾಹಿ ಮೂಲಕ ನಮ್ರತಾ ಸಖತ್ ಮೆಚ್ಚುಗೆ ಪಡೆದರು. ನಂತರ ‘ಬಿಗ್ ಬಾಸ್​ ಕನ್ನಡ ಸೀಸನ್ 10’ಗೆ ತೆರಳಿ ಸಾಕಷ್ಟು ಖ್ಯಾತಿ ಗಳಿಸಿದರು.

ನಮ್ರತಾ ಗೌಡ ಅವರು ಕಿರುತೆರೆಯಲ್ಲಿ ಸಖಥ್ ಫೇಮಸ್ ಆದವರು. ‘ನಾಗಿಣಿ 2’ ಧಾರಾವಾಹಿ ಮೂಲಕ ನಮ್ರತಾ ಸಖತ್ ಮೆಚ್ಚುಗೆ ಪಡೆದರು. ನಂತರ ‘ಬಿಗ್ ಬಾಸ್​ ಕನ್ನಡ ಸೀಸನ್ 10’ಗೆ ತೆರಳಿ ಸಾಕಷ್ಟು ಖ್ಯಾತಿ ಗಳಿಸಿದರು.

1 / 5
ನಮ್ರತಾ ಗೌಡ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ರ ಸ್ಪರ್ಧಿ ಆಗಿ ಆಗಮಿಸಿದ್ದರು. ಆರಂಭದಲ್ಲಿ ಟೀಕೆಗೆ ಒಳಗಾದ ಅವರು ನಂತರ ಬದಲಾದರು. ಅವರು ಬಿಗ್ ಬಾಸ್​ನಲ್ಲಿ ಸಖತ್ ಶೈನಾ ಆಗಿದ್ದಾರೆ. ಅವರ ಫೋಟೋ ಗಮನ ಸೆಳೆದಿದೆ.

ನಮ್ರತಾ ಗೌಡ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ರ ಸ್ಪರ್ಧಿ ಆಗಿ ಆಗಮಿಸಿದ್ದರು. ಆರಂಭದಲ್ಲಿ ಟೀಕೆಗೆ ಒಳಗಾದ ಅವರು ನಂತರ ಬದಲಾದರು. ಅವರು ಬಿಗ್ ಬಾಸ್​ನಲ್ಲಿ ಸಖತ್ ಶೈನಾ ಆಗಿದ್ದಾರೆ. ಅವರ ಫೋಟೋ ಗಮನ ಸೆಳೆದಿದೆ.

2 / 5
ನಮ್ರತಾ ಗೌಡ ಅವರಿಗೆ ಸೀರೆಗಳ ಮೇಲೆ ವಿಶೇಷ ಪ್ರೀತಿ ಇದೆ. ಅವರು ಆಗಾಗ ಸೀರೆಯಲ್ಲಿ ಕಾಣಿಸಿಕೊಂಡು ಗಮನ ಸೆಳೆಯುತ್ತಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತವೆ.

ನಮ್ರತಾ ಗೌಡ ಅವರಿಗೆ ಸೀರೆಗಳ ಮೇಲೆ ವಿಶೇಷ ಪ್ರೀತಿ ಇದೆ. ಅವರು ಆಗಾಗ ಸೀರೆಯಲ್ಲಿ ಕಾಣಿಸಿಕೊಂಡು ಗಮನ ಸೆಳೆಯುತ್ತಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತವೆ.

3 / 5
ನಮ್ರತಾ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಾಗಲೂ ವಿಶೇಷ ಸಂದರ್ಭಗಳಲ್ಲಿ ಸೀರೆ ಧರಿಸಿ ಗಮನ ಸೆಳೆದಿದ್ದು ಇದೆ. ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ಅವರು ಸ್ಯಾರಿಯಲ್ಲಿ ಪೋಸ್ ಕೊಡುತ್ತಿದ್ದಾರೆ.

ನಮ್ರತಾ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಾಗಲೂ ವಿಶೇಷ ಸಂದರ್ಭಗಳಲ್ಲಿ ಸೀರೆ ಧರಿಸಿ ಗಮನ ಸೆಳೆದಿದ್ದು ಇದೆ. ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ಅವರು ಸ್ಯಾರಿಯಲ್ಲಿ ಪೋಸ್ ಕೊಡುತ್ತಿದ್ದಾರೆ.

4 / 5
ನಮ್ರತಾ ಅವರು ಹಲವು ಬ್ರ್ಯಾಂಡ್​ಗಳ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಅವರ ಸೀರೆ ಪ್ರೀತಿ ನೋಡಿ ಅನೇಕ ಸೀರೆ ಅಂಗಡಿಗಳು ಅವರ ಜೊತೆ ಕೊಲ್ಯಾಬರೇಷನ್ ಮಾಡಿಕೊಳ್ಳುತ್ತಿವೆ.  

ನಮ್ರತಾ ಅವರು ಹಲವು ಬ್ರ್ಯಾಂಡ್​ಗಳ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಅವರ ಸೀರೆ ಪ್ರೀತಿ ನೋಡಿ ಅನೇಕ ಸೀರೆ ಅಂಗಡಿಗಳು ಅವರ ಜೊತೆ ಕೊಲ್ಯಾಬರೇಷನ್ ಮಾಡಿಕೊಳ್ಳುತ್ತಿವೆ.  

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ