AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಚತುರ್ಥಿ ಆಚರಿಸಿದ ‘ಬಿಗ್​ ಬಾಸ್’​ ಸ್ಪರ್ಧಿಗಳು; ಸಡಗರಕ್ಕೆ ಸಾಕ್ಷಿ ಈ ಫೋಟೋ ಗ್ಯಾಲರಿ

Ganesh Chaturthi 2022: ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋನಲ್ಲಿ ಗಣೇಶ ಚತುರ್ಥಿ ಆಚರಿಸಲಾಗಿದೆ. ಹಬ್ಬದ ಸಡಗರದಲ್ಲಿ ಎಲ್ಲರೂ ಭಾಗಿ ಆಗಿದ್ದಾರೆ.

TV9 Web
| Edited By: |

Updated on:Aug 31, 2022 | 2:06 PM

Share
ವೂಟ್​ ಸೆಲೆಕ್ಟ್​ನಲ್ಲಿ ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋ ಪ್ರಸಾರ ಆಗುತ್ತಿದೆ. ಈ ಕಾರ್ಯಕ್ರಮದ ಸ್ಪರ್ಧಿಗಳು ಸಂಭ್ರಮದಿಂದ ಗಣೇಶ ಚತುರ್ಥಿ ಆಚರಿಸಿದ್ದಾರೆ.

Bigg Boss Kannada OTT contestants celebrate Ganesh Chaturthi 2022

1 / 5
ಬಿಗ್​ ಬಾಸ್​ ಮನೆಯಲ್ಲಿ ಗಣೇಶನನ್ನು ಕೂರಿಸಲಾಗಿದೆ. ಇಡೀ ಮನೆಯನ್ನು ವಿಶೇಷವಾಗಿ ಸಿಂಗರಿಸಲಾಗಿದೆ. ರಂಗೋಲಿ ಹಾಕುವ ಮೂಲಕ ಹಬ್ಬದ ಮೆರುಗು ಹೆಚ್ಚಿಸಲಾಗಿದೆ.

Bigg Boss Kannada OTT contestants celebrate Ganesh Chaturthi 2022

2 / 5
ಎಲ್ಲ ಸ್ಪರ್ಧಿಗಳು ಹಬ್ಬದ ಸಲುವಾಗಿ ಸಾಂಪ್ರದಾಯಿಕ ರೀತಿಯಲ್ಲಿ ಬಟ್ಟೆ ಧರಿಸಿದ್ದಾರೆ. ಟಾಸ್ಕ್​, ಪೈಪೋಟಿ ಮುಂತಾದ ಜಂಜಾಟವನ್ನು ಮರೆತು ಭಕ್ತಿ-ಭಾವದಲ್ಲಿ ಎಲ್ಲರೂ ಬೆರೆತಿದ್ದಾರೆ.

ಎಲ್ಲ ಸ್ಪರ್ಧಿಗಳು ಹಬ್ಬದ ಸಲುವಾಗಿ ಸಾಂಪ್ರದಾಯಿಕ ರೀತಿಯಲ್ಲಿ ಬಟ್ಟೆ ಧರಿಸಿದ್ದಾರೆ. ಟಾಸ್ಕ್​, ಪೈಪೋಟಿ ಮುಂತಾದ ಜಂಜಾಟವನ್ನು ಮರೆತು ಭಕ್ತಿ-ಭಾವದಲ್ಲಿ ಎಲ್ಲರೂ ಬೆರೆತಿದ್ದಾರೆ.

3 / 5
ಹಬ್ಬದ ಸಲುವಾಗಿ ‘ಬಿಗ್​ ಬಾಸ್ ಕನ್ನಡ​ ಒಟಿಟಿ’ ಶೋ ಸ್ಪರ್ಧಿಗಳೆಲ್ಲರೂ ವಿಶೇಷ ಅಡುಗೆ ತಯಾರಿಸಿದ್ದಾರೆ. ಒಟ್ಟಾರೆಯಾಗಿ ಮನೆಯಲ್ಲಿ ಖುಷಿ ಹರಡಿದೆ. ಮನೆಮಂದಿಯ ಮೊಗದಲ್ಲಿ ನಗು ಅರಳಿದೆ.

ಹಬ್ಬದ ಸಲುವಾಗಿ ‘ಬಿಗ್​ ಬಾಸ್ ಕನ್ನಡ​ ಒಟಿಟಿ’ ಶೋ ಸ್ಪರ್ಧಿಗಳೆಲ್ಲರೂ ವಿಶೇಷ ಅಡುಗೆ ತಯಾರಿಸಿದ್ದಾರೆ. ಒಟ್ಟಾರೆಯಾಗಿ ಮನೆಯಲ್ಲಿ ಖುಷಿ ಹರಡಿದೆ. ಮನೆಮಂದಿಯ ಮೊಗದಲ್ಲಿ ನಗು ಅರಳಿದೆ.

4 / 5
ಕನ್ನಡದ ಪ್ರೇಕ್ಷಕರ ಪಾಲಿಗೆ ‘ಬಿಗ್​ ಬಾಸ್ ಒಟಿಟಿ’ ಒಂದು ಹೊಸ ಅನುಭವ. 6 ವಾರಗಳ ಕಾಲ ಈ ಶೋ ನಡೆಯಲಿದೆ. ಬಳಿಕ ಟಿವಿಯಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಆರಂಭ ಆಗಲಿದೆ.

ಕನ್ನಡದ ಪ್ರೇಕ್ಷಕರ ಪಾಲಿಗೆ ‘ಬಿಗ್​ ಬಾಸ್ ಒಟಿಟಿ’ ಒಂದು ಹೊಸ ಅನುಭವ. 6 ವಾರಗಳ ಕಾಲ ಈ ಶೋ ನಡೆಯಲಿದೆ. ಬಳಿಕ ಟಿವಿಯಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಆರಂಭ ಆಗಲಿದೆ.

5 / 5

Published On - 2:06 pm, Wed, 31 August 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್