Siri: ಪತಿ ಮೇಲಿನ ಪ್ರೀತಿ ಎಂಥದ್ದು? ಒಂದೇ ಸಾಲಲ್ಲಿ ವಿವರಿಸಿದ ಸಿರಿ

ಸಿರಿ ಅವರು ಮದುವೆ ಆಗಿದ್ದು ಉದ್ಯಮಿ ಪ್ರಭಾಕರ್​ ಬೋರೇಗೌಡ ಎಂಬುವವರನ್ನು. ಅವರು ಮಂಡ್ಯ ಮೂಲದವರಾಗಿದ್ದು, ಬೆಂಗಳೂರಲ್ಲಿ ಸೆಟಲ್ ಆಗಿದ್ದಾರೆ. ಅವರು ಉದ್ಯಮಿ. ಜೊತೆಗೆ ಚಿತ್ರರಂಗದ ಜೊತೆಯೂ ನಂಟು ಹೊಂದಿದ್ದಾರೆ. ಈಗ ಅವರು ಪತಿ ಜೊತೆಗಿನ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

|

Updated on: Jul 09, 2024 | 12:44 PM

‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ಸಿರಿ ಅವರು ಸ್ಪರ್ಧಿಸಿದ್ದರು. ಈ ವೇಳೆ ಅವರು ವಿವಾಹದ ಬಗ್ಗೆ, ವಿವಾಹ ಆದರೆ ಆಗಬಹುದಾದ ತೊಂದರೆಗಳ ಬಗ್ಗೆ ಮಾತನಾಡಿದ್ದರು. ಇತ್ತೀಚೆಗೆ ಅವರು ಸದ್ದಿಲ್ಲದೆ ಮದುವೆ ಆಗಿದ್ದಾರೆ. ಆ ಸಂದರ್ಭದ ಫೋಟೋ ವೈರಲ್ ಆಗಿತ್ತು.

‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ಸಿರಿ ಅವರು ಸ್ಪರ್ಧಿಸಿದ್ದರು. ಈ ವೇಳೆ ಅವರು ವಿವಾಹದ ಬಗ್ಗೆ, ವಿವಾಹ ಆದರೆ ಆಗಬಹುದಾದ ತೊಂದರೆಗಳ ಬಗ್ಗೆ ಮಾತನಾಡಿದ್ದರು. ಇತ್ತೀಚೆಗೆ ಅವರು ಸದ್ದಿಲ್ಲದೆ ಮದುವೆ ಆಗಿದ್ದಾರೆ. ಆ ಸಂದರ್ಭದ ಫೋಟೋ ವೈರಲ್ ಆಗಿತ್ತು.

1 / 5
ಈಗ ಮದುವೆ ಬಳಿಕ ಸಿರಿ ಅವರು ಹಾಯಾಗಿ ಜೀವನ ನಡೆಸುತ್ತಿದ್ದಾರೆ. ಈಗ ಪತಿ ಜೊತೆ ಇರೋ ಫೋಟೋಗಳನ್ನು ಸಿರಿ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ನಾನಾ ರೀತಿಯ ಕಮೆಂಟ್​ಗಳು ಬಂದಿವೆ.

ಈಗ ಮದುವೆ ಬಳಿಕ ಸಿರಿ ಅವರು ಹಾಯಾಗಿ ಜೀವನ ನಡೆಸುತ್ತಿದ್ದಾರೆ. ಈಗ ಪತಿ ಜೊತೆ ಇರೋ ಫೋಟೋಗಳನ್ನು ಸಿರಿ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ನಾನಾ ರೀತಿಯ ಕಮೆಂಟ್​ಗಳು ಬಂದಿವೆ.

2 / 5
ಈ ಫೋಟೋಗೆ ಸಿರಿ ಅವರು ‘ಪ್ರೀತಿ ಏನೆಂದು ನನಗೆ ತಿಳಿದಿದ್ದರೆ ಅದಕ್ಕೆ ಕಾರಣ ನೀನು’ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಪತಿ ಮೇಲಿರುವ ಪ್ರೀತಿ ಎಂಥದ್ದು ಎಂಬುದನ್ನು ಅವರು ಬರೆದುಕೊಂಡಿದ್ದಾರೆ.

ಈ ಫೋಟೋಗೆ ಸಿರಿ ಅವರು ‘ಪ್ರೀತಿ ಏನೆಂದು ನನಗೆ ತಿಳಿದಿದ್ದರೆ ಅದಕ್ಕೆ ಕಾರಣ ನೀನು’ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಪತಿ ಮೇಲಿರುವ ಪ್ರೀತಿ ಎಂಥದ್ದು ಎಂಬುದನ್ನು ಅವರು ಬರೆದುಕೊಂಡಿದ್ದಾರೆ.

3 / 5
ಜೂನ್ 13ರಂದು ಸಿರಿ ಹಾಗೂ ಪ್ರಭಾಕರ್​ ಬೋರೇಗೌಡ ಅವರ ಮದುವೆ ನೆರವೇರಿತ್ತು. ಚಿಕ್ಕಬಳ್ಳಾಪುರ ಬಳಿ ಇರುವ ಭೋಗ ನಂದೀಶ್ವರ ದೇವಾಲಯದಲ್ಲಿ ಈ ವಿವಾಹ ಜರುಗಿತ್ತು. ಪ್ರಭಾಕರ್​ ಬೋರೇಗೌಡ ಮಂಡ್ಯ ಮೂಲದವರು.

ಜೂನ್ 13ರಂದು ಸಿರಿ ಹಾಗೂ ಪ್ರಭಾಕರ್​ ಬೋರೇಗೌಡ ಅವರ ಮದುವೆ ನೆರವೇರಿತ್ತು. ಚಿಕ್ಕಬಳ್ಳಾಪುರ ಬಳಿ ಇರುವ ಭೋಗ ನಂದೀಶ್ವರ ದೇವಾಲಯದಲ್ಲಿ ಈ ವಿವಾಹ ಜರುಗಿತ್ತು. ಪ್ರಭಾಕರ್​ ಬೋರೇಗೌಡ ಮಂಡ್ಯ ಮೂಲದವರು.

4 / 5
ಸಿರಿ ಅವರು ತಾಯಿಯನ್ನು ನೋಡಿಕೊಳ್ಳುತ್ತಿದ್ದಾರೆ. ಅವರ ಜವಾಬ್ದಾರಿ ಸಿರಿ ಮೇಲೆಯೆ ಇದೇ. ಒಂದೊಮ್ಮೆ ಮದುವೆ ಆದರೆ ಇದಕ್ಕೆಲ್ಲ ಅವಕಾಶ ಸಿಗುತ್ತದೆಯೋ ಅಥವಾ ಇಲ್ಲವೋ ಎನ್ನುವ ಭಯ ಅವರಿಗೆ ಈ ಮೊದಲು ಕಾಡಿತ್ತು.  

ಸಿರಿ ಅವರು ತಾಯಿಯನ್ನು ನೋಡಿಕೊಳ್ಳುತ್ತಿದ್ದಾರೆ. ಅವರ ಜವಾಬ್ದಾರಿ ಸಿರಿ ಮೇಲೆಯೆ ಇದೇ. ಒಂದೊಮ್ಮೆ ಮದುವೆ ಆದರೆ ಇದಕ್ಕೆಲ್ಲ ಅವಕಾಶ ಸಿಗುತ್ತದೆಯೋ ಅಥವಾ ಇಲ್ಲವೋ ಎನ್ನುವ ಭಯ ಅವರಿಗೆ ಈ ಮೊದಲು ಕಾಡಿತ್ತು.  

5 / 5
Follow us
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್