AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಚತುರ್ಥಿ ಆಚರಿಸಿದ ‘ಬಿಗ್​ ಬಾಸ್’​ ಸ್ಪರ್ಧಿಗಳು; ಸಡಗರಕ್ಕೆ ಸಾಕ್ಷಿ ಈ ಫೋಟೋ ಗ್ಯಾಲರಿ

Ganesh Chaturthi 2022: ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋನಲ್ಲಿ ಗಣೇಶ ಚತುರ್ಥಿ ಆಚರಿಸಲಾಗಿದೆ. ಹಬ್ಬದ ಸಡಗರದಲ್ಲಿ ಎಲ್ಲರೂ ಭಾಗಿ ಆಗಿದ್ದಾರೆ.

TV9 Web
| Updated By: ಮದನ್​ ಕುಮಾರ್​|

Updated on:Aug 31, 2022 | 2:06 PM

Share
ವೂಟ್​ ಸೆಲೆಕ್ಟ್​ನಲ್ಲಿ ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋ ಪ್ರಸಾರ ಆಗುತ್ತಿದೆ. ಈ ಕಾರ್ಯಕ್ರಮದ ಸ್ಪರ್ಧಿಗಳು ಸಂಭ್ರಮದಿಂದ ಗಣೇಶ ಚತುರ್ಥಿ ಆಚರಿಸಿದ್ದಾರೆ.

Bigg Boss Kannada OTT contestants celebrate Ganesh Chaturthi 2022

1 / 5
ಬಿಗ್​ ಬಾಸ್​ ಮನೆಯಲ್ಲಿ ಗಣೇಶನನ್ನು ಕೂರಿಸಲಾಗಿದೆ. ಇಡೀ ಮನೆಯನ್ನು ವಿಶೇಷವಾಗಿ ಸಿಂಗರಿಸಲಾಗಿದೆ. ರಂಗೋಲಿ ಹಾಕುವ ಮೂಲಕ ಹಬ್ಬದ ಮೆರುಗು ಹೆಚ್ಚಿಸಲಾಗಿದೆ.

Bigg Boss Kannada OTT contestants celebrate Ganesh Chaturthi 2022

2 / 5
ಎಲ್ಲ ಸ್ಪರ್ಧಿಗಳು ಹಬ್ಬದ ಸಲುವಾಗಿ ಸಾಂಪ್ರದಾಯಿಕ ರೀತಿಯಲ್ಲಿ ಬಟ್ಟೆ ಧರಿಸಿದ್ದಾರೆ. ಟಾಸ್ಕ್​, ಪೈಪೋಟಿ ಮುಂತಾದ ಜಂಜಾಟವನ್ನು ಮರೆತು ಭಕ್ತಿ-ಭಾವದಲ್ಲಿ ಎಲ್ಲರೂ ಬೆರೆತಿದ್ದಾರೆ.

ಎಲ್ಲ ಸ್ಪರ್ಧಿಗಳು ಹಬ್ಬದ ಸಲುವಾಗಿ ಸಾಂಪ್ರದಾಯಿಕ ರೀತಿಯಲ್ಲಿ ಬಟ್ಟೆ ಧರಿಸಿದ್ದಾರೆ. ಟಾಸ್ಕ್​, ಪೈಪೋಟಿ ಮುಂತಾದ ಜಂಜಾಟವನ್ನು ಮರೆತು ಭಕ್ತಿ-ಭಾವದಲ್ಲಿ ಎಲ್ಲರೂ ಬೆರೆತಿದ್ದಾರೆ.

3 / 5
ಹಬ್ಬದ ಸಲುವಾಗಿ ‘ಬಿಗ್​ ಬಾಸ್ ಕನ್ನಡ​ ಒಟಿಟಿ’ ಶೋ ಸ್ಪರ್ಧಿಗಳೆಲ್ಲರೂ ವಿಶೇಷ ಅಡುಗೆ ತಯಾರಿಸಿದ್ದಾರೆ. ಒಟ್ಟಾರೆಯಾಗಿ ಮನೆಯಲ್ಲಿ ಖುಷಿ ಹರಡಿದೆ. ಮನೆಮಂದಿಯ ಮೊಗದಲ್ಲಿ ನಗು ಅರಳಿದೆ.

ಹಬ್ಬದ ಸಲುವಾಗಿ ‘ಬಿಗ್​ ಬಾಸ್ ಕನ್ನಡ​ ಒಟಿಟಿ’ ಶೋ ಸ್ಪರ್ಧಿಗಳೆಲ್ಲರೂ ವಿಶೇಷ ಅಡುಗೆ ತಯಾರಿಸಿದ್ದಾರೆ. ಒಟ್ಟಾರೆಯಾಗಿ ಮನೆಯಲ್ಲಿ ಖುಷಿ ಹರಡಿದೆ. ಮನೆಮಂದಿಯ ಮೊಗದಲ್ಲಿ ನಗು ಅರಳಿದೆ.

4 / 5
ಕನ್ನಡದ ಪ್ರೇಕ್ಷಕರ ಪಾಲಿಗೆ ‘ಬಿಗ್​ ಬಾಸ್ ಒಟಿಟಿ’ ಒಂದು ಹೊಸ ಅನುಭವ. 6 ವಾರಗಳ ಕಾಲ ಈ ಶೋ ನಡೆಯಲಿದೆ. ಬಳಿಕ ಟಿವಿಯಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಆರಂಭ ಆಗಲಿದೆ.

ಕನ್ನಡದ ಪ್ರೇಕ್ಷಕರ ಪಾಲಿಗೆ ‘ಬಿಗ್​ ಬಾಸ್ ಒಟಿಟಿ’ ಒಂದು ಹೊಸ ಅನುಭವ. 6 ವಾರಗಳ ಕಾಲ ಈ ಶೋ ನಡೆಯಲಿದೆ. ಬಳಿಕ ಟಿವಿಯಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಆರಂಭ ಆಗಲಿದೆ.

5 / 5

Published On - 2:06 pm, Wed, 31 August 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?