ಗಣೇಶ ಚತುರ್ಥಿ ಆಚರಿಸಿದ ‘ಬಿಗ್ ಬಾಸ್’ ಸ್ಪರ್ಧಿಗಳು; ಸಡಗರಕ್ಕೆ ಸಾಕ್ಷಿ ಈ ಫೋಟೋ ಗ್ಯಾಲರಿ
Ganesh Chaturthi 2022: ‘ಬಿಗ್ ಬಾಸ್ ಕನ್ನಡ ಒಟಿಟಿ’ ಶೋನಲ್ಲಿ ಗಣೇಶ ಚತುರ್ಥಿ ಆಚರಿಸಲಾಗಿದೆ. ಹಬ್ಬದ ಸಡಗರದಲ್ಲಿ ಎಲ್ಲರೂ ಭಾಗಿ ಆಗಿದ್ದಾರೆ.
Updated on:Aug 31, 2022 | 2:06 PM

Bigg Boss Kannada OTT contestants celebrate Ganesh Chaturthi 2022

Bigg Boss Kannada OTT contestants celebrate Ganesh Chaturthi 2022

ಎಲ್ಲ ಸ್ಪರ್ಧಿಗಳು ಹಬ್ಬದ ಸಲುವಾಗಿ ಸಾಂಪ್ರದಾಯಿಕ ರೀತಿಯಲ್ಲಿ ಬಟ್ಟೆ ಧರಿಸಿದ್ದಾರೆ. ಟಾಸ್ಕ್, ಪೈಪೋಟಿ ಮುಂತಾದ ಜಂಜಾಟವನ್ನು ಮರೆತು ಭಕ್ತಿ-ಭಾವದಲ್ಲಿ ಎಲ್ಲರೂ ಬೆರೆತಿದ್ದಾರೆ.

ಹಬ್ಬದ ಸಲುವಾಗಿ ‘ಬಿಗ್ ಬಾಸ್ ಕನ್ನಡ ಒಟಿಟಿ’ ಶೋ ಸ್ಪರ್ಧಿಗಳೆಲ್ಲರೂ ವಿಶೇಷ ಅಡುಗೆ ತಯಾರಿಸಿದ್ದಾರೆ. ಒಟ್ಟಾರೆಯಾಗಿ ಮನೆಯಲ್ಲಿ ಖುಷಿ ಹರಡಿದೆ. ಮನೆಮಂದಿಯ ಮೊಗದಲ್ಲಿ ನಗು ಅರಳಿದೆ.

ಕನ್ನಡದ ಪ್ರೇಕ್ಷಕರ ಪಾಲಿಗೆ ‘ಬಿಗ್ ಬಾಸ್ ಒಟಿಟಿ’ ಒಂದು ಹೊಸ ಅನುಭವ. 6 ವಾರಗಳ ಕಾಲ ಈ ಶೋ ನಡೆಯಲಿದೆ. ಬಳಿಕ ಟಿವಿಯಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 9’ ಆರಂಭ ಆಗಲಿದೆ.
Published On - 2:06 pm, Wed, 31 August 22
Related Photo Gallery

ಪದವೀಧರೆಯಾದ ಪುನೀತ್ ಮಗಳು ಧೃತಿ; ಫೋಟೋದಲ್ಲಿ ಈ ವಿಚಾರ ಗಮನಿಸಿದ್ದೀರಾ?

IPL 2025: ಐಪಿಎಲ್ಗೆ ಆಯ್ಕೆಯಾದ ಝಿಂಬಾಬ್ವೆಯ 5 ಆಟಗಾರರು ಇವರೇ

IPL 2025: RCB ತಂಡಕ್ಕೆ ಝಿಂಬಾಬ್ವೆ ವೇಗಿ ಎಂಟ್ರಿ

18 ವರ್ಷಗಳಲ್ಲಿ 18 ನಾಯಕರನ್ನು ಕಣಕ್ಕಿಳಿಸಿದ ಪಂಜಾಬ್ ಕಿಂಗ್ಸ್

IPL 2025: RCB ತಂಡದ ಮುಂದಿನ ಗುರಿ 17+4

ವಿಶ್ವದಲ್ಲೇ ಈ ಜೀವಿಯ ವಿಷ ಬಲು ದುಬಾರಿಯಂತೆ

ಶಿವಣ್ಣ-ಗೀತಾ ದಂಪತಿಗೆ ವಿವಾಹ ವಾರ್ಷಿಕೋತ್ಸವ; ಇಲ್ಲಿದೆ ಅಪರೂಪದ ಚಿತ್ರಗಳು

ಒಂದು ಸ್ಥಾನಕ್ಕಾಗಿ 3 ತಂಡಗಳ ನಡುವೆ ಪೈಪೋಟಿ: ಹೀಗಿದೆ ಲೆಕ್ಕಾಚಾರ

ಐಪಿಎಲ್ನಲ್ಲಿ ಹೊಸ ಹಿಸ್ಟರಿ ನಿರ್ಮಿಸಿದ ಕೆಎಲ್ ರಾಹುಲ್

IPL 2025: ಐಪಿಎಲ್ನ 100ನೇ ಶತಕ ಸಿಡಿಸಿದ ಸಾಯಿ ಸುದರ್ಶನ್
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ

ಕಾನ್ ಚಿತ್ರೋತ್ಸವದ ರೆಡ್ ಕಾರ್ಪೆಟ್ನಲ್ಲಿ ಕನ್ನಡದ ಕಂಪು ಹರಡಿದ ದಿಶಾ ಮದನ್

ಬಿಸಿಬಿಸಿ ಪಾಸ್ತಾ ತಿನ್ನುವ ಬದಲು, ತಣ್ಣಗಾಗಿಸಿ ತಿಂದರೆ ಹಲವು ಪ್ರಯೋಜನ

ಸೋಫಿಯಾ ಕುರಿತ ಹೇಳಿಕೆಗೆ ವಿಜಯ್ ಶಾ ವಿರುದ್ಧ ತನಿಖೆಗೆ ಸುಪ್ರೀಂ ಆದೇಶ

ಬೆಂಗಳೂರಿನ ವರುಣಾರ್ಭಟಕ್ಕೆ ಮೊದಲ ಬಲಿ: ಯಾವ್ಯಾವ ಏರಿಯಾದಲ್ಲಿ ಎಷ್ಟು ಮಳೆ?

ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ

ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ

ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ

ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್

ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?

ಜಾಫರ್ ಎಕ್ಸ್ಪ್ರೆಸ್ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್ಎ

ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ

ಸಂಗೀತ ಕ್ಷೇತ್ರದಲ್ಲಿ ಅರ್ಜುನ್ ಜನ್ಯ ಮಗಳ ಸಾಧನೆ; ತಂದೆಯಾಗಿ ಹೆಮ್ಮೆಯ ಕ್ಷಣ

ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್

ನಗರದ ಲ್ಯಾಂಡ್ ಮಾರ್ಕ್ ಎನಿಸಿಕೊಂಡಿರುವ ಸ್ಟೇಡಿಯಂ ಸ್ಥಿತಿ ಹೇಗಿದೆ ನೋಡಿ
