AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಚತುರ್ಥಿ ಆಚರಿಸಿದ ‘ಬಿಗ್​ ಬಾಸ್’​ ಸ್ಪರ್ಧಿಗಳು; ಸಡಗರಕ್ಕೆ ಸಾಕ್ಷಿ ಈ ಫೋಟೋ ಗ್ಯಾಲರಿ

Ganesh Chaturthi 2022: ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋನಲ್ಲಿ ಗಣೇಶ ಚತುರ್ಥಿ ಆಚರಿಸಲಾಗಿದೆ. ಹಬ್ಬದ ಸಡಗರದಲ್ಲಿ ಎಲ್ಲರೂ ಭಾಗಿ ಆಗಿದ್ದಾರೆ.

TV9 Web
| Edited By: |

Updated on:Aug 31, 2022 | 2:06 PM

Share
ವೂಟ್​ ಸೆಲೆಕ್ಟ್​ನಲ್ಲಿ ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋ ಪ್ರಸಾರ ಆಗುತ್ತಿದೆ. ಈ ಕಾರ್ಯಕ್ರಮದ ಸ್ಪರ್ಧಿಗಳು ಸಂಭ್ರಮದಿಂದ ಗಣೇಶ ಚತುರ್ಥಿ ಆಚರಿಸಿದ್ದಾರೆ.

Bigg Boss Kannada OTT contestants celebrate Ganesh Chaturthi 2022

1 / 5
ಬಿಗ್​ ಬಾಸ್​ ಮನೆಯಲ್ಲಿ ಗಣೇಶನನ್ನು ಕೂರಿಸಲಾಗಿದೆ. ಇಡೀ ಮನೆಯನ್ನು ವಿಶೇಷವಾಗಿ ಸಿಂಗರಿಸಲಾಗಿದೆ. ರಂಗೋಲಿ ಹಾಕುವ ಮೂಲಕ ಹಬ್ಬದ ಮೆರುಗು ಹೆಚ್ಚಿಸಲಾಗಿದೆ.

Bigg Boss Kannada OTT contestants celebrate Ganesh Chaturthi 2022

2 / 5
ಎಲ್ಲ ಸ್ಪರ್ಧಿಗಳು ಹಬ್ಬದ ಸಲುವಾಗಿ ಸಾಂಪ್ರದಾಯಿಕ ರೀತಿಯಲ್ಲಿ ಬಟ್ಟೆ ಧರಿಸಿದ್ದಾರೆ. ಟಾಸ್ಕ್​, ಪೈಪೋಟಿ ಮುಂತಾದ ಜಂಜಾಟವನ್ನು ಮರೆತು ಭಕ್ತಿ-ಭಾವದಲ್ಲಿ ಎಲ್ಲರೂ ಬೆರೆತಿದ್ದಾರೆ.

ಎಲ್ಲ ಸ್ಪರ್ಧಿಗಳು ಹಬ್ಬದ ಸಲುವಾಗಿ ಸಾಂಪ್ರದಾಯಿಕ ರೀತಿಯಲ್ಲಿ ಬಟ್ಟೆ ಧರಿಸಿದ್ದಾರೆ. ಟಾಸ್ಕ್​, ಪೈಪೋಟಿ ಮುಂತಾದ ಜಂಜಾಟವನ್ನು ಮರೆತು ಭಕ್ತಿ-ಭಾವದಲ್ಲಿ ಎಲ್ಲರೂ ಬೆರೆತಿದ್ದಾರೆ.

3 / 5
ಹಬ್ಬದ ಸಲುವಾಗಿ ‘ಬಿಗ್​ ಬಾಸ್ ಕನ್ನಡ​ ಒಟಿಟಿ’ ಶೋ ಸ್ಪರ್ಧಿಗಳೆಲ್ಲರೂ ವಿಶೇಷ ಅಡುಗೆ ತಯಾರಿಸಿದ್ದಾರೆ. ಒಟ್ಟಾರೆಯಾಗಿ ಮನೆಯಲ್ಲಿ ಖುಷಿ ಹರಡಿದೆ. ಮನೆಮಂದಿಯ ಮೊಗದಲ್ಲಿ ನಗು ಅರಳಿದೆ.

ಹಬ್ಬದ ಸಲುವಾಗಿ ‘ಬಿಗ್​ ಬಾಸ್ ಕನ್ನಡ​ ಒಟಿಟಿ’ ಶೋ ಸ್ಪರ್ಧಿಗಳೆಲ್ಲರೂ ವಿಶೇಷ ಅಡುಗೆ ತಯಾರಿಸಿದ್ದಾರೆ. ಒಟ್ಟಾರೆಯಾಗಿ ಮನೆಯಲ್ಲಿ ಖುಷಿ ಹರಡಿದೆ. ಮನೆಮಂದಿಯ ಮೊಗದಲ್ಲಿ ನಗು ಅರಳಿದೆ.

4 / 5
ಕನ್ನಡದ ಪ್ರೇಕ್ಷಕರ ಪಾಲಿಗೆ ‘ಬಿಗ್​ ಬಾಸ್ ಒಟಿಟಿ’ ಒಂದು ಹೊಸ ಅನುಭವ. 6 ವಾರಗಳ ಕಾಲ ಈ ಶೋ ನಡೆಯಲಿದೆ. ಬಳಿಕ ಟಿವಿಯಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಆರಂಭ ಆಗಲಿದೆ.

ಕನ್ನಡದ ಪ್ರೇಕ್ಷಕರ ಪಾಲಿಗೆ ‘ಬಿಗ್​ ಬಾಸ್ ಒಟಿಟಿ’ ಒಂದು ಹೊಸ ಅನುಭವ. 6 ವಾರಗಳ ಕಾಲ ಈ ಶೋ ನಡೆಯಲಿದೆ. ಬಳಿಕ ಟಿವಿಯಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಆರಂಭ ಆಗಲಿದೆ.

5 / 5

Published On - 2:06 pm, Wed, 31 August 22

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?